3:13 AM Friday15 - May 2026
ಬ್ರೇಕಿಂಗ್ ನ್ಯೂಸ್
ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು. ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್ ಗಳ ಖರೀದಿಗೆ ಐಸಿಎಫ್… ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ… ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ: ಕಾಂಗ್ರೆಸ್​​ನ ರಾಜೇಗೌಡರಿಗೆ ಮತ್ತೆ ದಕ್ಕಿದ ಶಾಸಕ… ದೇಶದ ಜನತೆಗೆ ಮೋದಿ ಮಿತವ್ಯಯದ ಕರೆ: ವಾಗ್ದಾಳಿ ನಡೆಸಿದ ರಾಹುಲ್‌ಗೆ ಬಿಜೆಪಿ ತಿರುಗೇಟು ಶೃಂಗೇರಿ ಕ್ಷೇತ್ರ ಮರು ಎಣಿಕೆ: ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ: ಮತ್ತೆ ರಾಜೇಗೌಡ… ಪತಿಯೊಂದಿಗೆ ಜಗಳವಾಡಿ 8ನೇ ಮಹಡಿಯಿಂದ ಜಿಗಿದು ಮಹಿಳೆ ಆತ್ಮಹತ್ಯೆ: ಸಾಮಾಜಿಕ ಜಾಲತಾಣಗಳಲ್ಲಿ ದೃಶ್ಯ…

ಇತ್ತೀಚಿನ ಸುದ್ದಿ

ಬೆಂಗಳೂರು ಅರಣ್ಯ ಘಟಕದ ಶ್ರೀನಿವಾಸ ರೆಡ್ಡಿ ಸಹಿತ ರಾಜ್ಯದ 15 ಮಂದಿ ಉಪ ಪೊಲೀಸ್ ಅಧೀಕ್ಷರ ವರ್ಗಾವಣೆ

27/07/2021, 19:18

ಬೆಂಗಳೂರು(reporterkarnataka news): ರಾಜ್ಯ ಪೊಲೀಸ್ ಇಲಾಖೆಯಲ್ಲಿ ಮತ್ತೆ ಮೈನರ್ ಸರ್ಜರಿ ನಡೆಸಲಾಗಿದೆ. ರಾಜ್ಯದ 15 ಮಂದಿ ಉಪ ಪೊಲೀಸ್ ಅಧೀಕ್ಷಕರನ್ನು( ಡಿವೈಎಸ್ಪಿ- ಸಿವಿಲ್ ) ವರ್ಗಾವಣೆ ಮಾಡಲಾಗಿದೆ. ರಾಜ್ಯ ಪೊಲೀಸ್ ಮಹಾ ನಿರ್ದೇಶಕರು ಈ ಕುರಿತು ಆದೇಶ ಮಾಡಿದ್ದಾರೆ. ವರ್ಗಾವಣೆ ಆದೇಶದಲ್ಲಿರುವರ ಹೆಸರು ಮತ್ತು ಸೂಚಿತ ಸ್ಥಳಗಳ ವಿವರ ಈ ಕೆಳಗಿನಂತಿದೆ.

* ವಿ.ಕೆ. ವಾಸುದೇವ್ ( ಚಿಕ್ಕಬಳ್ಳಾಪುರ ಉಪ ವಿಭಾಗ)

*ವಿಶ್ವನಾಥ್ ರಾವ್ ಕುಲಕರ್ಣಿ (ಹೊಸಪೇಟೆ ಉಪ ವಿಭಾಗ)

*ಅನೀಲ್ ಕುಮಾರ್ ಎಚ್‌. ಆರ್. (ಸಕಲೇಶಪುರ ಉಪ ವಿಭಾಗ)

*ಜಿ.ಎಸ್.ಗಜೇಂದ್ರ ಪ್ರಸಾದ್ (ಮಡಿಕೇರಿ ಉಪ ವಿಭಾಗ)

*ಬಿ.ಎಸ್. ಅಬ್ದುಲ್ ಖಾದರ್ (ಫುಲಿಕೇಶಿನಗರ ಉಪ ವಿಭಾಗ , ಬೆಂಗಳೂರು)

*ಎಂ.ಇ. ಮನೋಜ್ ಕುಮಾರ್, (ಯಲಹಂಕ ಉಪ ವಿಭಾಗ, ಬೆಂಗಳೂರು)

*ಎನ್. ಟಿ. ಶ್ರೀನಿವಾಸ ರೆಡ್ಡಿ( ಅರಣ್ಯ ಘಟಕ ಬೆಂಗಳೂರು)

*ಮಲ್ಲೇಶಪ್ಪ ಮಲ್ಲಾಪುರ-(ಭ್ರಷ್ಟಾಚಾರ ನಿಗ್ರಹ ದಳ)

*ರವೀಂದ್ರ ಎಸ್. ಶಿರೂರು (ಡಿಸಿಆರ್ ಇ, ಬೆಳಗಾವಿ)

* ಜಯರಾಮ್ ಆರ್. (ಸಿಐಡಿ ಬೆಂಗಳೂರು)

*ಕೆ. ರವಿಶಂಕರ್, (ಅಪರಾಧ, ಪೊಲೀಸ್ ಪ್ರಧಾನ ಕಚೇರಿ ಬೆಂಗಳೂರು)

 *ವಿ. ರಘು ಕುಮಾರ್  (ರಾಜ್ಯ ಗುಪ್ತವಾರ್ತೆ)

*ತಬರಕ್ ಫಾತೀಮಾ (ಸಿಐಡಿ, ಬೆಂಗಳೂರು)

*ಎಚ್.ಎಸ್. ರಾಮಲಿಂಗೇಗೌಡ (ಸಿಸಿಆರ್ ಬಿ, ಬೆಂಗಳೂರು ನಗರ)

ಇತ್ತೀಚಿನ ಸುದ್ದಿ

ಜಾಹೀರಾತು