12:48 PM Tuesday25 - August 2026
ಬ್ರೇಕಿಂಗ್ ನ್ಯೂಸ್
ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.…

ಇತ್ತೀಚಿನ ಸುದ್ದಿ

ಬೆಂಗಳೂರು ಅರಣ್ಯ ಘಟಕದ ಶ್ರೀನಿವಾಸ ರೆಡ್ಡಿ ಸಹಿತ ರಾಜ್ಯದ 15 ಮಂದಿ ಉಪ ಪೊಲೀಸ್ ಅಧೀಕ್ಷರ ವರ್ಗಾವಣೆ

27/07/2021, 19:18

ಬೆಂಗಳೂರು(reporterkarnataka news): ರಾಜ್ಯ ಪೊಲೀಸ್ ಇಲಾಖೆಯಲ್ಲಿ ಮತ್ತೆ ಮೈನರ್ ಸರ್ಜರಿ ನಡೆಸಲಾಗಿದೆ. ರಾಜ್ಯದ 15 ಮಂದಿ ಉಪ ಪೊಲೀಸ್ ಅಧೀಕ್ಷಕರನ್ನು( ಡಿವೈಎಸ್ಪಿ- ಸಿವಿಲ್ ) ವರ್ಗಾವಣೆ ಮಾಡಲಾಗಿದೆ. ರಾಜ್ಯ ಪೊಲೀಸ್ ಮಹಾ ನಿರ್ದೇಶಕರು ಈ ಕುರಿತು ಆದೇಶ ಮಾಡಿದ್ದಾರೆ. ವರ್ಗಾವಣೆ ಆದೇಶದಲ್ಲಿರುವರ ಹೆಸರು ಮತ್ತು ಸೂಚಿತ ಸ್ಥಳಗಳ ವಿವರ ಈ ಕೆಳಗಿನಂತಿದೆ.

* ವಿ.ಕೆ. ವಾಸುದೇವ್ ( ಚಿಕ್ಕಬಳ್ಳಾಪುರ ಉಪ ವಿಭಾಗ)

*ವಿಶ್ವನಾಥ್ ರಾವ್ ಕುಲಕರ್ಣಿ (ಹೊಸಪೇಟೆ ಉಪ ವಿಭಾಗ)

*ಅನೀಲ್ ಕುಮಾರ್ ಎಚ್‌. ಆರ್. (ಸಕಲೇಶಪುರ ಉಪ ವಿಭಾಗ)

*ಜಿ.ಎಸ್.ಗಜೇಂದ್ರ ಪ್ರಸಾದ್ (ಮಡಿಕೇರಿ ಉಪ ವಿಭಾಗ)

*ಬಿ.ಎಸ್. ಅಬ್ದುಲ್ ಖಾದರ್ (ಫುಲಿಕೇಶಿನಗರ ಉಪ ವಿಭಾಗ , ಬೆಂಗಳೂರು)

*ಎಂ.ಇ. ಮನೋಜ್ ಕುಮಾರ್, (ಯಲಹಂಕ ಉಪ ವಿಭಾಗ, ಬೆಂಗಳೂರು)

*ಎನ್. ಟಿ. ಶ್ರೀನಿವಾಸ ರೆಡ್ಡಿ( ಅರಣ್ಯ ಘಟಕ ಬೆಂಗಳೂರು)

*ಮಲ್ಲೇಶಪ್ಪ ಮಲ್ಲಾಪುರ-(ಭ್ರಷ್ಟಾಚಾರ ನಿಗ್ರಹ ದಳ)

*ರವೀಂದ್ರ ಎಸ್. ಶಿರೂರು (ಡಿಸಿಆರ್ ಇ, ಬೆಳಗಾವಿ)

* ಜಯರಾಮ್ ಆರ್. (ಸಿಐಡಿ ಬೆಂಗಳೂರು)

*ಕೆ. ರವಿಶಂಕರ್, (ಅಪರಾಧ, ಪೊಲೀಸ್ ಪ್ರಧಾನ ಕಚೇರಿ ಬೆಂಗಳೂರು)

 *ವಿ. ರಘು ಕುಮಾರ್  (ರಾಜ್ಯ ಗುಪ್ತವಾರ್ತೆ)

*ತಬರಕ್ ಫಾತೀಮಾ (ಸಿಐಡಿ, ಬೆಂಗಳೂರು)

*ಎಚ್.ಎಸ್. ರಾಮಲಿಂಗೇಗೌಡ (ಸಿಸಿಆರ್ ಬಿ, ಬೆಂಗಳೂರು ನಗರ)

ಇತ್ತೀಚಿನ ಸುದ್ದಿ

ಜಾಹೀರಾತು