12:08 PM Tuesday16 - December 2025
ಬ್ರೇಕಿಂಗ್ ನ್ಯೂಸ್
ಸಂಸತ್ ಅಧಿವೇಶನ | ರಾಜ್ಯಸಭೆಯಲ್ಲಿ ವೋಟ್‌ ಚೋರಿ ಚರ್ಚೆ; ಕಾಂಗ್ರೆಸ್‌ ವಿರುದ್ಧ ಗುಡುಗಿದ… Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್

ಇತ್ತೀಚಿನ ಸುದ್ದಿ

ಬೆಂಗಳೂರು: ಬೈಕ್ ಶೋ ರೂಂನಲ್ಲಿ ಅಗ್ನಿ ಅನಾಹುತ: ಸುಟ್ಟು ಕರಕಲಾದ 60ಕ್ಕೂ ಹೆಚ್ಚು ದ್ವಿಚಕ್ರ ವಾಹನಗಳು

02/01/2025, 20:24

ಬೆಂಗಳೂರು(reporterkarnataka.com): ನಗರದ ಮಹದೇವಪುರ ಬಳಿಯ ಬೈಕ್ ಶೋರೂಮ್ ವೊಂದರಲ್ಲಿ ಆಕಸ್ಮಿಕ ಅಗ್ನಿ ಅನಾಹುತಕ್ಕೆ 60ಕ್ಕೂ ಹೆಚ್ಚು ಬೈಕ್ ಗಳು ಸುಟ್ಟು ಭಸ್ಮವಾಗಿವೆ.



ಬುಧವಾರ ರಾತ್ರಿ ಶೋರೂಂ ಮುಚ್ಚಿದ ಬಳಿಕ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ಅನಾಹುತಕ್ಕೆ ಲಕ್ಷಾಂತರ ರೂ. ಮೌಲ್ಯದ ಬೈಕ್ ಗಳು ಸುಟ್ಟು ಕರಕಲಾಗಿವೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಕಾಣಿಸಿಕೊಂಡಿದೆ ಎನ್ನಲಾಗಿದೆ. ಬೆಂಕಿ ಪಕ್ಕದ ಶೋರೂಂಗೆ ಹಬ್ಬುವ ಮುನ್ನ ಅಗ್ನಿಶಾಮಕ ದಳ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು