11:50 PM Thursday23 - April 2026
ಬ್ರೇಕಿಂಗ್ ನ್ಯೂಸ್
ಬಳ್ಳಾರಿ ಜಿಲ್ಲಾಡಳಿತದಿಂದ ಸರಕಾರಿ ಜಮೀನು ಒತ್ತುವರಿ ವಿರುದ್ಧ 3ನೇ ಹಂತದ ಕಾರ್ಯಾಚರಣೆ Chikkamagaluru | ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ಶಾಕ್: ಮೂಗುತಿಗೆ ಬಿತ್ತು ಗಮ್… ತಮಿಳುನಾಡಿನಲ್ಲಿ 84% ದಾಟಿದ ಮತದಾನ: ಬಂಗಾಳದಲ್ಲಿ 91% ದಾಖಲೆ ಪ್ರಮಾಣದ ವೋಟಿಂಗ್ ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್… ವಿದೇಶಿ ಮಹಿಳೆಯ ಅತ್ಯಾಚಾರ ದೌರ್ಜನ್ಯ ಪ್ರಕರಣ: ‘ದೇವಿ ವಿಲ್ಲಾ’ ಹೋಂಸ್ಟೇ ಪರವಾನಗಿ ರದ್ದು ಬಸವಕಲ್ಯಾಣ ಬಸವೇಶ್ವರ ರಥೋತ್ಸವದಲ್ಲಿ ಭೀಕರ ದುರಂತ: ರಥದ ಚಕ್ರಕ್ಕೆ ಸಿಲುಕಿ ಭಕ್ತನ ಎರಡು… ತಮಿಳುನಾಡಿನಲ್ಲಿ ಮತದಾನ: ಸಿಎಂ ಸ್ಟಾಲಿನ್, ಸೂಪರ್ ಸ್ಟಾರ್ ರಜನೀಕಾಂತ್, ಪ್ರಸಿದ್ಧ ನಟ ವಿಜಯ್… ಪ್ರಧಾನಿ ಮೋದಿಗೆ ಭಯೋತ್ಪಾದಕ ಎಂದು ನಿಂದನೆ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಚುನಾವಣಾ ಆಯೋಗ… ಚಾಮರಾಜನಗರ | ಮಲೆ ಮಹದೇಶ್ವರ ವನ್ಯಜೀವಿ ಧಾಮದ ದಟ್ಟ ಕಾಡಿನಲ್ಲಿ ಮಾನವನ ಅಸ್ಥಿಪಂಜರ…

ಇತ್ತೀಚಿನ ಸುದ್ದಿ

ಬೆಂಗಳೂರು: ಬ್ಯಾರೀಸ್ ಸೆಂಟ್ರಲ್ ಕಮಿಟಿ ಹಾಗೂ ಮಂಗಳೂರು ಬ್ಲಡ್ ಡೋನರ್ಸ್ ನಿಂದ ಬೃಹತ್ ರಕ್ತದಾನ ಶಿಬಿರ

12/08/2024, 22:41

ಬೆಂಗಳೂರು(reporterkarnataka.com): ಬ್ಯಾರಿಸ್ ಸೆಂಟ್ರಲ್ ಕಮಿಟಿ ಬೆಂಗಳೂರು ಇದರ ವತಿಯಿಂದ ಬ್ಲಡ್ ಡೋನರ್ಸ್ ಮಂಗಳೂರು ಹಾಗೂ ಭಾರತೀಯ ರೆಡ್ ಕ್ರಾಸ್ ಸೊಸೈಟಿ ಬೆಂಗಳೂರು ಇದರ ಸಹಯೋಗದದೊಂದಿಗೆ ಬ್ಲಡ್ ಡೋನರ್ಸ್ ಮಂಗಳೂರು ಇದರ 456ನೇ ಬೃಹತ್ ರಕ್ತದಾನ ಶಿಬಿರವು ಬೆಂಗಳೂರಿನ ಗಾಂಧಿನಗರದ ಕೆ ಜಿ ಸರ್ಕಲ್ ಬಳಿ ನಡೆಯಿತು.


ಮುಂಜಾನೆಯಿಂದ ಮಧ್ಯಾಹ್ನದ ತನಕ ನಡೆದ ರಕ್ತದಾನ ಶಿಬಿರದಲ್ಲಿ ಭಾಗವಹಿಸಿದ ಸಾರ್ವಜನಿಕರು ಬಹಳ ಉತ್ಸಾಹದಿಂದಲೇ ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡಲು ಮುಂದಾದರು. ತುರ್ತು ಕರೆಗೆ ತಕ್ಷಣವೇ ಸ್ಪಂದಿಸಿ ಸಿಂಗಲ್ ಡೋನರ್ ಪ್ಲೇಟ್ಲೆಟ್ ರಕ್ತವನ್ನು ದಾನ ಮಾಡಿದ ಸಾಮಾಜಿಕ ಕಾರ್ಯಕರ್ತ ರಹೀಮ್ಚಿಕ್ಕಪೇಟೆ ಅವರನ್ನು ಈ ಸಂದರ್ಭದಲ್ಲಿ ಗೌರವಿಸಿ ಸನ್ಮಾನಿಸಲಾಯಿತು. ರಕ್ತದಾನ ಶಿಬಿರ ಕಾರ್ಯಕ್ರಮದಲ್ಲಿ ಬ್ಯಾರೀಸ್ ಸೆಂಟ್ರಲ್ ಕಮಿಟಿ ಬೆಂಗಳೂರು ಇದರ ಅಧ್ಯಕ್ಷರಾದ ಉದ್ಯಮಿ ಶಬೀರ್ ಬ್ರಿಗೇಡ್, ಬಿಸಿಸಿಯ ಪ್ರಧಾನ ಕಾರ್ಯದರ್ಶಿ ನಾಸಿರ್ ಕೆಂಪಿ, ನ್ಯಾಯವಾದಿಗಳಾದ ಅಥಾವುಲ್ಲಾ ಪುಂಜಾಲಕಟ್ಟೆ, ಬಿಸಿಸಿಯ ವೇದ್ಯಕೀಯ ಉಸ್ತುವಾರಿ ಬದ್ರುದ್ದೀನ್, ಬ್ಲಡ್ ಡೋನರ್ಸ್ ಮಂಗಳೂರು(ರಿ) ಇದರ ಗೌರವಾಧ್ಯಕ್ಷರಾದ ಸಿದ್ದೀಕ್ ಮಂಜೇಶ್ವರ, ಅಧ್ಯಕ್ಷರಾದ ನವಾಝ್ ಕಲ್ಲರಕೋಡಿ, ಬಿಡಿಎಂ ಉಪಾಧ್ಯಕ್ಷರಾದ ಅಶ್ರಫ್ ಸಿ. ಎಂ., ಪ್ರಧಾನ ಕಾರ್ಯದರ್ಶಿಗಳಾದ ಶಾಹುಲ್ ಹಮೀದ್ ಕಾಶೀಪಟ್ನ ಹಾಗೂ ಬ್ಯಾರೀಸ್ ಸೆಂಟ್ರಲ್ ಕಮಿಟಿ ಮತ್ತು ಬ್ಲಡ್ ಡೋನರ್ಸ್ ಮಂಗಳೂರು ಇದರ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು