3:04 AM Tuesday14 - April 2026
ಬ್ರೇಕಿಂಗ್ ನ್ಯೂಸ್
Chikkamagaluru | ಬಣಕಲ್: ಚಾಲಕನ ನಿಯಂತ್ರಣ ತಪ್ಪಿ ಐಟ್ವೆಂಟಿ ಕಾರು ವಿದ್ಯುತ್ ಕಂಬಕ್ಕೆ… ಕೊಟ್ಟಿಗೆಹಾರ-ಹೊರನಾಡು–ಶೃಂಗೇರಿ ರಸ್ತೆಯಲ್ಲಿ ಟ್ಯಾಕ್ಟರ್ ಪಲ್ಟಿ: ಅರ್ಧ ಗಂಟೆ ಸಂಚಾರ ಸ್ಥಗಿತ ಮಂಗಳೂರು-ಚೆನ್ನೈ ಎಗ್ಮೋರ್ ವಿಶೇಷ ರೈಲು ಓಡಾಟ ವಿಸ್ತರಣೆ: ಎಲ್ಲೆಲ್ಲಿ ನಿಲುಗಡೆ ಇದೆ? ಕುಶಾಲನಗರ | ರಸ್ತೆ ಅಪಘಾತ: ಕಿರುತೆರೆಯ ನಟ ಹರೀಶ್ ಸ್ಥಳದಲ್ಲೇ ಸಾವು ಗಾಂಧಿ ಬದುಕೇ ಒಂದು ಸಂದೇಶ: ಮಸ್ಕಿಯಲ್ಲಿ ರಾಷ್ಟ್ರೀಯ ಸಮ್ಮೇಳನ ಉದ್ಘಾಟಿಸಿ ಡಾ. ಕೊಡಗುಂಟಿ 3 ದಿನಗಳಿಂದ ನಾಪತ್ತೆಯಾಗಿದ್ದ ಬಾಲಕಿಯ ಮೃತದೇಹ ಪತ್ತೆ: ಚಂದ್ರದ್ರೋಣ ಪರ್ವತದ 2 ಸಾವಿರ… ಪ್ರಧಾನಿ‌ ಮೋದಿಗೆ ಸಂಬಂಧಿಸಿದ ಗೌಪ್ಯ ಮಾಹಿತಿ ರವಾನೆ: ವಿದೇಶಿ ಏಜೆನ್ಸಿಗಳ ಜತೆ ಸಂಪರ್ಕ;… ಉತ್ತರ ಪ್ರದೇಶದಲ್ಲಿ ಭೀಕರ ದೋಣಿ ದುರಂತ: ಪ್ರವಾಸಿಗರಿದ್ದ ಸ್ಟೀಮರ್ ಪಲ್ಟಿಯಾಗಿ 10 ಮಂದಿ… ಚಾಮರಾಜನಗರ; ಮಹಿಳೆಯರ ಒಳ ಉಡುಪು ಕದಿಯುತ್ತಿದ್ದ ‘ಸೈಕೋ’ ಕಳ್ಳನ ಬಂಧನ ಫೇಲಾದವರಿಗೆ ಇನ್ನೊಂದು ಚಾನ್ಸ್: ದ್ವಿತೀಯ ಪಿಯುಸಿ ಪರೀಕ್ಷೆ-2 ದಿನಾಂಕ ಪ್ರಕಟ

ಇತ್ತೀಚಿನ ಸುದ್ದಿ

ಬೆಂಗಳೂರು; 2 ದಿನಗಳ ಪ್ರವಾಸದ ಬಳಿಕ ಚಿಲಿ ಅಧ್ಯಕ್ಷ ಗೇಬ್ರಿಯಲ್ ಬೋರಿಕ್ ಫಾಂಟ್ ನಿರ್ಗಮನ; ಆತ್ಮೀಯ ಬೀಳ್ಕೊಡುಗೆ

05/04/2025, 23:45

ಬೆಂಗಳೂರು (reporterkarnataka.com): ಎರಡು ದಿನಗಳ ಬೆಂಗಳೂರು ಪ್ರವಾಸಕ್ಕಾಗಿ ಆಗಮಿಸಿದ್ದ ಚಿಲಿ ಗಣರಾಜ್ಯದ ಅಧ್ಯಕ್ಷರಾದ ಗೇಬ್ರಿಯಲ್ ಬೋರಿಕ್ ಫಾಂಟ್ ಅವರನ್ನು ಶನಿವಾರ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಕರ್ನಾಟಕ ಅನಿವಾಸಿ ಭಾರತೀಯ ಸಮಿತಿ ಉಪಾಧ್ಯಕ್ಷರಾದ ಡಾ. ಆರತಿ ಕೃಷ್ಣ ಅವರು ಆತ್ಮೀಯವಾಗಿ ಬೀಳ್ಕೊಟ್ಟರು.


ಈ ಸಂದರ್ಭದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು‌ ಪಂಚಾಯತ್ ರಾಜ್ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಅಂಜುಂ ಪರ್ವೇಜ್, ಭಾರತ ಸರ್ಕಾರ ಸಚಿವಾಲಯದ ಚಿಲಿ ರಾಯಭಾರಿ ಅಭಿಲಾಶ ಜೋಶಿ, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಕಾರ್ಯದರ್ಶಿ ಸತ್ಯವತಿ. ಜಿ, ಭಾರತ ಸರ್ಕಾರ ಸಚಿವಾಲಯದ ಜಂಟಿ ಕಾರ್ಯದರ್ಶಿ ಡಾ. ಪ್ರಪುಲ್ಲಚಂದ್ರ.ಎಸ್., ಬೆಂಗಳೂರು ನಗರ ಜಂಟಿ ಪೊಲೀಸ್ ಆಯುಕ್ತರಾದ ರಮೇಶ್. ಬಿ., ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಧಿಕಾರಿಗಳಾದ ಬಸಬರಾಜು.ಎ.ಬಿ., ಪ್ರಾದೇಶಿಕ ಪಾಸ್‌ಪೋರ್ಟ್ ಅಧಿಕಾರಿಗಳಾದ ಅಜಿತ್ ಜಾನ್ ಜೋಸ್ವಾ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು