4:36 AM Monday17 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಬೆಂಗಳೂರು: ಸಿಲಿಂಡರ್ ಸ್ಫೋಟಗೊಂಡು ಭೀಕರ ಬೆಂಕಿ ಅನಾಹುತ; ಗೋದಾಮು ಮತ್ತು 8 ಮನೆಗಳು ಭಸ್ಮ

18/09/2023, 17:16

ಬೆಂಗಳೂರು(reporterkarnataka.com): ನಗರದ ಚಾಮರಾಜಪೇಟೆಯ ಅನಂತಪುರದ ಬಳಿ
ಸಿಲಿಂಡರ್ ಸ್ಫೋಟಗೊಂಡು ಗೋದಾಮು ಮತ್ತು 8 ಮನೆಗಳು ಭಸ್ಮಗೊಂಡಿರುವ ಘಟನೆ ನಡೆದಿದ್ದು, ಒಬ್ಬರು ಗಂಭೀರ ಗಾಯಗೊಂಡಿದ್ದಾರೆ.

ಬೆಂಗಳೂರಿನ ವಿನಾಯಕ ಸಿನೆಮಾ ಥಿಯೇಟರ್ ಬಳಿ ಈ ದುರ್ಘಟನೆ ನಡೆದಿದ್ದು,
ಸಿಲಿಂಡರ್‌ ಸ್ಪೋಟದ ಭೀಕರತೆಗೆ ಅಲಂಕಾರಿಕ ವಸ್ತುಗಳ ಗೋದಾಮು ಮತ್ತು 8 ತಗಡಿನ ಶೀಟ್ ಮನೆಗಳು ಭಸ್ಮವಾಗಿವೆ. ಒಬ್ಬರಿಗೆ ಗಂಭೀರ ಗಾಯವಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಗ್ನಿಶಾಮಕ ದಳ ಬೆಂಕಿ ನದಿಸುವ ಕಾರ್ಯ ಮಾಡಿದ್ದಾರೆ. ಈ ಅವಘಡದಲ್ಲಿ ಗೋದಾಮು ಸೇರಿದಂತೆ ಪಕ್ಕದಲ್ಲಿರುವ 8 ಮನೆಗಳಿಗೂ ಬೆಂಕಿ ತಗುಲಿದ್ದು, ಈ ವೇಳೆ ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.
ವಿನಾಯಕ ಸಿನಿಮಾ ಥಿಯೇಟರ್‌ ಎದುರುಗಡೆ ಇರುವ ಗೋದಾಮಿಗೆ ಬೆಂಕಿ ತಲುಗಿದ ಹಿನ್ನೆಲೆ ಸಿಲಿಂಡರ್‌ಗಳು ಬ್ಲಾಸ್ಟ್ ಆಗಿರಬಹುದು ಎಂದು ಶಂಕಿಸಲಾಗುತ್ತಿದೆ. ಅಲ್ಲದೆ ಮನೆಯ ಅಲಂಕಾರಿಕ ವಸ್ತುಗಳ ಗೋದಾಮಿಗೆ ಬೆಂಕಿ ತಗುಲಿದ್ದು, ಬೆಂಕಿ ತಗಲುತ್ತಿದ್ದಂತೆ ಅದರ ಪಕ್ಕದಲ್ಲಿರುವ ಸುಮಾರು 8 ಶೀಟ್ ಮನೆಗಳಿಗೂ ಬೆಂಕಿ ಆವರಿಸಿದೆ ಎನ್ನಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು