4:45 AM Monday29 - June 2026
ಬ್ರೇಕಿಂಗ್ ನ್ಯೂಸ್
ಗೆಳೆಯ ವೈಶಾಖ್‌ ಆತ್ಮಹತ್ಯೆ ಪ್ರಕರಣ: ಫಸ್ಟ್‌ ರಿಯಾಕ್ಷನ್ ಕೊಟ್ಟ ನಟಿ ಕೃಷಿ ತಾಪಂಡ ರೆಸಾರ್ಟ್ ನ ಈಜುಕೊಳದಲ್ಲಿ ದುರಂತ | 10 ಅಡಿ ಎತ್ತರದಿಂದ 4 ಅಡಿ… 2 ದಿನಗಳ ರಾಜ್ಯ ಪ್ರವಾಸ ಮುಗಿಸಿದ ಉಪ ರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರಿಗೆ… ಆರೆಸ್ಸೆಸ್ ವಿರುದ್ಧ ಪೋಸ್ಟ್ : ಗೃಹ ಸಚಿವ ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಕೋರ್ಟ್… ಕ್ರಿಪ್ಟೋ ಹೂಡಿಕೆ ಹೆಸರಿನಲ್ಲಿ ಕೋಟ್ಯಂತರ ರೂ. ವಂಚನೆ ಆರೋಪ: ತೀರ್ಥಹಳ್ಳಿ ಕಾಲೇಜು ಪ್ರಾಧ್ಯಾಪಕ… ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ತೂರಿದ ಪ್ರಕರಣ | 4 ಮಂದಿ… ಮುಂಬೈ | ಮೊಹರಂ ವೇಳೆ ಸಾಮೂಹಿಕ ವಿಷಪ್ರಾಶನಕ್ಕೆ ಸಂಚು: 14,900 ಕ್ಯಾಪ್ಸುಲ್‌ ವಶಕ್ಕೆ;… ತೀರ್ಥಹಳ್ಳಿ: ಪಲ್ಸ್ ಪೋಲಿಯೋ ಅಭಿಯಾನಕ್ಕೆ ಶಾಸಕ ಆರಗ ಜ್ಞಾನೇಂದ್ರ ಚಾಲನೆ ಟ್ರೆಕ್ಕಿಂಗ್ ವೇಳೆ ದುರಂತ: ಹೃದಯಾಘಾತದಿಂದ ಚಿತ್ರ ನಿರ್ಮಾಪಕ ಭಾ ಮಾ ಹರೀಶ್ ಪುತ್ರ… ವಿರಾಜಪೇಟೆ: ಕಾಡಾನೆ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಮಹಿಳೆ ಪಾರು

ಇತ್ತೀಚಿನ ಸುದ್ದಿ

ಬೆಂಗಳೂರು ಗಣರಾಜೋತ್ಸವ ಪೆರೇಡ್ ಗೆ ಮಂಗಳೂರು ವಿಶ್ವವಿದ್ಯಾಲಯದ 4 ಮಂದಿ ವಿದ್ಯಾರ್ಥಿಗಳು

25/01/2023, 22:53

ಮಂಗಳೂರು(reporterkarnataka.com): ಬೆಂಗಳೂರಿನಲ್ಲಿ ನಡೆಯಲಿರುವ 2023 ಗಣರಾಜ್ಯೋತ್ಸವ ದಿನದ ಪಥ ಸಂಚಲನದಲ್ಲಿ ಭಾಗವಹಿಸಲು ಮಂಗಳೂರು ವಿಶ್ವ ವಿದ್ಯಾನಿಲಯ ರಾಷ್ಟ್ರೀಯ ಸೇವಾ ಯೋಜಯ 4 ಮಂದಿ ಸ್ವಯಂಸೇವಕರು ಆಯ್ಕೆಯಾಗಿದ್ದಾರೆ.

ಬೆಂಗಳೂರಿನಲ್ಲಿ ನಡೆಯಲಿರುವ ಗಣರಾಜ್ಯೋತ್ಸವ ದಿನದ ಪಥಸಂಚಲನದಲ್ಲಿ ಭಾಗವಹಿಸಲು ಮಂಗಳೂರು ವಿಶ್ವವಿದ್ಯಾನಿಲಯದ ರಾಷ್ಟ್ರೀಯ ಸೇವಾ ಯೋಜನೆಯ ಸ್ವಯಂ ಸೇವಕರಾದ ಸುಳ್ಯ ಎನ್. ಎಂ. ಸಿ ಕಾಲೇಜಿನ ಜೋಸ್ಬಿನ್ ಬಾಬು, ಬೆಳ್ತಂಗಡಿ ಗುರು ದೇವ ಫಸ್ಟ್ ಗ್ರೇಡ್ ಕಾಲೇಜಿನ ತೇಜಸ್ ಪಿ., ಪುಂಜಾಲಕಟ್ಟೆ ಸರಕಾರಿ ಫಸ್ಟ್ ಗ್ರೇಡ್ ಕಾಲೇಜಿನ ದೀಕ್ಷಾ ಹಾಗೂ ಉಡುಪಿ ಪೂರ್ಣ ಪ್ರಜ್ಞಾ ಕಾಲೇಜಿನ ಅಶ್ವಿನಿ ಆಯ್ಕೆಯಾಗಿದ್ದಾರೆ.

ಮಂಗಳೂರು ವಿಶ್ವ ವಿದ್ಯಾನಿಲಯದ ರಾ.ಸೇ.ಯೋ ಸಂಯೋಜನಾಧಿಕಾರಿ ಡಾ.ನಾಗರತ್ನ ಕೆ.ಎ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು