9:07 PM Friday13 - February 2026
ಬ್ರೇಕಿಂಗ್ ನ್ಯೂಸ್
ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ…

ಇತ್ತೀಚಿನ ಸುದ್ದಿ

ಬೆಂಗಳೂರಿಗೆ ಹೋಗುವುದಾಗಿ ತೆರಳಿದ ಮಹಿಳೆ 3 ಮಂದಿ ಮಕ್ಕಳ ಜತೆ ನಾಪತ್ತೆ: ಪತ್ತೆಗಾಗಿ ಮನವಿ

23/07/2021, 22:12

ಮಂಗಳೂರು(reporterkarnataka news): ಕೂಲಿ ಕೆಲಸಕ್ಕೆಂದು ಬಂದಿದ್ದ ಬಿಹಾರ ಮೂಲದ ಮಹಿಳೆ ತನ್ನ ಮೂವರು ಮಕ್ಕಳೊಂದಿಗೆ ಕಾಣೆಯಾಗಿದ್ದಾರೆ.

ಸುಭದ್ರಾದೇವಿ (32) ಕಾಣೆಯಾದ ಮಹಿಳೆ. ಬಿಹಾರದ ಬಗಲಪುರ ನಿವಾಸಿಯಾದ ಇವರು ಕೂಲಿ ಕೆಲಸಕ್ಕೆಂದು ತಮ್ಮ ಪತಿ ನೀರಜ್ ಚೌಧರಿಯೊಂದಿಗೆ ಪಚ್ಚನಾಡಿ ಗ್ರಾಮದ, “ಟೂ ಎಕರ್ಸ್” ಗೆ ಬಂದಿದ್ದರು.

ಸುಭದ್ರಾದೇವಿ, ಮೂರು ಮಂದಿ ಮಕ್ಕಳೊಂದಿಗೆ ಜುಲೈ 14 ರಂದು ಬೆಂಗಳೂರಿಗೆ ಹೋಗುವುದಾಗಿ ತೆರಳಿದವರು, ಬೆಂಗಳೂರಿಗೆ ಹೋಗದೇ, ತಮ್ಮ ಸ್ವಂತ ಊರಿಗೂ ಹೋಗದೇ ಕಾಣೆಯಾಗಿದ್ದಾರೆ. ಈ ಬಗ್ಗೆ ಮಂಗಳೂರು ಗ್ರಾಮಾಂತರ ಪೊಲೀಸು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅವರು 5 ಅಡಿ ಎತ್ತರವಿದ್ದು, ಗೋಧಿ ಮೈ ಬಣ್ಣ, ಕೆನ್ನೆಯಲ್ಲಿ ಕಪ್ಪು ಎಳ್ಳು ಗಾತ್ರದ ಮಚ್ಚೆ, ಮೂಗುತ್ತಿ ಧರಿಸಿರುತ್ತಾಳೆ. ಹಿಂದಿ ಹಾಗೂ ಬಿಹಾರಿ ಮಾತನಾಡುತ್ತಾರೆ.  

ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಗೆ ಹಾಗೂ ದೂರವಾಣಿ: 0824-2220535 ಸಂಪರ್ಕಿಸುವಂತೆ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯ ಪ್ರಕಟಣೆ ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು