2:17 AM Thursday18 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಬೆಂಗಳೂರಿನಲ್ಲಿ ಜಾಗತಿಕ ಹೂಡಿಕೆದಾರರ ಸಮಾವೇಶ: ಸಚಿವ ಎಂ.ಬಿ. ಪಾಟೀಲ್ ಸಿದ್ಧತೆ ಪರಿಶೀಲನೆ

08/02/2025, 21:11

ಬೆಂಗಳೂರು(reporterkarnataka.com): ಫೆ.11ರಿಂದ 14ರವರೆಗೆ ನಡೆಯಲಿರುವ ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೆ ಆಗಿರುವ ಸಿದ್ಧತೆಗಳನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ‌ ಬಿ ಪಾಟೀಲ್ ಶನಿವಾರ ಕೂಲಂಕಷವಾಗಿ ವೀಕ್ಷಿಸಿದರು.


ಅರಮನೆ ಮೈದಾನಕ್ಕೆ ಭೇಟಿ ನೀಡಿದ ಅವರು, ಸಮಾವೇಶದಲ್ಲಿ ಪ್ರತಿಯೊಂದು ಸೌಕರ್ಯವೂ ಪರಿಪೂರ್ಣವಾಗಿರಬೇಕು. ಆದರಾತಿಥ್ಯಗಳಲ್ಲಿ ಸಣ್ಣ ಲೋಪವೂ ಆಗಬಾರದು.
ಇದರಿಂದ ರಾಜ್ಯದ ವರ್ಚಸ್ಸು ಹೆಚ್ಚಾಗುವಂತೆ ನೋಡಿಕೊಳ್ಳಬೇಕು. ಮುಖ್ಯವಾಗಿ ನಾನಾ ಇಲಾಖೆಗಳ ನಡುವೆ ಒಳ್ಳೆಯ ಸಮನ್ವಯತೆ ಇರಬೇಕು ಎಂದು ಸೂಚಿಸಿದ್ದಾರೆ.
ಪ್ರಮುಖ ಕಾರ್ಯಕ್ರಮ ನಡೆಯುವ ಪ್ರಧಾನ ವೇದಿಕೆ ಹಾಗೂ ವಿವಿಧ ವಸ್ತು ಪ್ರದರ್ಶನ ಪ್ರದೇಶಕ್ಕೂ ಭೇಟಿ ನೀಡಿ ಸಿದ್ಧತೆಗಳನ್ನು ಪರಿಶೀಲಿಸಿದರು.
ಜತೆಯಲ್ಲಿ ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ಆಯುಕ್ತೆ ಗುಂಜನ್ ಕೃಷ್ಣ, ಕೆಐಎಡಿಬಿ ಸಿಇಒ ಡಾ.ಮಹೇಶ್,
ಕರ್ನಾಟಕ ಉದ್ಯೋಗ ಮಿತ್ರದ ವ್ಯವಸ್ಥಾಪ ನಿರ್ದೇಶಕ ದೊಡ್ಡ ಬಸವರಾಜ, ಐಕೆಎಫ್ ಸಿಒಒ ಜಗದೀಶ ಸೇರಿದಂತೆ ಇತರ ಉನ್ನತ ಅಧಿಕಾರಿಗಳು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು