2:51 PM Wednesday18 - June 2025
ಬ್ರೇಕಿಂಗ್ ನ್ಯೂಸ್
ಎಂಜಿಎನ್ ವಿವೈ ಕ್ರಿಯಾ ಯೋಜನೆ ಸಿದ್ಧಪಡಿಸದ ಅಧಿಕಾರಿಗಳ ವಿರುದ್ಧ ಕ್ರಮ: ನಗರಾಭಿವೃದ್ಧಿ ಸಚಿವ… Yoga in Karnataka | ವಿಶ್ವ ಯೋಗ ದಿನದಂದು ‘ಯೋಗ ಸಂಗಮ’: ರಾಜ್ಯಾದ್ಯಂತ… Chikkamagaluru | ಕಳಸ: ಮರ ಬಿದ್ದು ಮನೆ ಸಂಪೂರ್ಣ ಹಾನಿ; ಮಹಿಳೆಗೆ ಗಾಯ ತರೀಕೆರೆ: ಪ್ರವಾಸಿಗರ ಕಾರಿನ ಮೇಲೆ ಬೃಹತ್ ಮರ ಬಿದ್ದು ಸಂಪೂರ್ಣ ಜಖಂ; ತಪ್ಪಿದ… Bangalore | ಹೆಣಗಳ ಮೇಲಿನ ರಾಜಕೀಯ ಬಿಜೆಪಿಗೆ ಹೊಸದೇನಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕೆ Agriculture | ನೈಸರ್ಗಿಕ ಹಾಗೂ ಸಾವಯವ ಕೃಷಿಗೆ ಸರ್ಕಾರದ ಪ್ರೋತ್ಸಾಹ: ಸಚಿವ ಚಲುವರಾಯಸ್ವಾಮಿ Davanagere | ದಾವಣಗೆರೆ: 1350 ಕೋಟಿ ಮೊತ್ತದ ಅಭಿವೃದ್ಧಿ ಕಾಮಗಾರಿಗೆ ಶಂಕುಸ್ಥಾಪನೆ, ಉದ್ಘಾಟನೆ Bangalore | ಮೋದಿ ಎದುರು ನಿಲ್ಲಬಲ್ಲ ಇನ್ನೊಬ್ಬ ನಾಯಕ ಇಲ್ಲ: ಮಾಜಿ ಪ್ರಧಾನಿ… ಬಸವಸಾಗರ ಜಲಾಶಯ ಭರ್ತಿ: 8 ಸಾವಿರ ಕ್ಯೂಸೆಕ್ ನೀರು ಕೃಷ್ಣಾ ನದಿಗೆ ಬಿಡುಗಡೆ Kalburgi | ಮೀಸಲಾತಿ, ಜಾತಿ ಗಣತಿ ಕಾಂಗ್ರೆಸ್ಸಿನ ರಾಜಕೀಯ ಡ್ರಾಮಾ: ಕೇಂದ್ರ ಸಚಿವ…

ಇತ್ತೀಚಿನ ಸುದ್ದಿ

ಬೆಂಗಳೂರಿನಲ್ಲಿ ಜಾಗತಿಕ ಹೂಡಿಕೆದಾರರ ಸಮಾವೇಶ: ಸಚಿವ ಎಂ.ಬಿ. ಪಾಟೀಲ್ ಸಿದ್ಧತೆ ಪರಿಶೀಲನೆ

08/02/2025, 21:11

ಬೆಂಗಳೂರು(reporterkarnataka.com): ಫೆ.11ರಿಂದ 14ರವರೆಗೆ ನಡೆಯಲಿರುವ ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೆ ಆಗಿರುವ ಸಿದ್ಧತೆಗಳನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ‌ ಬಿ ಪಾಟೀಲ್ ಶನಿವಾರ ಕೂಲಂಕಷವಾಗಿ ವೀಕ್ಷಿಸಿದರು.


ಅರಮನೆ ಮೈದಾನಕ್ಕೆ ಭೇಟಿ ನೀಡಿದ ಅವರು, ಸಮಾವೇಶದಲ್ಲಿ ಪ್ರತಿಯೊಂದು ಸೌಕರ್ಯವೂ ಪರಿಪೂರ್ಣವಾಗಿರಬೇಕು. ಆದರಾತಿಥ್ಯಗಳಲ್ಲಿ ಸಣ್ಣ ಲೋಪವೂ ಆಗಬಾರದು.
ಇದರಿಂದ ರಾಜ್ಯದ ವರ್ಚಸ್ಸು ಹೆಚ್ಚಾಗುವಂತೆ ನೋಡಿಕೊಳ್ಳಬೇಕು. ಮುಖ್ಯವಾಗಿ ನಾನಾ ಇಲಾಖೆಗಳ ನಡುವೆ ಒಳ್ಳೆಯ ಸಮನ್ವಯತೆ ಇರಬೇಕು ಎಂದು ಸೂಚಿಸಿದ್ದಾರೆ.
ಪ್ರಮುಖ ಕಾರ್ಯಕ್ರಮ ನಡೆಯುವ ಪ್ರಧಾನ ವೇದಿಕೆ ಹಾಗೂ ವಿವಿಧ ವಸ್ತು ಪ್ರದರ್ಶನ ಪ್ರದೇಶಕ್ಕೂ ಭೇಟಿ ನೀಡಿ ಸಿದ್ಧತೆಗಳನ್ನು ಪರಿಶೀಲಿಸಿದರು.
ಜತೆಯಲ್ಲಿ ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ಆಯುಕ್ತೆ ಗುಂಜನ್ ಕೃಷ್ಣ, ಕೆಐಎಡಿಬಿ ಸಿಇಒ ಡಾ.ಮಹೇಶ್,
ಕರ್ನಾಟಕ ಉದ್ಯೋಗ ಮಿತ್ರದ ವ್ಯವಸ್ಥಾಪ ನಿರ್ದೇಶಕ ದೊಡ್ಡ ಬಸವರಾಜ, ಐಕೆಎಫ್ ಸಿಒಒ ಜಗದೀಶ ಸೇರಿದಂತೆ ಇತರ ಉನ್ನತ ಅಧಿಕಾರಿಗಳು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು