9:06 AM Sunday16 - August 2026
ಬ್ರೇಕಿಂಗ್ ನ್ಯೂಸ್
ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ

ಇತ್ತೀಚಿನ ಸುದ್ದಿ

ಬೆಂಗಳೂರು ಮಳೆ ಅನಾಹುತ: 2 ದಿನಗಳಲ್ಲಿ 691 ಮಂದಿ ಸಂತ್ರಸ್ತರ ಖಾತೆಗೆ ತಲಾ 25 ಸಾವಿರ ರೂ. ಪರಿಹಾರ

24/05/2022, 08:13

ಬೆಂಗಳೂರು(reporterkarnataka.com): ಮಳೆಹಾನಿ ಸಂತ್ರಸ್ತರ ಖಾತೆಗೆ ಎರಡು ದಿನಗಳಲ್ಲಿ ತಲಾ 25 ಸಾವಿರ ರೂ. ಪರಿಹಾರ ಜಮಾ ಮಾಡಲು ಸಚಿವ ಅಶ್ವತ್ಥನಾರಾಯಣ ಸೂಚನೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಮಳೆ ಹಾನಿ ಸಂತ್ರಸ್ತರಿಗೆ ಪರಿಹಾರ ವಿಚಾರಕ್ಕೆ ಸಂಬಂಧಿಸಿದಂತೆ ದಾವೋಸ್ ನಿಂದ ಸಚಿವ ಅಶ್ವತ್ಥನಾರಾಯಣ ವಿಡಿಯೋ ಕಾನ್ಫರೆನ್ಸ್ ನಡೆಸಿದ ಅವರು, 2 ದಿನಗಳಲ್ಲಿ 691 ಕುಟುಂಬಗಳಿಗೆ ತಲಾ 25 ಸಾವಿರ ರೂಪಾಯಿ ನೀಡುವಂತೆ ಸೂಚನೆ ನೀಡಿದ್ದಾರೆ. 

691 ಕುಟುಂಬಗಳಿಗೆ 1.73 ಕೋಟಿ ರೂಪಾಯಿಯನ್ನು ಸಂತ್ರಸ್ತರ ಖಾತೆಗೆ ವರ್ಗಾವಣೆ ಮಾಡುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಸಂತ್ರಸ್ಥರ ಸಂಬಂಧಿಸಿದ ದಾಖಲೀಕರಣವನ್ನು ಮಂಗಳವಾರದೊಳಗೆ ಪೂರ್ಣಗೊಳಿಸಿ ಬುಧವಾರ ಬ್ಯಾಂಕ್ ಖಾತೆಗಳಿಗೆ ನೇರವಾಗಿ ಹಣ ವರ್ಗಾಯಿಸುವಂತೆ ಕಾಲಮಿತಿ ನಿಗದಿಪಡಿಸಿದ್ದಾರೆ.

ಪೂರ್ವ ವಲಯದಲ್ಲಿ 7 ಕಡೆ ಡೀಸಿಲ್ಟಿಂಗ್ ಮಾಡದ ವಿಚಾರಕ್ಕೆ ಸಂಬಂಧಿಸಿದಂತೆ ಗುತ್ತಿಗೆದಾರರಿಗೆ ತಕ್ಷಣ ನೋಟಿಸ್ ನೀಡಿ ಕ್ರಮಕೈಗೊಳ್ಳುವಂತೆ ತಿಳಿಸಿದ್ದು, 20 ದಿನಗಳೊಳಗೆ ಚರಂಡಿಗಳಲ್ಲಿ ನೀರು ನಿಲ್ಲದಂತೆ ನೋಡಿಕೊಳ್ಳಬೇಕು. ನೀಲಸಂದ್ರ, ಸಂಜಯನಗರ ಸೇರಿದಂತೆ 22 ರೆಡ್ ಜೋನ್ ನಗಳಲ್ಲಿ ಸ್ಥಳಾಂತರಕ್ಕೆ ಪೂರ್ವ ಸಿದ್ಧತೆ ಮಾಡಿಕೊಳ್ಳಲು ಸೂಚನೆ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು