3:56 PM Thursday13 - November 2025
ಬ್ರೇಕಿಂಗ್ ನ್ಯೂಸ್
Shivamogga | ತೀರ್ಥಹಳ್ಳಿ ಸಮೀಪದ ತಳುವೆ ಬಳಿ ಅಪಘಾತ: ವ್ಯಕ್ತಿಯೋರ್ವನ ಕಾಲು ಕಟ್ ಎಲ್ಲಾ ಶೋಷಿತ ಸಮುದಾಯಗಳ ಧ್ವನಿಯಾಗಿ ಕಾಗಿನೆಲೆ ಪೀಠ ಸ್ಥಾಪಿಸಿದ್ದು ನಾನೇ: ಸಿಎಂ ಸಿದ್ದರಾಮಯ್ಯ Bangalore | ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದಾವಣಗೆರೆ ನಡುವೆ ನೇರ ಫ್ಲೈಬಸ್… Kodagu | ವಿರಾಜಪೇಟೆ: ಆತ್ಮಹತ್ಯೆಗೆ ಯತ್ನಿಸಿದ್ದ ಗೃಹಿಣಿ 3 ದಿನಗಳ ಬಳಿಕ ಚಿಕಿತ್ಸೆ… ಕೆಂಪು ಕೋಟೆ ಬಾಂಬ್ ಬ್ಲಾಸ್ಟ್ ಪ್ರಕರಣ | ಇಡೀ ದೇಶವೇ ಖಂಡಿಸಬೇಕಿದೆ: ಮಾಜಿ… ಕುಶಾಲನಗರದಲ್ಲಿ 8.60 ಕೋಟಿ ವೆಚ್ಚದ ಪ್ರಜಾಸೌಧ ತಾಲೂಕು ಆಡಳಿತ ಭವನ ನಿರ್ಮಾಣಕ್ಕೆ ಭೂಮಿ… ತಾಲ್ಲೂಕು ಅಧಿಕಾರಿಗಳು ಕೇಂದ್ರ ಸ್ಥಾನದಲ್ಲೇ ಇರಬೇಕು; ತಪ್ಪಿದವರ ವಿರುದ್ಧ ವರದಿ ನೀಡಲು ಡಿಸಿಗೆ… Mysore | ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಬೇಟೆ: ಕೊಡಗು ಜಿಲ್ಲೆಯ ಇಬ್ಬರ… ಕೇಂದ್ರ ಸರ್ಕಾರದ ಸಾಲ ಕೊಡಿಸುವುದಾಗಿ ಮಹಿಳೆಯರಿಗೆ ಲಕ್ಷಕ್ಕೂ ಅಧಿಕ ವಂಚನೆ: ಮಡಿಕೇರಿ ನಿವಾಸಿ… Sports | ಖೇಲೋ ಇಂಡಿಯಾ ಮಹಿಳಾ ಹಾಕಿ ಟೂರ್ನಿ: ಕುಶಾಲನಗರದ ದಿಶಾ ನಿಡ್ಯಮಲೆ…

ಇತ್ತೀಚಿನ ಸುದ್ದಿ

ಬೆಂಗಳೂರು ಮೆಟ್ರೋ ದುರಂತ: ದಾವಣಗೆರೆಯಲ್ಲಿ ತಾಯಿ- ಮಗು ಅಂತ್ಯಸಂಸ್ಕಾರ; ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂಧನ

12/01/2023, 11:13

ದಾವಣಗೆರೆ(reporterkarnataka.com): ಬೆಂಗಳೂರಿನಲ್ಲಿ ನಿರ್ಮಾಣ ಹಂತದಲ್ಲಿರುವ ಮೆಟ್ರೋ ಪಿಲ್ಲರ್ ಕುಸಿದು ಬಿದ್ದು ಸಾವನ್ನಪ್ಪಿದ ಸಾಫ್ಟ್ ವೇರ್ ಎಂಜಿನಿಯರ್ ತೇಜಸ್ವಿನಿ ಹಾಗೂ ಪುತ್ರ ವಿಹಾನ್ ಅಂತ್ಯಸಂಸ್ಕಾರ ನಡೆಯಿತು.

ದಾವಣಗೆರೆಯ ಬಸವೇಶ್ವರ ನಗರದ ಮನೆ ಮುಂದೆ ಮೃತರ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಪಿ. ಬಿ. ರಸ್ತೆಯ ರುದ್ರಭೂಮಿಯಲ್ಲಿ ತೇಜಸ್ವಿನಿ ಹಾಗೂ ಗಾಜಿನ ಮನೆ ಸಮೀಪದ ರುದ್ರಭೂಮಿಯಲ್ಲಿ ವಿಹಾನ್ ಅಂತ್ಯ ಸಂಸ್ಕಾರ ನಡೆಯಿತು. ಭಾವಸಾರ ಕ್ಷತ್ರಿಯ ಸಮಾಜದ ಸಂಪ್ರದಾಯದಂತೆ ಅಂತಿಮ ವಿಧಿ ವಿಧಾನ ನೆರವೇರಿಸಲಾಯಿತು. ಕುಟುಂಬಸ್ಥರ ಆಕ್ರಂಧನ
ಮುಗಿಲು ಮುಟ್ಟಿತ್ತು.

ಸರಕಾರ ನಮಗೆ ಪರಿಹಾರ ಕೊಡುವುದು ಬೇಡ. ನಾವೇ ಪರಿಹಾರ ಕೊಡುತ್ತೇವೆ. ಹೋದ ಜೀವ ತಂದುಕೊಡಲು ಆಗುತ್ತಾ? ಕಮೀಷನ್ ಆಸೆಗೆ ಇಂಥ ಕಳಪೆ ಕಾಮಗಾರಿ ನಡೆಸಿದವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಕುಟುಂಬಸ್ಥರು ಒತ್ತಾಯಿಸಿದ್ದಾರೆ

ಇತ್ತೀಚಿನ ಸುದ್ದಿ

ಜಾಹೀರಾತು