2:59 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಬೆಂಗಳೂರು ಮೆಟ್ರೋ ದುರಂತ: ದಾವಣಗೆರೆಯಲ್ಲಿ ತಾಯಿ- ಮಗು ಅಂತ್ಯಸಂಸ್ಕಾರ; ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂಧನ

12/01/2023, 11:13

ದಾವಣಗೆರೆ(reporterkarnataka.com): ಬೆಂಗಳೂರಿನಲ್ಲಿ ನಿರ್ಮಾಣ ಹಂತದಲ್ಲಿರುವ ಮೆಟ್ರೋ ಪಿಲ್ಲರ್ ಕುಸಿದು ಬಿದ್ದು ಸಾವನ್ನಪ್ಪಿದ ಸಾಫ್ಟ್ ವೇರ್ ಎಂಜಿನಿಯರ್ ತೇಜಸ್ವಿನಿ ಹಾಗೂ ಪುತ್ರ ವಿಹಾನ್ ಅಂತ್ಯಸಂಸ್ಕಾರ ನಡೆಯಿತು.

ದಾವಣಗೆರೆಯ ಬಸವೇಶ್ವರ ನಗರದ ಮನೆ ಮುಂದೆ ಮೃತರ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಪಿ. ಬಿ. ರಸ್ತೆಯ ರುದ್ರಭೂಮಿಯಲ್ಲಿ ತೇಜಸ್ವಿನಿ ಹಾಗೂ ಗಾಜಿನ ಮನೆ ಸಮೀಪದ ರುದ್ರಭೂಮಿಯಲ್ಲಿ ವಿಹಾನ್ ಅಂತ್ಯ ಸಂಸ್ಕಾರ ನಡೆಯಿತು. ಭಾವಸಾರ ಕ್ಷತ್ರಿಯ ಸಮಾಜದ ಸಂಪ್ರದಾಯದಂತೆ ಅಂತಿಮ ವಿಧಿ ವಿಧಾನ ನೆರವೇರಿಸಲಾಯಿತು. ಕುಟುಂಬಸ್ಥರ ಆಕ್ರಂಧನ
ಮುಗಿಲು ಮುಟ್ಟಿತ್ತು.

ಸರಕಾರ ನಮಗೆ ಪರಿಹಾರ ಕೊಡುವುದು ಬೇಡ. ನಾವೇ ಪರಿಹಾರ ಕೊಡುತ್ತೇವೆ. ಹೋದ ಜೀವ ತಂದುಕೊಡಲು ಆಗುತ್ತಾ? ಕಮೀಷನ್ ಆಸೆಗೆ ಇಂಥ ಕಳಪೆ ಕಾಮಗಾರಿ ನಡೆಸಿದವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಕುಟುಂಬಸ್ಥರು ಒತ್ತಾಯಿಸಿದ್ದಾರೆ

ಇತ್ತೀಚಿನ ಸುದ್ದಿ

ಜಾಹೀರಾತು