3:35 PM Monday10 - August 2026
ಬ್ರೇಕಿಂಗ್ ನ್ಯೂಸ್
ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ…

ಇತ್ತೀಚಿನ ಸುದ್ದಿ

ಬೆಂಗಳೂರು ಮೆಟ್ರೋ ದುರಂತ: ದಾವಣಗೆರೆಯಲ್ಲಿ ತಾಯಿ- ಮಗು ಅಂತ್ಯಸಂಸ್ಕಾರ; ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂಧನ

12/01/2023, 11:13

ದಾವಣಗೆರೆ(reporterkarnataka.com): ಬೆಂಗಳೂರಿನಲ್ಲಿ ನಿರ್ಮಾಣ ಹಂತದಲ್ಲಿರುವ ಮೆಟ್ರೋ ಪಿಲ್ಲರ್ ಕುಸಿದು ಬಿದ್ದು ಸಾವನ್ನಪ್ಪಿದ ಸಾಫ್ಟ್ ವೇರ್ ಎಂಜಿನಿಯರ್ ತೇಜಸ್ವಿನಿ ಹಾಗೂ ಪುತ್ರ ವಿಹಾನ್ ಅಂತ್ಯಸಂಸ್ಕಾರ ನಡೆಯಿತು.

ದಾವಣಗೆರೆಯ ಬಸವೇಶ್ವರ ನಗರದ ಮನೆ ಮುಂದೆ ಮೃತರ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಪಿ. ಬಿ. ರಸ್ತೆಯ ರುದ್ರಭೂಮಿಯಲ್ಲಿ ತೇಜಸ್ವಿನಿ ಹಾಗೂ ಗಾಜಿನ ಮನೆ ಸಮೀಪದ ರುದ್ರಭೂಮಿಯಲ್ಲಿ ವಿಹಾನ್ ಅಂತ್ಯ ಸಂಸ್ಕಾರ ನಡೆಯಿತು. ಭಾವಸಾರ ಕ್ಷತ್ರಿಯ ಸಮಾಜದ ಸಂಪ್ರದಾಯದಂತೆ ಅಂತಿಮ ವಿಧಿ ವಿಧಾನ ನೆರವೇರಿಸಲಾಯಿತು. ಕುಟುಂಬಸ್ಥರ ಆಕ್ರಂಧನ
ಮುಗಿಲು ಮುಟ್ಟಿತ್ತು.

ಸರಕಾರ ನಮಗೆ ಪರಿಹಾರ ಕೊಡುವುದು ಬೇಡ. ನಾವೇ ಪರಿಹಾರ ಕೊಡುತ್ತೇವೆ. ಹೋದ ಜೀವ ತಂದುಕೊಡಲು ಆಗುತ್ತಾ? ಕಮೀಷನ್ ಆಸೆಗೆ ಇಂಥ ಕಳಪೆ ಕಾಮಗಾರಿ ನಡೆಸಿದವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಕುಟುಂಬಸ್ಥರು ಒತ್ತಾಯಿಸಿದ್ದಾರೆ

ಇತ್ತೀಚಿನ ಸುದ್ದಿ

ಜಾಹೀರಾತು