3:21 PM Monday6 - April 2026
ಬ್ರೇಕಿಂಗ್ ನ್ಯೂಸ್
ಬಾಗಲಕೋಟೆ ಉಪ ಚುನಾವಣೆ | ಬಿಜೆಪಿ ಅಭ್ಯರ್ಥಿ ವಿರುದ್ಧ ಕರಪತ್ರ ಹಂಚಿಕೆ: ಇಬ್ಬರು… ಮುಖ್ಯಮಂತ್ರಿ ಸಿದ್ದರಾಮಯ್ಯ ನಿದ್ದೆಗೆಡಿಸಿದ ಉಪ ಚುನಾವಣೆ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ Bangalore | ಅಡುಗೆ ಅನಿಲ ದಾಸ್ತಾನು ಕೊರತೆ ಇಲ್ಲ: ವದಂತಿಗಳಿಗೆ ಕಿವಿಗೊಡಬೇಡಿ: ಡಿಸಿ… ಮಂಜೇಶ್ವರ ದಲ್ಲಿ ಸಿದ್ದರಾಮಯ್ಯ ಅಬ್ಬರದ ಪ್ರಚಾರ | ಪ್ರಧಾನಿ ಮೋದಿ ಅವರಿಂದ ಆಹಾರ… ಕೇರಳ ಚುನಾವಣೆಗೆ ಕರ್ನಾಟಕದ ಹಣ?: ತಿರುವನಂತಪುರದಲ್ಲಿ ಕಂತೆ ಕಂತೆ ನೋಟು ಸಮೇತ ಸಿಕ್ಕಿಬಿದ್ದ… ಚಾರಣಕ್ಕೆ ತೆರಳಿ 4 ದಿನಗಳಿಂದ ನಾಪತ್ತೆಯಾಗಿದ್ದ ಕೇರಳದ ಟೆಕ್ಕಿ ಶರಣ್ಯ ಪತ್ತೆ ಸಿದ್ದರಾಮಯ್ಯ ಬಗ್ಗೆ ಪ್ರತಾಪ್ ಸಿಂಹ ನೀಡಿರುವ ಹೀನಾಯ ಹೇಳಿಕೆ ಬಿಜೆಪಿಯ ನೀಚ ರಾಜಕಾರಣ… ಎಸ್ಸೆಸ್ಸೆಲ್ಸಿ ಗ್ರೇಡಿಂಗ್ ಪದ್ಧತಿಗೆ ರಾಜ್ಯಪಾಲರು ವಿರೋಧ: ನಾಳೆ ರಾಜಭವನಕ್ಕೆ ಕರವೇ ಮುತ್ತಿಗೆ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ’: ರಾಜ್ಯಪಾಲರಿಗೆ ಕರವೇ ನಾರಾಯಣ ಗೌಡ ಖಡಕ್… ದೇಶದಲ್ಲೇ ಅತಿ ಹೆಚ್ಚು | ಬೆಂಗಳೂರಿಂದ 272 ಅಕ್ರಮ ಬಂಗ್ಲಾ ವಲಸಿಗರು ಗಡಿಪಾರು

ಇತ್ತೀಚಿನ ಸುದ್ದಿ

ಬೆಂಗಳೂರು ನಗರದಲ್ಲಿ ಸರಕಾರವನ್ನು ಅಣಕಿಸುವ ಪೇಸಿಎಂ ಮಾದರಿಯ ಪೋಸ್ಟರ್‌: ಕೇಸ್ ದಾಖಲು 

21/09/2022, 17:02

ಬೆಂಗಳೂರು(reporterkarnataka.com): ಗುತ್ತಿಗೆದಾರರಿಂದ 40 ಪರ್ಸೆಂಟ್‌ ಕಮಿಷನ್‌ ಪಡೆಯುವ ಬಗ್ಗೆ ರಾಜ್ಯ ಸರ್ಕಾರ ಅಣಕಿಸುವ ಪೇಸಿಎಂ  ಮಾದರಿಯ ಪೋಸ್ಟರ್‌ ನ್ನು ನಗರದ ಹಲವೆಡೆ ಅಂಟಿಸಿರುವ ಸಂಬಂಧ ಪ್ರಕರಣ ದಾಖಲಿಸಲಾಗಿದೆ.

ನಗರದ ಜಯಮಹಲ್‌ ರಸ್ತೆ, ಇಂಡಿಯನ್ ಎಕ್ಸ್ ಪ್ರೆಸ್‌ ಬಳಿ ಗೋಡೆಗೆ ಪೇ ಸಿಎಂ ಎಂದು ಬಸವರಾಜ ಬೊಮ್ಮಾಯಿ ಅವರ ಭಾವಚಿತ್ರವಿರುವ ಪೋಸ್ಟರ್‌ ಅಂಟಿಸುವ ಮೂಲಕ ಭ್ರಷ್ಟ ಸರ್ಕಾರ ಎಂದು ಅಣಕಿಸಲಾಗಿದ್ದು, ಈ ಸಂಬಂಧ ಕೇಂದ್ರ ವಿಭಾಗದ ಪೊಲೀಸರು ಪ್ರಕರಣ ದಾಖಲಿಸಿ ತನಿಖೆಯನ್ನು ಕೈಗೊಂಡಿದ್ದಾರೆ ಎಂದು ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ  ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಗುತ್ತಿಗೆದಾರರಿಂದ 40 ಪರ್ಸೆಂಟ್‌ ಕಮಿಷನ್‌ ಪಡೆಯುವ ಬಗ್ಗೆ ರಾಜ್ಯ ಸರ್ಕಾರ ಅಣಕಿಸುವ ಪೇಸಿಎಂ  ಮಾದರಿಯ ಪೋಸ್ಟರ್‌ ನ್ನು ಅಂಟಿಸಿರುವ ಸಂಬಂಧ ಮುಖ್ಯಮಂತ್ರಿಗಳು ವರದಿ ಕೇಳಿಲ್ಲ. ಕೇಂದ್ರ ವಿಭಾಗದ ಪೊಲೀಸರು ಈ ಸಂಬಂಧ ಬರುವ ದೂರುಗಳನ್ನು ಪಡೆದು ತನಿಖೆಯನ್ನು ‌ನಡೆಸಲಿದ್ದಾರೆ ಎಂದರು.

ಪೇಟಿಎಂ  ಮಾದರಿಯ ಪೋಸ್ಟರ್‌ ನ್ನು ಅಂಟಿಸಿರುವ ಸಂಬಂಧ ವರದಿ ಕೇಳಿದರೆ ಮಾಹಿತಿ‌ ಸಂಗ್ರಹಿಸಿ ತನಿಖೆಯನ್ನು ‌ನಡೆಸಲಾಗುವುದು ಎಂದು ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು