7:10 AM Monday10 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಬೆಂಗಳೂರು: ನೇಣು ಬಿಗಿದ ಸ್ಥಿತಿಯಲ್ಲಿ  ರಾಯಿಟರ್ಸ್ ಸಂಸ್ಥೆಯ ಪತ್ರಕರ್ತೆಯ ಮೃತದೇಹ ಪತ್ತೆ; ಕೊಲೆ ಶಂಕೆ

24/03/2022, 12:52

ಬೆಂಗಳೂರು(reporterkarnataka.com):  ರಾಯಿಟರ್ಸ್ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದ ಪತ್ರಕರ್ತೆಯೊಬ್ಬರ ಮೃತದೇಹ ಅವರ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಪತಿ ಕೊಲೆ ಮಾಡಿರುವುದಾಗಿ ಆಕೆಯ ಕುಟುಂಬದವರು ವೈಟ್ ಫೀಲ್ಡ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

ಮೃತಪಟ್ಟವರನ್ನು ಪತ್ರಕರ್ತೆ ಶ್ರುತಿ (35) ಎಂದು ಗುರುತಿಸಲಾಗಿದೆ.

ಶ್ರುತಿ ಹಾಗೂ ಅನೀಶ್ ವಿವಾಹ 2017ರಲ್ಲಿ ಆಗಿತ್ತು.ಬೆಂಗಳೂರಿಗೆ ಮರಳಿದ್ದ ದಂಪತಿ ವೈಟ್ ಫೀಲ್ಡ್ ನ ನಲ್ಲೂರುಹಳ್ಳಿ ರಸ್ತೆ ಬಳಿಯ ಎಸ್.ವಿ.ಮೈಪೇರ್ ವಸತಿ ಸಮುಚ್ಚಯದ ಫ್ಲ್ಯಾಟ್ನಲ್ಲಿ ವಾಸವಾಗಿದ್ದರು. ಖಾಸಗಿ ಕಂಪನಿ ಉದ್ಯೋಗಿಯಾಗಿರುವ ಅನೀಶ್, ಪ್ರತಿನಿತ್ಯ ಶ್ರುತಿಗೆ ಚಿತ್ರಹಿಂಸೆ ನೀಡುತ್ತಿದ್ದ. ಸಂಬಳದ ಹಣವನ್ನೆಲ್ಲಾ ತವರು ಮನೆಗೆ ನೀಡುತ್ತೀಯಾ ಎಂದು ಹೇಳಿ ಹಲ್ಲೆ ನಡೆಸುತ್ತಿದ್ದ. ಒಮ್ಮೊಮ್ಮೆ ಮದ್ಯಪಾನ ಮಾಡಿ ಮನೆಗೆ ಬಂದು ಅವಾಚ್ಯ ಶಬ್ದಗಳಿಂದ ನಿಂದಿಸುತ್ತಿದ್ದ ಎಂದು ಶ್ರುತಿ ಸಹೋದರ ನಿಶಾಂತ್ ನಾರಾಯಣನ್ ದೂರಿನಲ್ಲಿ ಉಲ್ಲೇಖಿಸಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು