2:56 PM Tuesday16 - June 2026
ಬ್ರೇಕಿಂಗ್ ನ್ಯೂಸ್
ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ ಬಾಗಲಕೋಟೆ: ಭೂ ವ್ಯವಹಾರ ಸಂಬಂಧ ಅಧಿಕಾರಿಗೆ ರೈತನಿಂದ ಚಪ್ಪಲಿ ಸೇವೆ ಕುಶಾಲನಗರ: ನದಿ ಪಾಲಾಗಿದ್ದ ಮತ್ತೋರ್ವ ಯುವಕನ ಮೃತದೇಹ ಪತ್ತೆ ಸೋಮವಾರಪೇಟೆ:ತೋಟದಲ್ಲಿ ಒಣಗಿದ್ದ ಮರ ಬಿದ್ದು ಬೆಳೆಗಾರ ಸಾವು ಸೋಮವಾರಪೇಟೆ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ 2 ಲೀಟರ್‍ ಗಿಂತ ಕಡಿಮೆ ಪ್ರಮಾಣದ ಕುಡಿಯುವ… ಹುಣಸೂರು ತಾಲೂಕಿನ ಕೂಡ್ಲೂರಿನಲ್ಲಿ ವ್ಯಾಘ್ರ ಸೆರೆ: ಅರಣ್ಯ ಇಲಾಖೆಯ ಬೋನಿಗೆ ಬಿದ್ದ ಹುಲಿ 15 ಸಾವಿರ ಲಂಚ ಸ್ವೀಕಾರ: ಮೂಡಿಗೆರೆ ಸರ್ವೇ ಇಲಾಖೆ ಮಹಿಳಾ ಸಿಬ್ಬಂದಿ ಸುಮಾ…

ಇತ್ತೀಚಿನ ಸುದ್ದಿ

ಬೆಂಗಳೂರು ಪೊಲೀಸರಿಂದ ಭಾರಿ ಕಾರ್ಯಾಚರಣೆ: 454 ರೌಡಿಗಳ ಮನೆ ಮೇಲೆ ದಾಳಿ; 405 ಮಂದಿ ಖಾಕಿ ವಶಕ್ಕೆ

11/07/2021, 22:31

ಬೆಂಗಳೂರು(reporterkarnataka news): ಬೆಂಗಳೂರು ಪೊಲೀಸ್ ಇಲಾಖೆಯ ಇತಿಹಾಸದಲ್ಲೇ ಮೊದಲ ಬಾರಿಗೆ ಭಾರಿ ಕಾರ್ಯಾಚರಣೆ ನಡೆಸಲಾಗಿದೆ. 454 ರೌಡಿಗಳ ಮನೆ ಮೇಲೆ ದಾಳಿ ನಡೆಸಿದ ಖಾಕಿ ಪಡೆ ರೌಡಿಸಂನಲ್ಲಿ ತೊಡಗಿಸಿಕೊಂಡಿರುವ 405 ಮಂದಿಯನ್ನು ವಶಕ್ಕೆ ಪಡೆದಿದೆ.

ದಕ್ಷಿಣ ವಿಭಾಗದ ಪೊಲೀಸರು ಈ ಕಾರ್ಯಾಚರಣೆ ನಡೆಸಿದ್ದಾರೆ. ದಾಳಿ ವೇಳೆ ಮನೆಯಲ್ಲಿದ್ದ 39 ಮಾರಕಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. ಶಸ್ತ್ರಾಸ್ತ್ರ ಕಾಯಿದೆಯಡಿ 33 ಪ್ರಕರಣಗಳನ್ನು ದಾಖಲಿಸಲಾಗಿದೆ. ಮಂಜೇಶ್ ಗ್ಯಾಂಗ್ ಶಸ್ತ್ರಾಸ್ತ್ರ ಹೊಂದಿರುವುದಕ್ಕೆ ಬಂಧಿಸಲಾಗಿದೆ. ಉಳಿದಂತೆ ಬುಲೆಟ್ ರಾಜ, ಬಿಟಿಎಸ್ ಮಂಜ, ಬೈರೇಶ್ ಸೇರಿದಂತೆ 405 ಮಂದಿಯನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು