9:43 AM Saturday15 - August 2026
ಬ್ರೇಕಿಂಗ್ ನ್ಯೂಸ್
ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ

ಇತ್ತೀಚಿನ ಸುದ್ದಿ

ಬೆಂಗಳೂರು: ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದವರಿಗೆ ಗಣ್ಯವ್ಯಕ್ತಿಗಳ ಹೆಸರಿನಲ್ಲಿ ರಾಜ್ಯ ಪ್ರಶಸ್ತಿ ಪ್ರದಾನ

22/06/2026, 23:25

ಮುರುಡೇಗೌಡ ಚಳ್ಳಕೆರೆ ಚಿತ್ರದುರ್ಗ

info.reporterkarnataka@gmail.com

ಕೊಪ್ಪಳ ಹಿರೇಮನ್ನಾಪುರ ಸೌರಭ ಸಾಂಸ್ಕೃತಿಕ ಕಲಾ ಬಳಗದ ವತಿಯಿಂದ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದವರಿಗೆ ಆರು ಗಣ್ಯ ವ್ಯಕ್ತಿಗಳ ಹೆಸರಿನಲ್ಲಿ ರಾಜ್ಯ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಬೆಂಗಳೂರಿನ ಅಕ್ಕ ಮಹಾದೇವಿ ಸಭಾಂಗಣದಲ್ಲಿ ನಡೆಯಿತು.
ಕಾರ್ಯಕ್ರಮದಲ್ಲಿ ಭಾರತ ರತ್ನ, ಸಂವಿಧಾನ ಶಿಲ್ಪಿ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರ ಹೆಸರಿನಲ್ಲಿ ರಚಿತವಾದ ‘ಸಮಾನತೆಯ ಬೆಳಕು’ ಡಾ. ಬಿ. ಆರ್. ಅಂಬೇಡ್ಕರ್ ಅವರ ನಡೆದ ಹಾದಿ ನುಡಿದ ಕವಿತೆ ಪುಸ್ತಕ ಬಿಡುಗಡೆ ಕಾರ್ಯಕ್ರಮ ಅದ್ದೂರಿಯಾಗಿ ನೆರವೇರಿತು. ಕಾರ್ಯಕ್ರಮದಲ್ಲಿ ಪುಸ್ತಕದ ಲೇಖಕರಾದ ಶಫಿವುಲ್ಲಾ ಅವರಿಗೆ ಗಾನ ಗಂಧರ್ವ ಡಾ.ರಾಜ್ ಕುಮಾರ್ ರಾಜ್ಯ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.


ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ನ್ಯಾಯಾಂಗ ಇಲಾಖೆಯ ನಾಗರಾಜು, ಹಿರಿಯ ಶಿರಸ್ತೇದಾರರಾದ ರವಿ ಕುಮಾರ್, ಶಿರಸ್ತೇದಾರರಾದ ಸುರೇಶ ಕುಮಾರ್, ಶಿರಸ್ತೇದಾರರಾದ ಮಂಜುನಾಥ್ ಬೆಂಗಳೂರು,ಮತ್ತು ಹಜರತ್ ಅಲಿ,ಸಾಹಿತ್ಯಕರಾರು, ಗಾಯಕರು, ಚಲನಚಿತ್ರ ಸಂಗೀತ ನಿರ್ದೇಶಕರರಾದ ಎಂ. ಎಚ್. ಮರಿಸ್ವಾಮಿ, ರಂಗಭೂಮಿ ಕಲಾವಿದರು ಮದಕರಿಪುರ ಚಿತ್ರದುರ್ಗ, ಸತೀಶ್ ರಾಜ್, ನಟರು,ನಿರ್ದೇಶಕರು,ನಿರ್ಮಾಪಕರು,ಬೆಂಗಳೂರು,
ಎಸ್ ಕೆ ನಾಗೇಶ್, ರಂಗಭೂಮಿ ಕಲಾವಿದರು, ಮದ್ದೂರು ಹಾಗೂ ಅನೇಕ ಗಣ್ಯರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು