3:42 AM Monday26 - January 2026
ಬ್ರೇಕಿಂಗ್ ನ್ಯೂಸ್
ಸುನಿಲ್ ಕುಮಾರ್ ಪರಶುರಾಮನ ಮೂರ್ತಿಯ ಫೈಬರ್ ನಲ್ಲಿ ಮಾಡಿಸಿ ಕಂಚಿನದ್ದು ಎಂದು ನಂಬಿಸಿದ್ದರು:… ಸೋಮವಾರಪೇಟೆ ಕಾಜೂರಿನಲ್ಲಿ ಭಾರೀ ಬೆಂಕಿ ಅವಘಡ: ಮನೆಯೊಳಗೆ ನಿದ್ರಿಸುತ್ತಿದ್ದ ಬಾಲಕ ಬಚಾವ್ ಮಾಡಿದ… ಕೊಡಗಿನ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಬದ್ಧ: ಉಸ್ತುವಾರಿ ಸಚಿವ ಬೋಸರಾಜ್ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಾರ್ಯಾಲದಲ್ಲಿ ಗಣರಾಜ್ಯೋತ್ಸವ: 130ಕ್ಕೂ ಅಧಿಕ ವಾಹನ ಚಾಲಕಿಯರಿಗೆ… ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ

ಇತ್ತೀಚಿನ ಸುದ್ದಿ

ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಗರಿಗೆದರಿದ ಗಣರಾಜ್ಯೋತ್ಸವ: ರಾಜ್ಯಪಾಲರಿಂದ ಧ್ವಜಾರೋಹಣ

26/01/2022, 12:41

ಬೆಂಗಳೂರು(reporterkarnataka.com): ದೇಶದಲ್ಲಿಂದು 73ನೇ ಗಣರಾಜ್ಯೋತ್ಸವ ಸಂಭ್ರಮಿಸಲಾಗುತ್ತಿದ್ದು, ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ರಾಜ್ಯಪಾಲ ಟಿ.ಆರ್. ಗೆಹ್ಲೋಟ್ ಅವರು ಧ್ವಜಾರೋಹಣ ನೆರವೇರಿಸಿದ್ದಾರೆ.

ಧ್ವಜಾರೋಹಣ ಬಳಿಕ ಜನರನ್ನುದ್ದೇಶಿಸಿ ಭಾಷಣ ಮಾಡಿದ್ದು, ಎಲ್ಲರಿಗೂ ಗಣರಾಜ್ಯೋತ್ಸವದ ಶುಭಾಶಯ ಕೋರಿದ್ದಾರೆ.

ಈ ಸಂದರ್ಭದಲ್ಲಿ ಎಲ್ಲರಿಗೂ ಗಣರಾಜ್ಯೋತ್ಸವದ ಶುಭಾಶಯಗಳು. ಎಂದಿಗೂ ಮಣಿಯದ ಮಾನವ ಚೈತನ್ಯ ಶಕ್ತಿಗೆ ಗಣರಾಜ್ಯೋತ್ಸವದ ಸಮಾರಂಭವನ್ನು ಅರ್ಪಿಸುತ್ತಿದ್ದೇನೆ.

2021-22 ರಲ್ಲಿ ಜಗತ್ತು ಕೊರೋನಾ ಸವಾಲನ್ನು ನಿಭಾಯಿಸಲು ಕಷ್ಟಪಡುತ್ತಿರುವಾಗ ನಾವು ಈ ಹೋರಾಟವನ್ನು ಸಮರ್ಥವಾಗಿ ಹೋರಾಡಿದ್ದೇವೆ. ನವ ಚೈತನ್ಯ ಹಾಗೂ ಆಶೋತ್ತರಗಳೊಂದಿಗೆ 2022ಕ್ಕೆ ಹೆಜ್ಜೆ ಇರಿಸಿದ್ದೇವೆ.ನಮ್ಮ ಸರ್ಕಾರ ಕೋವಿಡ್ ವಿರುದ್ಧ ಹೋರಾಟಕ್ಕೆ ಹಗಲು ಇರುಳು ಎನ್ನದೆ ಶ್ರಮಿಸಿದೆ. ಎಲ್ಲರ ಸಹಕಾರದಿಂದ ಕೊರೋನಾ ತಗ್ಗಿಸುವಲ್ಲಿ ನಾವು ಯಶಸ್ವಿಯಾಗಿದ್ದೇವೆ ಎಂದಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು