11:45 AM Monday10 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಗರಿಗೆದರಿದ ಗಣರಾಜ್ಯೋತ್ಸವ: ರಾಜ್ಯಪಾಲರಿಂದ ಧ್ವಜಾರೋಹಣ

26/01/2022, 12:41

ಬೆಂಗಳೂರು(reporterkarnataka.com): ದೇಶದಲ್ಲಿಂದು 73ನೇ ಗಣರಾಜ್ಯೋತ್ಸವ ಸಂಭ್ರಮಿಸಲಾಗುತ್ತಿದ್ದು, ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ರಾಜ್ಯಪಾಲ ಟಿ.ಆರ್. ಗೆಹ್ಲೋಟ್ ಅವರು ಧ್ವಜಾರೋಹಣ ನೆರವೇರಿಸಿದ್ದಾರೆ.

ಧ್ವಜಾರೋಹಣ ಬಳಿಕ ಜನರನ್ನುದ್ದೇಶಿಸಿ ಭಾಷಣ ಮಾಡಿದ್ದು, ಎಲ್ಲರಿಗೂ ಗಣರಾಜ್ಯೋತ್ಸವದ ಶುಭಾಶಯ ಕೋರಿದ್ದಾರೆ.

ಈ ಸಂದರ್ಭದಲ್ಲಿ ಎಲ್ಲರಿಗೂ ಗಣರಾಜ್ಯೋತ್ಸವದ ಶುಭಾಶಯಗಳು. ಎಂದಿಗೂ ಮಣಿಯದ ಮಾನವ ಚೈತನ್ಯ ಶಕ್ತಿಗೆ ಗಣರಾಜ್ಯೋತ್ಸವದ ಸಮಾರಂಭವನ್ನು ಅರ್ಪಿಸುತ್ತಿದ್ದೇನೆ.

2021-22 ರಲ್ಲಿ ಜಗತ್ತು ಕೊರೋನಾ ಸವಾಲನ್ನು ನಿಭಾಯಿಸಲು ಕಷ್ಟಪಡುತ್ತಿರುವಾಗ ನಾವು ಈ ಹೋರಾಟವನ್ನು ಸಮರ್ಥವಾಗಿ ಹೋರಾಡಿದ್ದೇವೆ. ನವ ಚೈತನ್ಯ ಹಾಗೂ ಆಶೋತ್ತರಗಳೊಂದಿಗೆ 2022ಕ್ಕೆ ಹೆಜ್ಜೆ ಇರಿಸಿದ್ದೇವೆ.ನಮ್ಮ ಸರ್ಕಾರ ಕೋವಿಡ್ ವಿರುದ್ಧ ಹೋರಾಟಕ್ಕೆ ಹಗಲು ಇರುಳು ಎನ್ನದೆ ಶ್ರಮಿಸಿದೆ. ಎಲ್ಲರ ಸಹಕಾರದಿಂದ ಕೊರೋನಾ ತಗ್ಗಿಸುವಲ್ಲಿ ನಾವು ಯಶಸ್ವಿಯಾಗಿದ್ದೇವೆ ಎಂದಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು