5:03 AM Sunday16 - November 2025
ಬ್ರೇಕಿಂಗ್ ನ್ಯೂಸ್
ಪೊಲೀಸರ ಕಟ್ಟುನಿಟ್ಟಿನ ಕ್ರಮಕ್ಕೆ ಸವಾಲು: ಚಾರ್ಮಾಡಿ ಅಡ್ಡದಾರಿಯಲ್ಲಿ ಅಳವಡಿಸಿದ್ದ 12 ಅಡಿ ಗೇಟ್‌… ಡಿಕ್ಕಿ ಹೊಡೆದ ಕಾರಿನ ಮೇಲೆಯೇ ಬಿದ್ದ ಕಾಡಾನೆ: ಕಾರಿನ ಮುಂಭಾಗ ಸಂಪೂರ್ಣ ಜಖಂ;… ಬೆಂಗಳೂರು: ಮತ ಕಳ್ಳತನ ವಿರುದ್ಧ ಯುವ ಕಾಂಗ್ರೆಸ್ ಬೃಹತ್ ಪ್ರತಿಭಟನೆ ಬೆಳಗಾವಿ ಮೃಗಾಲಯದಲ್ಲಿ 19 ಜಿಂಕೆಗಳ ಸಾವು: ತನಿಖೆಗೆ ಅರಣ್ಯ ಸಚಿವ ಈಶ್ವರ ಖಂಡ್ರೆ… ಮೂಡಿಗೆರೆಯಲ್ಲಿ 80 ಮೂಟೆ ಕಾಳುಮೆಣಸು ಕಳ್ಳತನ ಪ್ರಕರಣ: ಮಹಿಳಾ ಆರೋಪಿ ಬಂಧನ, ಮೂವರು… ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ ವಿರುದ್ಧ ಅವಾಚ್ಯ ಪದ ಬಳಕೆ: ಆರೋಪಿ ವಿರುದ್ಧ… Kodagu | ಮಡಿಕೇರಿ ಸಮೀಪದ ಚೆಂಬು ಗ್ರಾಮದಲ್ಲಿ ಮನೆಗಳ್ಳತನ ಪ್ರಕರಣ: ಇಬ್ಬರ ಬಂಧನ ವೈಚಾರಿಕ-ವೈಜ್ಞಾನಿಕ ಮನೋಭಾವದ ಮಕ್ಕಳ ಮೇಲೆ ದೇಶದ ಭವಿಷ್ಯ ನಿಂತಿದೆ: ಸಿಎಂ ಸಿದ್ದರಾಮಯ್ಯ ಬಿಹಾರ ಚುನಾವಣೆ ಫಲಿತಾಂಶದಿಂದ ಪ್ರಧಾನಿ ಮೋದಿಯವರ ಜನಪ್ರೀಯತೆ ಮತ್ತೆ ದೃಢಪಟ್ಟಿದೆ: ಮಾಜಿ ಸಿಎಂ… ಚಾಕುವಿನಿಂದ ಇರಿದು ಕಾರ್ಮಿಕನ ಕೊಲೆ: ಅಸ್ಸಾಂ ಮೂಲದ ಆರೋಪಿ ಅಂದರ್; ತಪ್ಪುಮಾಹಿತಿ ನೀಡಿದಾತ…

ಇತ್ತೀಚಿನ ಸುದ್ದಿ

ಬೆಂಕಿ ಅವಘಡಕ್ಕೆ ತುತ್ತಾದ ಗ್ಲೋಬಲ್ ಮಾರುಕಟ್ಟೆಗೆ ಕೆಪಿಸಿಸಿ ಪ್ರಧಾನ ಕಾಯದರ್ಶಿ ಪದ್ಮರಾಜ್ ಆರ್. ಪೂಜಾರಿ ಭೇಟಿ: ಗರಿಷ್ಠ ಪರಿಹಾರಕ್ಕೆ ಸೂಚನೆ

10/06/2024, 23:39

ಮಂಗಳೂರು(reporterkarnataka.com): ಬೆಂಕಿ ಅವಘಡ ಸಂಭವಿಸಿದ ತೊಕ್ಕೊಟ್ಟು ಸಮೀಪದ ಕಲ್ಲಾಪುವಿನಲ್ಲಿರುವ ಖಾಸಗಿ ಗ್ಲೋಬಲ್ ಮಾರುಕಟ್ಟೆಗೆ ಕೆಪಿಸಿಸಿ ಪ್ರಧಾನ ಕಾಯದರ್ಶಿ ಪದ್ಮರಾಜ್ ಆರ್. ಪೂಜಾರಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.


ಮಾರುಕಟ್ಟೆಯ 8 ಹಣ್ಣಿನ ಮಳಿಗೆಗಳು ಸಂಪೂರ್ಣ ಭಸ್ಮವಾಗಿದ್ದು, ಒಂದೇ ಸಾಲಿನಲ್ಲಿರುವ 24 ಮಳಿಗೆಗಳಿಗೆ ಬೆಂಕಿ ವ್ಯಾಪಿಸಿ ಲಕ್ಷಾಂತರ ಮೌಲ್ಯದ ಹಣ್ಣುಗಳು ಬೆಂಕಿಗೆ ಆಹುತಿಯಾಗಿದೆ. ಘಟನಾ ಸ್ಥಳಕ್ಕೆ ಭೇಟಿ ನೀಡಿದ ಪದ್ಮರಾಜ್ ಆರ್. ಪೂಜಾರಿ ಅವರು ಪರಿಶೀಲನೆ ನಡೆಸಿದ ಬಳಿಕ ಅಧಿಕಾರಿಗಳೊಂದಿಗೆ ಮಾತನಾಡಿ ಗರಿಷ್ಠ ಪ್ರಮಾಣದಲ್ಲಿ ಪರಿಹಾರ ದೊರಕಿಸಿಕೊಡುವಂತೆ ಸೂಚಿಸಿದರು. ಬೆಂಕಿಗಾಹುತಿಯಾದ ಅಂಗಡಿ ಮಾಲೀಕರೊಂದಿಗೆ ಮಾತನಾಡಿದ ಪದ್ಮರಾಜ್‌ರವರು ನಿಮ್ಮೊಂದಿಗೆ ನಾವಿದ್ದೇವೆ ಎಂದು ಭರವಸೆ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು