3:36 AM Friday15 - May 2026
ಬ್ರೇಕಿಂಗ್ ನ್ಯೂಸ್
ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು. ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್ ಗಳ ಖರೀದಿಗೆ ಐಸಿಎಫ್… ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ… ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ: ಕಾಂಗ್ರೆಸ್​​ನ ರಾಜೇಗೌಡರಿಗೆ ಮತ್ತೆ ದಕ್ಕಿದ ಶಾಸಕ… ದೇಶದ ಜನತೆಗೆ ಮೋದಿ ಮಿತವ್ಯಯದ ಕರೆ: ವಾಗ್ದಾಳಿ ನಡೆಸಿದ ರಾಹುಲ್‌ಗೆ ಬಿಜೆಪಿ ತಿರುಗೇಟು ಶೃಂಗೇರಿ ಕ್ಷೇತ್ರ ಮರು ಎಣಿಕೆ: ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ: ಮತ್ತೆ ರಾಜೇಗೌಡ… ಪತಿಯೊಂದಿಗೆ ಜಗಳವಾಡಿ 8ನೇ ಮಹಡಿಯಿಂದ ಜಿಗಿದು ಮಹಿಳೆ ಆತ್ಮಹತ್ಯೆ: ಸಾಮಾಜಿಕ ಜಾಲತಾಣಗಳಲ್ಲಿ ದೃಶ್ಯ…

ಇತ್ತೀಚಿನ ಸುದ್ದಿ

ಬೆಣ್ಣೆನಗರಿಗೆ ಅಮಿತ್ ಶಾ: ಬಟನ್ ಒತ್ತಿ ಸಾಲು ಸಾಲು ಉದ್ಘಾಟನೆ ನೆರವೇರಿಸಿದ ಕೇಂದ್ರ ಗೃಹ ಸಚಿವರು

02/09/2021, 19:36

ದಾವಣಗೆರೆ(reporterkarnataka.com):

ಕೇಂದ್ರ ಗೃಹ ಸಚಿವ ಅಮಿತ್ ಶಾ ಗುರುವಾರ ದಾವಣಗೆರೆಗೆ ಆಗಮಿಸಿದ್ದು, ಬಟನ್ ಒತ್ತುವ ಮೂಲಕ ಗಾಂಧಿ ಭವನ, ಹರಿಹರ ತಾಲೂಕಿನ ಕೊಂಡಜ್ಜಿಯಲ್ಲಿ ಪಬ್ಲಿಕ್ ಶಾಲೆ, ಜಿಎಂಐಟಿಯ ಗ್ರಂಥಾಲಯದ ಉದ್ಘಾಟನೆ ನೆರವೇರಿಸಿದರು.

ಹುಬ್ಬಳ್ಳಿಯ ವಿಮಾನ ನಿಲ್ದಾಣದಿಂದ ಅಮಿತ್ ಶಾ ಅವರ ಜತೆ ಸಿಎಂ ಬಸವರಾಜ್ ಬೊಮ್ಮಾಯಿ ಆಗಮಿಸಿದರು. ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜ್, ಆನಂದ್ ಸಿಂಗ್, ಮುರುಗೇಶ್ ನಿರಾಣಿ ಅವರು ಅಮಿತ್  ಶಾ ಅವರನ್ನು ಬರಮಾಡಿಕೊಂಡರು. ಜಿಎಂಐಟಿ ಹೆಲಿಪ್ಯಾಡ್ ಗೆ ಹುಬ್ಬಳ್ಳಿಯಿಂದ ಆಗಮಿಸಿದ ಅಮಿತ್ ಶಾ, ಸಿಎಂ ಬೊಮ್ಮಾಯಿ ಅವರು ಬಳಿಕ ವೇದಿಕೆಗೆ ಆಗಮಿಸಿದರು. 

ಕೇಂದ್ರ ಸಚಿವ ಅಮಿತ್ ಶಾ ಅವರಿಗೆ ಝಡ್ ಪ್ಲಸ್ ಸೆಕ್ಯುರಿಟಿ ಇದ್ದು, ಹೆಚ್ಚಿನ ಬಿಗಿ ಬಂದೋಬಸ್ತ್ ಮಾಡಲಾಗಿತ್ತು. ಜಿಲ್ಲಾದ್ಯಂತ ಡ್ರೋಣ್ ಸೇರಿದಂತೆ ಹಾರಾಟ ನಿಷೇಧ ಮಾಡಲಾಗಿತ್ತು. 

ಇತ್ತೀಚಿನ ಸುದ್ದಿ

ಜಾಹೀರಾತು