3:23 AM Saturday19 - April 2025
ಬ್ರೇಕಿಂಗ್ ನ್ಯೂಸ್
Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ… ಭಾರತದಲ್ಲಿ ಪ್ರಪ್ರಥಮವಾಗಿ ಮುಳಿಯದ ಮತ್ತೊಂದು ಸಾಧನೆ: ಲ್ಯಾಬ್ ಗ್ರೋನ್ ಡೈಮಂಡ್ ಟೆಸ್ಟಿಂಗ್ ಮಿಷನ್…

ಇತ್ತೀಚಿನ ಸುದ್ದಿ

ಬೇರೆ ಕಾಮಗಾರಿಯಲ್ಲಿ ಉಳಿಕೆ ಹಣದಲ್ಲಿ ಕಣ್ಣಗುಡ್ಡೆ ರಸ್ತೆ ನಿರ್ಮಾಣ: ಸ್ಥಳೀಯ ಕಾರ್ಪೊರೇಟರ್ ಹೇಳಿಕೆ

17/07/2021, 20:44

ಮಂಗಳೂರು(reporterkarnataka news): ಕಣ್ಣಗುಡ್ಡೆ ರಸ್ತೆ ನಿರ್ಮಾಣಕ್ಕೆ ಮಂಗಳೂರು ಮಹಾನಗರಪಾಲಿಕೆಯಿಂದ ಯಾವುದೇ ಬಜೆಟ್ ಅನುಮೋದನೆಯಾಗಿಲ್ಲ. ಬೇರೆ ಕಾಮಗಾರಿಯಲ್ಲಿ ಉಳಿಕೆಯಾದ ಹಣವನ್ನು ಬಳಸಿ ರಸ್ತೆ ಡಾಮರು ಮಾಡಲಾಗಿದೆ ಎಂದು ಅಳಪೆ ಉತ್ತರ ವಾರ್ಡ್ ನಂ 51 ಕಾರ್ಪೊರೇಟರ್ ರೂಪಶ್ರೀ ಹೇಳಿದ್ದಾರೆ.,

ಕಾಮಗಾರಿ ಅಂದಾಜು 10 ಲಕ್ಷ ರೂ. ವೆಚ್ಚ ಬೇಕಾಗಿದ್ದು, ಪಾಲಿಕೆಯಿಂದ ಯಾವುದೇ ಅನುಮೋದನೆ ಕೇಳಿಲ್ಲ ಎಂದು ರೂಪಶ್ರೀ ಸ್ಪಷ್ಟಪಡಿಸಿದ್ದಾರೆ.

ರಿಪೋರ್ಟರ್ ಕರ್ನಾಟಕ ‘ಕಣ್ಣಗುಡ್ಡೆಯಲ್ಲಿ ಹಸಿ ಮಣ್ಣಿನ ರಸ್ತೆಗೆ ಡಾಮರು: ಲೈಟ್ ಕಂಬಕ್ಕೂ ಓಟು ಹಾಕಿ ಕಾರ್ಪೊರೇಟರ್ ಮಾಡಿದ ನಾಗರಿಕರು!’ ಶೀರ್ಷಿಕೆಯಲ್ಲಿ ವರದಿ ಮಾಡಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು