3:45 AM Monday6 - July 2026
ಬ್ರೇಕಿಂಗ್ ನ್ಯೂಸ್
ಮರದ ದಿಮ್ಮಿ ಸಾಗಾಟ | ದಸರಾ ಅಂಬಾರಿ ಆನೆ ಕ್ಯಾಪ್ಟನ್ ಅಭಿಮನ್ಯು ದಂತ… ಬೇಲೂರು | SIR ಕರ್ತವ್ಯದ ಒತ್ತಡಕ್ಕೆ ಕುಸಿದು ಬಿದ್ದ ನಿವೃತ್ತಿಯಂಚಿನಲ್ಲಿರುವ 60ರ ಹರೆಯದ… ಕೊಡಗು ಜಿಲ್ಲೆಯಲ್ಲಿ ಅತಿವೃಷ್ಟಿ ಮತ್ತು ಅನಾವೃಷ್ಟಿ ಎದುರಿಸಲು ಸಜ್ಜಾಗಿ: ಮೇಲುಸ್ತುವಾರಿ ಸಚಿವ ಯು.ಟಿ.… ಕಳಸ: ಬೈಕಿಗೆ ಸೈಡ್ ಕೊಡಲು ಹೋಗಿ ತೋಟಕ್ಕೆ ನುಗ್ಗಿದ ಕಾರು; ಪ್ರಯಾಣಿಕರು ಪಾರು ತೀರ್ಥಹಳ್ಳಿ | ಅರಳಾಪುರದ ಕೊಪ್ಪಲು ಗ್ರಾಮದಲ್ಲಿ ಗಾಳಿ ಮಳೆಗೆ ಬಿದ್ದ ಬೃಹತ್ ಮರ:… Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ… ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ… ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.…

ಇತ್ತೀಚಿನ ಸುದ್ದಿ

ಬೇರೆ ಕಾಮಗಾರಿಯಲ್ಲಿ ಉಳಿಕೆ ಹಣದಲ್ಲಿ ಕಣ್ಣಗುಡ್ಡೆ ರಸ್ತೆ ನಿರ್ಮಾಣ: ಸ್ಥಳೀಯ ಕಾರ್ಪೊರೇಟರ್ ಹೇಳಿಕೆ

17/07/2021, 20:44

ಮಂಗಳೂರು(reporterkarnataka news): ಕಣ್ಣಗುಡ್ಡೆ ರಸ್ತೆ ನಿರ್ಮಾಣಕ್ಕೆ ಮಂಗಳೂರು ಮಹಾನಗರಪಾಲಿಕೆಯಿಂದ ಯಾವುದೇ ಬಜೆಟ್ ಅನುಮೋದನೆಯಾಗಿಲ್ಲ. ಬೇರೆ ಕಾಮಗಾರಿಯಲ್ಲಿ ಉಳಿಕೆಯಾದ ಹಣವನ್ನು ಬಳಸಿ ರಸ್ತೆ ಡಾಮರು ಮಾಡಲಾಗಿದೆ ಎಂದು ಅಳಪೆ ಉತ್ತರ ವಾರ್ಡ್ ನಂ 51 ಕಾರ್ಪೊರೇಟರ್ ರೂಪಶ್ರೀ ಹೇಳಿದ್ದಾರೆ.,

ಕಾಮಗಾರಿ ಅಂದಾಜು 10 ಲಕ್ಷ ರೂ. ವೆಚ್ಚ ಬೇಕಾಗಿದ್ದು, ಪಾಲಿಕೆಯಿಂದ ಯಾವುದೇ ಅನುಮೋದನೆ ಕೇಳಿಲ್ಲ ಎಂದು ರೂಪಶ್ರೀ ಸ್ಪಷ್ಟಪಡಿಸಿದ್ದಾರೆ.

ರಿಪೋರ್ಟರ್ ಕರ್ನಾಟಕ ‘ಕಣ್ಣಗುಡ್ಡೆಯಲ್ಲಿ ಹಸಿ ಮಣ್ಣಿನ ರಸ್ತೆಗೆ ಡಾಮರು: ಲೈಟ್ ಕಂಬಕ್ಕೂ ಓಟು ಹಾಕಿ ಕಾರ್ಪೊರೇಟರ್ ಮಾಡಿದ ನಾಗರಿಕರು!’ ಶೀರ್ಷಿಕೆಯಲ್ಲಿ ವರದಿ ಮಾಡಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು