4:38 AM Tuesday21 - April 2026
ಬ್ರೇಕಿಂಗ್ ನ್ಯೂಸ್
ಇಡಿ ದಾಳಿಗೂ ತಂದೆ ಹ್ಯಾರಿಸ್ ಗೂ ಯಾವುದೇ ಸಂಬಂಧವಿಲ್ಲ; ನಾನೊಬ್ಬ ಒಳ್ಳೆಯ ಮಗನಾಗಲು… ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ… ಮೈಸೂರು | ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಜಲಸಮಾಧಿ: ದರ್ಗಾಕ್ಕೆ ಬಂದವರು… ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವ ಭಯದಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಿಲ್ಲ:… ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ: ಸಂತ್ರಸ್ತರ ಕುಟುಂಬಕ್ಕೆ ಕಡೆಗೂ ಸಿಕ್ತು ಸರ್ಕಾರಿ ನೌಕರಿ… ಎನ್. ಆರ್. ಪುರ | ಭದ್ರಾ ನದಿಯ ಬ್ಯಾಕ್ ವಾಟರ್ ನಲ್ಲಿ ಈಜಲು… ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದಿಂದ ಹೊಸ ಅತಿಥಿಗಳು: ಸಚಿವ ಈಶ್ವರ್ ಖಂಡ್ರೆಯಿಂದ 4 ಚೀತಗಳಿಗೆ…

ಇತ್ತೀಚಿನ ಸುದ್ದಿ

ಬೇರೆ ಕಾಮಗಾರಿಯಲ್ಲಿ ಉಳಿಕೆ ಹಣದಲ್ಲಿ ಕಣ್ಣಗುಡ್ಡೆ ರಸ್ತೆ ನಿರ್ಮಾಣ: ಸ್ಥಳೀಯ ಕಾರ್ಪೊರೇಟರ್ ಹೇಳಿಕೆ

17/07/2021, 20:44

ಮಂಗಳೂರು(reporterkarnataka news): ಕಣ್ಣಗುಡ್ಡೆ ರಸ್ತೆ ನಿರ್ಮಾಣಕ್ಕೆ ಮಂಗಳೂರು ಮಹಾನಗರಪಾಲಿಕೆಯಿಂದ ಯಾವುದೇ ಬಜೆಟ್ ಅನುಮೋದನೆಯಾಗಿಲ್ಲ. ಬೇರೆ ಕಾಮಗಾರಿಯಲ್ಲಿ ಉಳಿಕೆಯಾದ ಹಣವನ್ನು ಬಳಸಿ ರಸ್ತೆ ಡಾಮರು ಮಾಡಲಾಗಿದೆ ಎಂದು ಅಳಪೆ ಉತ್ತರ ವಾರ್ಡ್ ನಂ 51 ಕಾರ್ಪೊರೇಟರ್ ರೂಪಶ್ರೀ ಹೇಳಿದ್ದಾರೆ.,

ಕಾಮಗಾರಿ ಅಂದಾಜು 10 ಲಕ್ಷ ರೂ. ವೆಚ್ಚ ಬೇಕಾಗಿದ್ದು, ಪಾಲಿಕೆಯಿಂದ ಯಾವುದೇ ಅನುಮೋದನೆ ಕೇಳಿಲ್ಲ ಎಂದು ರೂಪಶ್ರೀ ಸ್ಪಷ್ಟಪಡಿಸಿದ್ದಾರೆ.

ರಿಪೋರ್ಟರ್ ಕರ್ನಾಟಕ ‘ಕಣ್ಣಗುಡ್ಡೆಯಲ್ಲಿ ಹಸಿ ಮಣ್ಣಿನ ರಸ್ತೆಗೆ ಡಾಮರು: ಲೈಟ್ ಕಂಬಕ್ಕೂ ಓಟು ಹಾಕಿ ಕಾರ್ಪೊರೇಟರ್ ಮಾಡಿದ ನಾಗರಿಕರು!’ ಶೀರ್ಷಿಕೆಯಲ್ಲಿ ವರದಿ ಮಾಡಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು