3:15 AM Wednesday18 - March 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಆಲಿಕಲ್ಲು ಮಳೆ: ಕಾಫಿ ತೋಟದಲ್ಲಿ ಮಲ್ಲಿಗೆ ಹೂವಿನ ಚಿತ್ತಾರ ಮಡಿಕೇರಿಯ ರಾಜಕಾಲುವೆಗೆ ಹಾರಿ ಯುವಕ ಆತ್ಮಹತ್ಯೆಗೆ ಯತ್ನ: ಸ್ಥಳೀಯರಿಂದ ರಕ್ಷಣೆ ಕೃಷಿ ಇಲಾಖೆಯ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ: ಸದನದಲ್ಲಿ ಸಚಿವ ಎನ್.ಚೆಲುವರಾಯಸ್ವಾಮಿ ಭರವಸೆ ಚಾಮರಾಜನಗರ ಜಿಲ್ಲೆಯಲ್ಲಿ ಮತ್ತೊಂದು ಹುಲಿ ಬಲಿ: ಗುಂಡ್ಲುಪೇಟೆಯ ಪಡಗೂರಿನಲ್ಲಿ ವಿದ್ಯುತ್ ಸ್ಪರ್ಶಕ್ಕೆ ಸಾವು Chikkamagaluru | ಕೈ ಮುಖಂಡನ ವಿರುದ್ಧ ನ್ಯಾಯಕ್ಕಾಗಿ ಪ್ರಧಾನಿ ಮೋದಿಗೆ ಪತ್ರ ಬರೆದ… ಸಚಿವರೇ ಇಲ್ಲ.. ಏನ್ ಮಾಡ್ಬೇಕು..?’ ಈಗ ಹೊರಟ್ಟಿ ಸರದಿ: ಸಚಿವರ ಗೈರು ಕುರಿತು… ಯುಗಾದಿ ಮತ್ತು ರಂಜಾನ್ ಹಬ್ಬಗಳ ಸರಣಿ ರಜೆ | ಪ್ರಯಾಣಿಕರಿಗೆ ಶಾಕ್‌: ಖಾಸಗಿ… Kodagu | ಅಕಾಲಿಕ ಮಳೆ: ಕುಶಾಲನಗರ ತಾಲೂಕು ವ್ಯಾಪ್ತಿಯಲ್ಲಿ ಹಲವು ಮನೆಗಳಿಗೆ ಹಾನಿ ಸ್ಪೀಕರ್‌ ಸಭಾತ್ಯಾಗ ಪ್ರಕರಣ: ಖಾದರ್ ಸಿಟ್ಟಿಗೆ 8 ಹಿರಿಯ ಐಎಎಸ್‌ ಅಧಿಕಾರಿಗಳಿಗೆ ಶೋಕಾಸ್… Mangaluru | ಕೊಂಕಣಿ ಸಾಹಿತಿ ಎಚ್.ಎಂ. ಪೆರ್ನಾಲ್ ಗೆ 2025 ಕೇಂದ್ರ ಸಾಹಿತ್ಯ…

ಇತ್ತೀಚಿನ ಸುದ್ದಿ

ಬೆವನೂರು ಶ್ರೀ ಸುಕ್ಷೇತ್ರ ಅಮೋಘ ಸಿದ್ದೇಶ್ವರ ಪಲ್ಲಕ್ಕಿ ಉತ್ಸವ: ಕರಕರಮುಂಡಿ ಸಮುದಾಯದಿಂದ ಸಿಡಿಗಾಯಿ ಸೇವೆ

20/08/2024, 14:36

ಶಿವರಾಯ ಕರಕರಮುಂಡಿ ಬೆಳಗಾವಿ

info.reporterkarnataka@gmail.com

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಬೆವನೂರು ಗ್ರಾಮದ ಶ್ರೀ ಸುಕ್ಷೇತ್ರ ಅಮೋಘ ಸಿದ್ದೇಶ್ವರ ಪಲ್ಲಕ್ಕಿ ಉತ್ಸವಕ್ಕೆ ಹಲ್ಯಾಳ ಗ್ರಾಮದ ಕರಕರಮುಂಡಿ ಸಮುದಾಯದವರು ಪ್ರತಿ ವರ್ಷದಂತೆ ಈ ವರ್ಷವೂ
ಬಹಳಷ್ಟು ಅದ್ದೂರಿಯಾಗಿ ಸರಿ ಸುಮಾರು ಎರಡರಿಂದ – ಎರೆಡೂವರೆ ಸಾವಿರ ತೆಂಗಿನಕಾಯಿಗಳನ್ನು ಸಿಡಿಗಾಯಿ ಒಡೆದು ಸೇವೆ ಸಲ್ಲಿಸಿದರು.
ಹಲ್ಯಾಳ ಗ್ರಾಮದಲ್ಲಿ ಪ್ರತಿ ವರ್ಷದ ಕೊನೆಗೆ ಬರುವ ಶ್ರಾವಣ ಮಾಸದ ಮೂರನೇ ಶ್ರಾವಣ ಸೋಮವಾರದ ನಿಮಿತ್ಯ ಹಲ್ಯಾಳ ಗ್ರಾಮದ ಕೃಷ್ಣಾ ನದಿ ತೀರಕ್ಕೆ ಸ್ನಾನಕ್ಕೆ ಬರುವ ಅಥಣಿ ತಾಲೂಕಿನ ಬೆವನೂರು ಗ್ರಾಮದ ಶ್ರೀ ಸುಕ್ಷೇತ್ರ ಅಮೋಘಸಿದ್ದೇಶ್ವರ ಪಲ್ಲಕ್ಕಿ ಉತ್ಸವಕ್ಕೆ ಹಲ್ಯಾಳ ಗ್ರಾಮದ ಕರಕರಮುಂಡಿ ಸಮುದಾಯದವರು ಪ್ರತಿ ವರ್ಷದಂತೆ ಈ ವರ್ಷವೂ ಕೂಡಾ ಬಹಳಷ್ಟು ಅದ್ದೂರಿಯಾಗಿ ಸರಿ ಸುಮಾರು ಎರಡರಿಂದ – ಎರೆಡುವರೇ ಸಾವಿರ ತೆಂಗಿನಕಾಯಿಗಳನ್ನು ಸಿಡಿಗಾಯಿ ಒಡೆಯುವ ರೂಪದಲ್ಲಿ ಒಡೆದು ಪಲ್ಲಕಿ ಜೊತೆಗೆ ಬರುವ ಸರ್ವ ಭಕ್ತರಿಗೂ ಅಣ್ಣ ಪ್ರಸಾದದ ವ್ಯವಸ್ಥೆ ಮಾಡಿಸಿದರು.
ಗ್ರಾಮದ ಪ್ರಮುಖರಾದ ಹಣಮಂತ ಕರಕರಮುಂಡಿ •ಮನೋಹರ ಕರಕರಮುಂಡಿ, ಸೋಮಣ್ಣ ಕೋಳಿ, ಅಂಬಣ್ಣ ಕರಕರಮುಂಡಿ, ಮಾದೇವ ಕೋಳಿ, ಲಕ್ಷ್ಮಣ ಕರಕರಮುಂಡಿ ಎಲ್ಲ ಹಿರಿಯರು ಸೇರಿಕೊಂಡು ಪಲ್ಲಕ್ಕಿ ಉತ್ಸವದಿಂದ ನಡೆಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು