9:05 PM Thursday10 - April 2025
ಬ್ರೇಕಿಂಗ್ ನ್ಯೂಸ್
ಎಂಬೆಸ್ಸಿ ಗಾಲ್ಫ್ ಲಿಂಕ್ ನ ಸಿಎಸ್ಆರ್ ನಿಧಿಯಿಂದ ಮರಿಯ ನಿಕೇತನ ಶಿಕ್ಷಣ ಸಂಸ್ಥೆಗೆ… Home Minister | ಡಿಸಿಆರ್ ಇ ಪೊಲೀಸ್ ಠಾಣೆಗಳಿಗೆ ನೂತನ ವಾಹನ ಹಸ್ತಾಂತರ:… ಕೇಂದ್ರದಿಂದ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯ ವಿರುದ್ಧ ಧ್ವನಿ ಎತ್ತಲಾಗದ ಪ್ರತಿಪಕ್ಷ: ಬಿಜೆಪಿ ವಿರುದ್ದ… UGCET- 25 | 3.30 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ಅರ್ಹತೆ: ಕ್ಯೂಆರ್ ಕೋಡ್,… Bangalore | ರಾಜ್ಯದ ಕಟ್ಟ ಕಡೆಯ ಮನುಷ್ಯನಿಗೂ ನ್ಯಾಯ, ನೆಮ್ಮದಿ ಕೊಡಿಸಲು ಜನ… ಕುತ್ಲುರು ಸರಕಾರಿ ಶಾಲೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ 2 ಕಂಪ್ಯೂಟರ್ ಹಾಗೂ ಪ್ರೊಜೆಕ್ಟರ್… ವಿರಳಾತಿ ವಿರಳ ಕಾಯಿಲೆಗೆ ತುತ್ತಾದ ಚಿಣ್ಣರ ಚಿಕಿತ್ಸೆಗೆ ಕಾರ್ಪೊರೇಟ್‌ ಕಂಪನಿಗಳು ನೆರವು ನೀಡಲಿ:… Rajbhavana | ಚಿಲಿ ಅಧ್ಯಕ್ಷ ಗೇಬ್ರಿಯಲ್ ಬೋರಿಕ್ ಫಾಂಟ್ – ರಾಜ್ಯಪಾಲ ಗೆಹ್ಲೋಟ್… HDK | ಮೇಕೆದಾಟು ವಿಷಯದಲ್ಲಿ ಕಾಂಗ್ರೆಸ್ ಸರಕಾರದಿಂದ ದ್ವಿಮುಖ ನೀತಿ: ಕೇಂದ್ರ ಸಚಿವ… HDK | ವಿಧಾನ ಸೌಧ 3ನೇ ಮಹಡಿಯಲ್ಲಿ ಘಜ್ನಿ , ಘೋರಿ, ಮಲ್ಲಿಕ್…

ಇತ್ತೀಚಿನ ಸುದ್ದಿ

ಬೆವನೂರು ಶ್ರೀ ಸುಕ್ಷೇತ್ರ ಅಮೋಘ ಸಿದ್ದೇಶ್ವರ ಪಲ್ಲಕ್ಕಿ ಉತ್ಸವ: ಕರಕರಮುಂಡಿ ಸಮುದಾಯದಿಂದ ಸಿಡಿಗಾಯಿ ಸೇವೆ

20/08/2024, 14:36

ಶಿವರಾಯ ಕರಕರಮುಂಡಿ ಬೆಳಗಾವಿ

info.reporterkarnataka@gmail.com

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಬೆವನೂರು ಗ್ರಾಮದ ಶ್ರೀ ಸುಕ್ಷೇತ್ರ ಅಮೋಘ ಸಿದ್ದೇಶ್ವರ ಪಲ್ಲಕ್ಕಿ ಉತ್ಸವಕ್ಕೆ ಹಲ್ಯಾಳ ಗ್ರಾಮದ ಕರಕರಮುಂಡಿ ಸಮುದಾಯದವರು ಪ್ರತಿ ವರ್ಷದಂತೆ ಈ ವರ್ಷವೂ
ಬಹಳಷ್ಟು ಅದ್ದೂರಿಯಾಗಿ ಸರಿ ಸುಮಾರು ಎರಡರಿಂದ – ಎರೆಡೂವರೆ ಸಾವಿರ ತೆಂಗಿನಕಾಯಿಗಳನ್ನು ಸಿಡಿಗಾಯಿ ಒಡೆದು ಸೇವೆ ಸಲ್ಲಿಸಿದರು.
ಹಲ್ಯಾಳ ಗ್ರಾಮದಲ್ಲಿ ಪ್ರತಿ ವರ್ಷದ ಕೊನೆಗೆ ಬರುವ ಶ್ರಾವಣ ಮಾಸದ ಮೂರನೇ ಶ್ರಾವಣ ಸೋಮವಾರದ ನಿಮಿತ್ಯ ಹಲ್ಯಾಳ ಗ್ರಾಮದ ಕೃಷ್ಣಾ ನದಿ ತೀರಕ್ಕೆ ಸ್ನಾನಕ್ಕೆ ಬರುವ ಅಥಣಿ ತಾಲೂಕಿನ ಬೆವನೂರು ಗ್ರಾಮದ ಶ್ರೀ ಸುಕ್ಷೇತ್ರ ಅಮೋಘಸಿದ್ದೇಶ್ವರ ಪಲ್ಲಕ್ಕಿ ಉತ್ಸವಕ್ಕೆ ಹಲ್ಯಾಳ ಗ್ರಾಮದ ಕರಕರಮುಂಡಿ ಸಮುದಾಯದವರು ಪ್ರತಿ ವರ್ಷದಂತೆ ಈ ವರ್ಷವೂ ಕೂಡಾ ಬಹಳಷ್ಟು ಅದ್ದೂರಿಯಾಗಿ ಸರಿ ಸುಮಾರು ಎರಡರಿಂದ – ಎರೆಡುವರೇ ಸಾವಿರ ತೆಂಗಿನಕಾಯಿಗಳನ್ನು ಸಿಡಿಗಾಯಿ ಒಡೆಯುವ ರೂಪದಲ್ಲಿ ಒಡೆದು ಪಲ್ಲಕಿ ಜೊತೆಗೆ ಬರುವ ಸರ್ವ ಭಕ್ತರಿಗೂ ಅಣ್ಣ ಪ್ರಸಾದದ ವ್ಯವಸ್ಥೆ ಮಾಡಿಸಿದರು.
ಗ್ರಾಮದ ಪ್ರಮುಖರಾದ ಹಣಮಂತ ಕರಕರಮುಂಡಿ •ಮನೋಹರ ಕರಕರಮುಂಡಿ, ಸೋಮಣ್ಣ ಕೋಳಿ, ಅಂಬಣ್ಣ ಕರಕರಮುಂಡಿ, ಮಾದೇವ ಕೋಳಿ, ಲಕ್ಷ್ಮಣ ಕರಕರಮುಂಡಿ ಎಲ್ಲ ಹಿರಿಯರು ಸೇರಿಕೊಂಡು ಪಲ್ಲಕ್ಕಿ ಉತ್ಸವದಿಂದ ನಡೆಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು