6:31 PM Thursday3 - July 2025
ಬ್ರೇಕಿಂಗ್ ನ್ಯೂಸ್
ಸೋರುತ್ತಿದೆ ಸೂರು; ಕೊಠಡಿ ತುಂಬಾ ನೀರು: ರಾಷ್ಟ್ರಕವಿ ಕುವೆಂಪು ಓದಿದೆ ಶಾಲೆಯ ಕೇಳುವವರೇ… ಮಲೆನಾಡಲ್ಲಿ ಮುಂದುವರಿದ ಮಳೆ: ಶೃಂಗೇರಿಯ ಗಾಂಧಿ ಮೈದಾನದ ರಸ್ತೆಗೆ ನುಗ್ಗಿ ನೆರೆ ನೀರು;… ಮುಖ್ಯಮಂತ್ರಿ ಸ್ಥಾನಕ್ಕೆ ಯಾವುದೇ ಪೈಪೋಟಿಯಿಲ್ಲ: ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ Accident | ಸುರತ್ಕಲ್ ಬಳಿ ಎರಡು ಖಾಸಗಿ ಬಸ್ಸುಗಳು ಮುಖಾಮುಖಿ ಡಿಕ್ಕಿ: 28… Chikkaballapura | ರಾಜ್ಯ ಸಚಿವ ಸಂಪುಟ ಸಭೆ: ಮುಖ್ಯಮಂತ್ರಿ ಘೋಷಿಸಿದ ಯೋಜನೆ, ತೀರ್ಮಾನಗಳೇನು? JDS Protest | ರಾಜ್ಯದಲ್ಲಿ ಆರ್ಥಿಕ ಅರಾಜಕತೆ: ಬೆಂಗಳೂರು ಪ್ರತಿಭಟನೆಯಲ್ಲಿ ಜೆಡಿಎಸ್ ಆರೋಪ Dharwad | ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ: ಕಾರ್ಮಿಕ… ಬೆಂಗಳೂರು ಕಾಲ್ತುಳಿತದ ಪ್ರಕರಣ; ಸಿಎಟಿ ಆದೇಶ ವಿರುದ್ಧ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ: ಮುಖ್ಯಮಂತ್ರಿ Karnataka CM | ಮಾಧ್ಯಮಗಳು ನನ್ನನ್ನೂ ಸೇರಿ ಅಧಿಕಾರಸ್ಥರ ಓಲೈಕೆ ಮಾಡಬಾರದು: ಮುಖ್ಯಮಂತ್ರಿ… Kodagu | ಕುಶಾಲನಗರದ ಕೂಡಿಗೆಯಲ್ಲಿ ಚಿನ್ನದಂಗಡಿ ಮಾಲೀಕನ ಮನೆಗೆ ಕನ್ನ: 14 ಲಕ್ಷ…

ಇತ್ತೀಚಿನ ಸುದ್ದಿ

ಬೆವನೂರು ಶ್ರೀ ಸುಕ್ಷೇತ್ರ ಅಮೋಘ ಸಿದ್ದೇಶ್ವರ ಪಲ್ಲಕ್ಕಿ ಉತ್ಸವ: ಕರಕರಮುಂಡಿ ಸಮುದಾಯದಿಂದ ಸಿಡಿಗಾಯಿ ಸೇವೆ

20/08/2024, 14:36

ಶಿವರಾಯ ಕರಕರಮುಂಡಿ ಬೆಳಗಾವಿ

info.reporterkarnataka@gmail.com

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಬೆವನೂರು ಗ್ರಾಮದ ಶ್ರೀ ಸುಕ್ಷೇತ್ರ ಅಮೋಘ ಸಿದ್ದೇಶ್ವರ ಪಲ್ಲಕ್ಕಿ ಉತ್ಸವಕ್ಕೆ ಹಲ್ಯಾಳ ಗ್ರಾಮದ ಕರಕರಮುಂಡಿ ಸಮುದಾಯದವರು ಪ್ರತಿ ವರ್ಷದಂತೆ ಈ ವರ್ಷವೂ
ಬಹಳಷ್ಟು ಅದ್ದೂರಿಯಾಗಿ ಸರಿ ಸುಮಾರು ಎರಡರಿಂದ – ಎರೆಡೂವರೆ ಸಾವಿರ ತೆಂಗಿನಕಾಯಿಗಳನ್ನು ಸಿಡಿಗಾಯಿ ಒಡೆದು ಸೇವೆ ಸಲ್ಲಿಸಿದರು.
ಹಲ್ಯಾಳ ಗ್ರಾಮದಲ್ಲಿ ಪ್ರತಿ ವರ್ಷದ ಕೊನೆಗೆ ಬರುವ ಶ್ರಾವಣ ಮಾಸದ ಮೂರನೇ ಶ್ರಾವಣ ಸೋಮವಾರದ ನಿಮಿತ್ಯ ಹಲ್ಯಾಳ ಗ್ರಾಮದ ಕೃಷ್ಣಾ ನದಿ ತೀರಕ್ಕೆ ಸ್ನಾನಕ್ಕೆ ಬರುವ ಅಥಣಿ ತಾಲೂಕಿನ ಬೆವನೂರು ಗ್ರಾಮದ ಶ್ರೀ ಸುಕ್ಷೇತ್ರ ಅಮೋಘಸಿದ್ದೇಶ್ವರ ಪಲ್ಲಕ್ಕಿ ಉತ್ಸವಕ್ಕೆ ಹಲ್ಯಾಳ ಗ್ರಾಮದ ಕರಕರಮುಂಡಿ ಸಮುದಾಯದವರು ಪ್ರತಿ ವರ್ಷದಂತೆ ಈ ವರ್ಷವೂ ಕೂಡಾ ಬಹಳಷ್ಟು ಅದ್ದೂರಿಯಾಗಿ ಸರಿ ಸುಮಾರು ಎರಡರಿಂದ – ಎರೆಡುವರೇ ಸಾವಿರ ತೆಂಗಿನಕಾಯಿಗಳನ್ನು ಸಿಡಿಗಾಯಿ ಒಡೆಯುವ ರೂಪದಲ್ಲಿ ಒಡೆದು ಪಲ್ಲಕಿ ಜೊತೆಗೆ ಬರುವ ಸರ್ವ ಭಕ್ತರಿಗೂ ಅಣ್ಣ ಪ್ರಸಾದದ ವ್ಯವಸ್ಥೆ ಮಾಡಿಸಿದರು.
ಗ್ರಾಮದ ಪ್ರಮುಖರಾದ ಹಣಮಂತ ಕರಕರಮುಂಡಿ •ಮನೋಹರ ಕರಕರಮುಂಡಿ, ಸೋಮಣ್ಣ ಕೋಳಿ, ಅಂಬಣ್ಣ ಕರಕರಮುಂಡಿ, ಮಾದೇವ ಕೋಳಿ, ಲಕ್ಷ್ಮಣ ಕರಕರಮುಂಡಿ ಎಲ್ಲ ಹಿರಿಯರು ಸೇರಿಕೊಂಡು ಪಲ್ಲಕ್ಕಿ ಉತ್ಸವದಿಂದ ನಡೆಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು