6:32 PM Friday30 - January 2026
ಬ್ರೇಕಿಂಗ್ ನ್ಯೂಸ್
ಗ್ರಾಮೀಣ ಪ್ರದೇಶಗಳ ಸಮಗ್ರ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ ವಿ ಬಿ ಜಿ ರಾಮ್… 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವ ಉದ್ಘಾಟನೆ ಕೊಡಗು: ಮುಂದುವರಿದ ಆನೆ- ಮಾನವ ಸಂಘರ್ಷ; ಕಾಡಾನೆ ದಾಳಿಗೆ ಕಾರ್ಮಿಕ ಬಲಿ ಆರ್ಥಿಕ ಬೆಳವಣಿಗೆಗೆ ಕೇಂದ್ರದ ಆರ್ಥಿಕ ನೀತಿಗಳೇ ಕಾರಣ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ… ನಮ್ಮ ಸರ್ಕಾರ ಯಾರ ಪೋನ್ ಟ್ಯಾಪ್ ಮಾಡುವುದಿಲ್ಲ: ಸಿಎಂ ಸಿದ್ದರಾಮಯ್ಯ ಕನ್ನಡ ಭಾಷೆ ಎಂದರೆ ಹಲವು ಆಯಾಮಗಳ ಸಾಧ್ಯತೆ: ಪುರುಷೋತ್ತಮ ಬಿಳಿಮಲೆ 600ಕ್ಕೂ ಹೆಚ್ಚು ಜಿಟಿಸಿಸಿ ವಿದ್ಯಾರ್ಥಿಗಳಿಗೆ ಉದ್ಯೋಗ ನೀಡಲಿರುವ ರ‍್ಯಾಂಗ್‌ಸನ್ಸ್‌ ಏರೋಸ್ಪೇಸ್, ​​ಎಕ್ಸೈಡ್ ಎನರ್ಜಿ ಸುನಿಲ್ ಕುಮಾರ್ ಪರಶುರಾಮನ ಮೂರ್ತಿಯ ಫೈಬರ್ ನಲ್ಲಿ ಮಾಡಿಸಿ ಕಂಚಿನದ್ದು ಎಂದು ನಂಬಿಸಿದ್ದರು:… ಸೋಮವಾರಪೇಟೆ ಕಾಜೂರಿನಲ್ಲಿ ಭಾರೀ ಬೆಂಕಿ ಅವಘಡ: ಮನೆಯೊಳಗೆ ನಿದ್ರಿಸುತ್ತಿದ್ದ ಬಾಲಕ ಬಚಾವ್ ಮಾಡಿದ… ಕೊಡಗಿನ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಬದ್ಧ: ಉಸ್ತುವಾರಿ ಸಚಿವ ಬೋಸರಾಜ್

ಇತ್ತೀಚಿನ ಸುದ್ದಿ

ಬೆವನೂರು ಶ್ರೀ ಸುಕ್ಷೇತ್ರ ಅಮೋಘ ಸಿದ್ದೇಶ್ವರ ಪಲ್ಲಕ್ಕಿ ಉತ್ಸವ: ಕರಕರಮುಂಡಿ ಸಮುದಾಯದಿಂದ ಸಿಡಿಗಾಯಿ ಸೇವೆ

20/08/2024, 14:36

ಶಿವರಾಯ ಕರಕರಮುಂಡಿ ಬೆಳಗಾವಿ

info.reporterkarnataka@gmail.com

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಬೆವನೂರು ಗ್ರಾಮದ ಶ್ರೀ ಸುಕ್ಷೇತ್ರ ಅಮೋಘ ಸಿದ್ದೇಶ್ವರ ಪಲ್ಲಕ್ಕಿ ಉತ್ಸವಕ್ಕೆ ಹಲ್ಯಾಳ ಗ್ರಾಮದ ಕರಕರಮುಂಡಿ ಸಮುದಾಯದವರು ಪ್ರತಿ ವರ್ಷದಂತೆ ಈ ವರ್ಷವೂ
ಬಹಳಷ್ಟು ಅದ್ದೂರಿಯಾಗಿ ಸರಿ ಸುಮಾರು ಎರಡರಿಂದ – ಎರೆಡೂವರೆ ಸಾವಿರ ತೆಂಗಿನಕಾಯಿಗಳನ್ನು ಸಿಡಿಗಾಯಿ ಒಡೆದು ಸೇವೆ ಸಲ್ಲಿಸಿದರು.
ಹಲ್ಯಾಳ ಗ್ರಾಮದಲ್ಲಿ ಪ್ರತಿ ವರ್ಷದ ಕೊನೆಗೆ ಬರುವ ಶ್ರಾವಣ ಮಾಸದ ಮೂರನೇ ಶ್ರಾವಣ ಸೋಮವಾರದ ನಿಮಿತ್ಯ ಹಲ್ಯಾಳ ಗ್ರಾಮದ ಕೃಷ್ಣಾ ನದಿ ತೀರಕ್ಕೆ ಸ್ನಾನಕ್ಕೆ ಬರುವ ಅಥಣಿ ತಾಲೂಕಿನ ಬೆವನೂರು ಗ್ರಾಮದ ಶ್ರೀ ಸುಕ್ಷೇತ್ರ ಅಮೋಘಸಿದ್ದೇಶ್ವರ ಪಲ್ಲಕ್ಕಿ ಉತ್ಸವಕ್ಕೆ ಹಲ್ಯಾಳ ಗ್ರಾಮದ ಕರಕರಮುಂಡಿ ಸಮುದಾಯದವರು ಪ್ರತಿ ವರ್ಷದಂತೆ ಈ ವರ್ಷವೂ ಕೂಡಾ ಬಹಳಷ್ಟು ಅದ್ದೂರಿಯಾಗಿ ಸರಿ ಸುಮಾರು ಎರಡರಿಂದ – ಎರೆಡುವರೇ ಸಾವಿರ ತೆಂಗಿನಕಾಯಿಗಳನ್ನು ಸಿಡಿಗಾಯಿ ಒಡೆಯುವ ರೂಪದಲ್ಲಿ ಒಡೆದು ಪಲ್ಲಕಿ ಜೊತೆಗೆ ಬರುವ ಸರ್ವ ಭಕ್ತರಿಗೂ ಅಣ್ಣ ಪ್ರಸಾದದ ವ್ಯವಸ್ಥೆ ಮಾಡಿಸಿದರು.
ಗ್ರಾಮದ ಪ್ರಮುಖರಾದ ಹಣಮಂತ ಕರಕರಮುಂಡಿ •ಮನೋಹರ ಕರಕರಮುಂಡಿ, ಸೋಮಣ್ಣ ಕೋಳಿ, ಅಂಬಣ್ಣ ಕರಕರಮುಂಡಿ, ಮಾದೇವ ಕೋಳಿ, ಲಕ್ಷ್ಮಣ ಕರಕರಮುಂಡಿ ಎಲ್ಲ ಹಿರಿಯರು ಸೇರಿಕೊಂಡು ಪಲ್ಲಕ್ಕಿ ಉತ್ಸವದಿಂದ ನಡೆಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು