8:29 AM Tuesday15 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ಬೆವನೂರು ಶ್ರೀ ಸುಕ್ಷೇತ್ರ ಅಮೋಘ ಸಿದ್ದೇಶ್ವರ ಪಲ್ಲಕ್ಕಿ ಉತ್ಸವ: ಕರಕರಮುಂಡಿ ಸಮುದಾಯದಿಂದ ಸಿಡಿಗಾಯಿ ಸೇವೆ

20/08/2024, 14:36

ಶಿವರಾಯ ಕರಕರಮುಂಡಿ ಬೆಳಗಾವಿ

info.reporterkarnataka@gmail.com

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಬೆವನೂರು ಗ್ರಾಮದ ಶ್ರೀ ಸುಕ್ಷೇತ್ರ ಅಮೋಘ ಸಿದ್ದೇಶ್ವರ ಪಲ್ಲಕ್ಕಿ ಉತ್ಸವಕ್ಕೆ ಹಲ್ಯಾಳ ಗ್ರಾಮದ ಕರಕರಮುಂಡಿ ಸಮುದಾಯದವರು ಪ್ರತಿ ವರ್ಷದಂತೆ ಈ ವರ್ಷವೂ
ಬಹಳಷ್ಟು ಅದ್ದೂರಿಯಾಗಿ ಸರಿ ಸುಮಾರು ಎರಡರಿಂದ – ಎರೆಡೂವರೆ ಸಾವಿರ ತೆಂಗಿನಕಾಯಿಗಳನ್ನು ಸಿಡಿಗಾಯಿ ಒಡೆದು ಸೇವೆ ಸಲ್ಲಿಸಿದರು.
ಹಲ್ಯಾಳ ಗ್ರಾಮದಲ್ಲಿ ಪ್ರತಿ ವರ್ಷದ ಕೊನೆಗೆ ಬರುವ ಶ್ರಾವಣ ಮಾಸದ ಮೂರನೇ ಶ್ರಾವಣ ಸೋಮವಾರದ ನಿಮಿತ್ಯ ಹಲ್ಯಾಳ ಗ್ರಾಮದ ಕೃಷ್ಣಾ ನದಿ ತೀರಕ್ಕೆ ಸ್ನಾನಕ್ಕೆ ಬರುವ ಅಥಣಿ ತಾಲೂಕಿನ ಬೆವನೂರು ಗ್ರಾಮದ ಶ್ರೀ ಸುಕ್ಷೇತ್ರ ಅಮೋಘಸಿದ್ದೇಶ್ವರ ಪಲ್ಲಕ್ಕಿ ಉತ್ಸವಕ್ಕೆ ಹಲ್ಯಾಳ ಗ್ರಾಮದ ಕರಕರಮುಂಡಿ ಸಮುದಾಯದವರು ಪ್ರತಿ ವರ್ಷದಂತೆ ಈ ವರ್ಷವೂ ಕೂಡಾ ಬಹಳಷ್ಟು ಅದ್ದೂರಿಯಾಗಿ ಸರಿ ಸುಮಾರು ಎರಡರಿಂದ – ಎರೆಡುವರೇ ಸಾವಿರ ತೆಂಗಿನಕಾಯಿಗಳನ್ನು ಸಿಡಿಗಾಯಿ ಒಡೆಯುವ ರೂಪದಲ್ಲಿ ಒಡೆದು ಪಲ್ಲಕಿ ಜೊತೆಗೆ ಬರುವ ಸರ್ವ ಭಕ್ತರಿಗೂ ಅಣ್ಣ ಪ್ರಸಾದದ ವ್ಯವಸ್ಥೆ ಮಾಡಿಸಿದರು.
ಗ್ರಾಮದ ಪ್ರಮುಖರಾದ ಹಣಮಂತ ಕರಕರಮುಂಡಿ •ಮನೋಹರ ಕರಕರಮುಂಡಿ, ಸೋಮಣ್ಣ ಕೋಳಿ, ಅಂಬಣ್ಣ ಕರಕರಮುಂಡಿ, ಮಾದೇವ ಕೋಳಿ, ಲಕ್ಷ್ಮಣ ಕರಕರಮುಂಡಿ ಎಲ್ಲ ಹಿರಿಯರು ಸೇರಿಕೊಂಡು ಪಲ್ಲಕ್ಕಿ ಉತ್ಸವದಿಂದ ನಡೆಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು