2:29 PM Monday14 - July 2025
ಬ್ರೇಕಿಂಗ್ ನ್ಯೂಸ್
Kodagu | ದಕ್ಷಿಣ ಕೊಡಗಿನಲ್ಲಿ ಹಸುಗಳ ಮೇಲೆ ವ್ಯಾಘ್ರ ದಾಳಿ: ಒಂದು ಬಲಿ;… ಶರಾವತಿ ನದಿಗೆ ಹೊಲೆ ಬಾಗಿಲಿನಲ್ಲಿ ನಿರ್ಮಿಸಿದ ನೂತನ ಸೇತುವೆ: ಕೇಂದ್ರ ಭೂ ಸಾರಿಗೆ… Kodagu | ಕಾಡಾನೆಗಳ ಕಾಡಿಗೆ ಅಟ್ಟುವ ಕಾರ್ಯಾಚರಣೆ ಯಶಸ್ವಿ: 18 ಸಲಗಗಳು ಮರಳಿ… ಬೀದಿನಾಯಿಗಳಿಗೆ ಬಿರಿಯಾನಿ ನೀಡುವ ಬಿಬಿಎಂಪಿಯ ಯೋಜನೆಯಲ್ಲಿ ಲೂಟಿ ಮಾಡುವ ಉದ್ದೇಶ: ಪ್ರತಿಪಕ್ಷ ನಾಯಕ… ಬೆಂಗಳೂರು ಕಾಲ್ತುಳಿತ ಪ್ರಕರಣ: ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಜಸ್ಟೀಸ್ ಜಾನ್ ಮೈಕೆಲ್ ಡಿ.ಕುನ್ನಾ ವರದಿ… ಚಿಕ್ಕಮಗಳೂರು- ತಿರುಪತಿ ರೈಲಿಗೆ ಚಾಲನೆ: ಕಾಫಿನಾಡಿಗರ ದಶಕಗಳ ಕನಸು ಕೊನೆಗೂ ನನಸು Kodagu | ವಿರಾಜಪೇಟೆ ಕ್ಷೇತ್ರದ 1600 ಆದಿವಾಸಿಗಳಿಗೆ ಜಮೀನು ಹಕ್ಕುಪತ್ರ ವಿತರಣೆಗೆ ಅಸ್ತು:… ಹೆಚ್ಚುತ್ತಿರುವ ಕಾಡಾನೆಗಳ ದಾಂಧಲೆ: ವಿರಾಜಪೇಟೆ ತಿತಿಮತಿ ವ್ಯಾಪ್ತಿಯಲ್ಲಿ ಬಿರುಸುಗೊಂಡ ಕಾಡಿಗಟ್ಟುವ ಕಾರ್ಯಾಚರಣೆ Bangaluru | ನಾಗರಬಾವಿಯ ವಿಟಿಯು ಹಬ್ ಆ್ಯಂಡ್ ಸ್ಪೋಕ್ ಕೇಂದ್ರ ಉದ್ಘಾಟನೆ: ಕೇಂದ್ರ… SCSP-TSP ಯೋಜನೆ | ಅಧಿಕಾರಿಗಳು ಮೈಮರೆತರೆ ಪ್ರಕರಣ ದಾಖಲು ಗ್ಯಾರಂಟಿ: ಸಚಿವ ಡಾ.…

ಇತ್ತೀಚಿನ ಸುದ್ದಿ

ಬಾಗಲಕೋಟೆ: ವಿವಿಧ ಬೇಡಿಕೆಗಳ ಈಡೇರಿಕೆಗೆ ಅಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಪ್ರತಿಭಟನೆ

25/06/2022, 22:29

ಬಾಗಲಕೋಟೆ(reporterkarnataka.com): ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ ) ಬಾಗಲಕೋಟ ಜಿಲ್ಲೆ ವತಿಯಿಂದ ವಿವಿಧ ಬೇಡಿಕೆಗಳ ಜಾರಿಗೆ ಅಗ್ರಹಿಸಿ ಜಿಲ್ಲಾಧ್ಯಕ್ಷ ಯುವರಾಜ್ ಬಂಡಿ ಅವರ ನೇತೃತ್ವದಲ್ಲಿ ಪ್ರತಿಭಟನೆ ಧರಣಿ ಮಾಡಿ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು. 

ಪ್ರತಿಭಟನೆಯಲ್ಲಿ ಪದಾಧಿಕಾರಿಗಳಾದ ರವಿ ಅಬ್ಬಿಗೇರಿ, ಶ್ರೀಕಾಂತ್ ದೊಡಮನಿ, ದುರಗಪ್ಪ ನಡುವಿನಮನಿ, ಪರಶುರಾಮ್ ಮನವಗೋಳ, ಸಂಗಮೇಶ್ ಕಾಂಬ್ಳೆ, ಪರಶುರಾಮ್ ಪೂಜೇರಿ, ಅನಿಲ್ ಕಲ್ಲೋಳ್ಳಿ, ಮಂಜು ಸೊರಕೊಪ್ಪ, ಕುಮಾರ್ ಹೊನ್ನಳ್ಳಿ, ಪ್ರಕಾಶ್ ಎಲ್ ಡಬ್ಲ್ಯೂ, ಗ್ಯಾನಪ್ಪ ಛಲವಾದಿ, ಅರ್ಜುನ್ ಬಾದಾಮಿ , ಲಿಂಗಯ್ಯ ಮುಳಗುಂದಮಠ್, ಪ್ರಕಾಶ್ ಮಾಂಗ್, ರಮೇಶ್ ಗಾಜಿ, ರವಿಕುಮಾರ್ ಜಮಖಂಡಿ, ಮಹೇಶ್ ಕಟ್ಟಿಮನಿ, ಕೃಷ್ಣ ಛಲವಾದಿ, ಹುಲಗಪ್ಪ ಗುರಿಕಾರ,ಯಮನಪ್ಪ ಭಗವತಿ,  ಸಚಿನ್, ರಾಜು ಶಿರಾಮ್ ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು