10:26 PM Saturday4 - April 2026
ಬ್ರೇಕಿಂಗ್ ನ್ಯೂಸ್
ಅಡಿಕೆಯೊಳಗಿದ್ದ ಸ್ಫೋಟಕ ಸಿಡಿದು ಮಹಿಳೆಗೆ ಗಾಯ: ಅಡಿಕೆಯಲ್ಲಿ ಇದ್ದಿದ್ದಾದರೂ ಏನು..? ಪ್ರಕರಣದ ಸತ್ಯಾಂಶ… ನಂಜನಗೂಡು: ಶ್ರದ್ಧಾ ಭಕ್ತಿಯಿಂದ ನಡೆದ ಪುರಾಣ ಪ್ರಸಿದ್ಧ ಕಳಲೆ ಶ್ರೀ ಲಕ್ಷ್ಮಿಕಾಂತ ಸ್ವಾಮಿ… ದ್ವೇಷ ಬಿತ್ತಬೇಡಿ, ಅಭಿವೃದ್ಧಿ ನೋಡಿ: ಉಪ ಚುನಾವಣಾ ಪ್ರಚಾರದಲ್ಲಿ ಗುಡುಗಿದ ಸಿಎಂ ಸಿದ್ದರಾಮಯ್ಯ Bangalore | ರಿಕ್ಕಿ ರೈ ಲ್ಯಾಂಬೋರ್ಗಿನಿ ಕಾರು ಸೀಜ್: 35 ಲಕ್ಷ ದಂಡ ರಾಜ್ಯದ ವಿಧಾನಸಭೆ ಕ್ಷೇತ್ರಗಳಲ್ಲಿಯೂ ಬದಲಾವಣೆ ಸಾಧ್ಯತೆ: ಗೃಹ ಸಚಿವ ಡಾ. ಪರಮೇಶ್ವರ್ ವಾರ್ ಎಫೆಕ್ಟ್‌‌ | ಇವಿಗೆ ಹೆಚ್ಚಿದ ಡಿಮ್ಯಾಂಡ್: ತಿಂಗಳಲ್ಲಿ 29 ಸಾವಿರಕ್ಕೂ ಅಧಿಕ… ಗೋಪಾಲಪುರದ ಸಂತ ಅಂತೋಣಿ ಚರ್ಚ್ ನಲ್ಲಿ ಗುಡ್ ಫ್ರೈಡೆಯನ್ನು ಶಿಲುಬೆಟ್ಟದಲ್ಲಿ ಶ್ರದ್ದಾ ಭಕ್ತಿಯಿಂದ… ವಿರಾಜಪೇಟೆಯಲ್ಲಿ ಸಂಭ್ರಮದ ಹನುಮ ಜಯಂತಿ ಆಚರಣೆ: ಸಹಸ್ರಾರು ಸಂಖ್ಯೆಯಲ್ಲಿ ಸಮಾಗಮ ಪಾಟೀಲ್ – ಯತ್ನಾಳ್ ವಾಕ್ಸಮರ | ಒಂದು ದಿನ ಅವರೇ ಅಪ್ಪ-ಮಕ್ಕಳನ್ನು ಕೈಬಿಟ್ಟು… ದಾವಣಗೆರೆ ಉಪ ಚುನಾವಣೆ: ಕೆಂಡ ತುಳಿದು ಭಕ್ತಿ ಸಮರ್ಪಿಸಿದ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್‌

ಇತ್ತೀಚಿನ ಸುದ್ದಿ

Shocking News | ಭಾರತೀಯರ ರಕ್ಷಣಾ ವಿಮಾನಗಳಿಗೆ ಸಿಗ್ತಿಲ್ಲ ಲ್ಯಾಂಡಿಗ್ ಸಿಗ್ನಲ್ : ಕಾಬೂಲ್‌ನಿಂ‌ದ ಲ್ಯಾಂಡ್ ಸಿಗ್ನಲ್‌ಗೆ ಕಾಯುತ್ತಿದೆ 2 ಐಎಎಫ್ ವಿಮಾನಗಳು

21/08/2021, 17:18

ನವದೆಹಲಿ(reporterkarnataka.com): ತಾಲಿಬಾನ್ ಕೈವಶವಾಗಿರುವ ಅಪ್ಘಾನಿಸ್ತಾನದಲ್ಲಿ ಸಿಲುಕಿರುವ ಭಾರತೀಯರ ರಕ್ಷಣೆಗೆ ಭಾರತೀಯ ವಾಯುಸೇನೆಗೆ ಸೇರಿದ ಎರಡು ವಿಮಾನಗಳು ಸಿದ್ದವಾಗಿದ್ದು, ಕಜಕಿಸ್ತಾನದಲ್ಲಿ ಕಾಯುತ್ತಿವೆ. ಆದರೆ ವಿಮಾನ ಲ್ಯಾಂಡಿಂಗ್‌ ಆಗಲು ಕಾಬೂಲ್‌ ವಿಮಾನ ನಿಲ್ದಾಣದಿಂದ ಇದುವರೆಗೆ ಯಾವುದೇ ಸಿಗ್ನಲ್‌ ದೊರೆತಿಲ್ಲ ಎಂದು ತಿಳಿದು ಬಂದಿದೆ.

ಭಾರತೀಯರು ಸೇರಿದಂತೆ ಸುಮಾರು 2 ಸಾವಿರಕ್ಕೂ ಅಧಿಕ ಮಂದಿ ವಿದೇಶಿಯರು ಕಾಬೂಲಿನಲ್ಲಿ ಸಿಲುಕಿಕೊಂಡಿದ್ದಾರೆ ಎಂಬ ಮಾಹಿತಿಯಿದೆ.

ಈ ಮಧ್ಯೆ ಏರ್‌ಲಿಫ್ಟ್‌ಗೆ ಕಾಯುತ್ತಿದ್ದ ಸುಮಾರು150ಕ್ಕೂ ಅಧಿಕ ಭಾರತೀಯರನ್ನು ಕಾಬೂಲ್‌ ವಿಮಾನ ನಿಲ್ದಾಣದಿಂದ ತಾಲಿಬಾನ್‌ ಉಗ್ರರು ಅಪಹರಿಸಿದ್ದಾರೆ ಎಂದು ಅಪ್ಘಾನ್‌ ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ಆದರೆ ಈ ಕುರಿತು ಭಾರತೀಯ ವಿದೇಶಾಂಗ ಇಲಾಖೆಯಾಗಲಿದೆ, ಭಾರತೀಯ ರಾಯಬಾರ ಕಚೇರಿಯಾಗಲಿ ಖಚಿತ ಪಡಿಸಿಲ್ಲ.

ಇತ್ತೀಚಿನ ಸುದ್ದಿ

ಜಾಹೀರಾತು