10:17 PM Friday4 - July 2025
ಬ್ರೇಕಿಂಗ್ ನ್ಯೂಸ್
ನಾಪತ್ತೆಯಾಗಿದ್ದ ಕೊಡಗಿನ ಫಾರೆಸ್ಟ್ ಗಾರ್ಡ್ ಶವವಾಗಿ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ ಭೂ ಸ್ವಾಧೀನ; ಕಾನೂನು ತೊಡಕು ನಿವಾರಿಸಿ ರೈತರ ಸಭೆ: ಮುಖ್ಯಮಂತ್ರಿ ಸಿದ್ದರಾಮಯ್ಯ Virajpete | ಎರಡು ಮಕ್ಕಳ ತಾಯಿಯೊಂದಿಗೆ ಲಿವಿಂಗ್ ರಿಲೇಶನ್ ಶಿಪ್: ಯುವಕ ಆತ್ಮಹತ್ಯೆಗೆ… ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವ ದಿನ ದೂರವಿಲ್ಲ: ಬೀದರ್ ನಲ್ಲಿ ಸಚಿವೆ ಲಕ್ಷ್ಮೀ… ಕಡೂರು: 6 ದಿನಗಳ ಹುಡುಕಾಟದ ನಂತರವೂ ಸಿಗದ ಫಾರೆಸ್ಟ್ ಗಾರ್ಡ್ ಶರತ್‌ ಸುಳಿವು ಸೋರುತ್ತಿದೆ ಸೂರು; ಕೊಠಡಿ ತುಂಬಾ ನೀರು: ರಾಷ್ಟ್ರಕವಿ ಕುವೆಂಪು ಓದಿದೆ ಶಾಲೆಯ ಕೇಳುವವರೇ… ಮಲೆನಾಡಲ್ಲಿ ಮುಂದುವರಿದ ಮಳೆ: ಶೃಂಗೇರಿಯ ಗಾಂಧಿ ಮೈದಾನದ ರಸ್ತೆಗೆ ನುಗ್ಗಿ ನೆರೆ ನೀರು;… ಮುಖ್ಯಮಂತ್ರಿ ಸ್ಥಾನಕ್ಕೆ ಯಾವುದೇ ಪೈಪೋಟಿಯಿಲ್ಲ: ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ Accident | ಸುರತ್ಕಲ್ ಬಳಿ ಎರಡು ಖಾಸಗಿ ಬಸ್ಸುಗಳು ಮುಖಾಮುಖಿ ಡಿಕ್ಕಿ: 28… Chikkaballapura | ರಾಜ್ಯ ಸಚಿವ ಸಂಪುಟ ಸಭೆ: ಮುಖ್ಯಮಂತ್ರಿ ಘೋಷಿಸಿದ ಯೋಜನೆ, ತೀರ್ಮಾನಗಳೇನು?

ಇತ್ತೀಚಿನ ಸುದ್ದಿ

Shocking News | ಭಾರತೀಯರ ರಕ್ಷಣಾ ವಿಮಾನಗಳಿಗೆ ಸಿಗ್ತಿಲ್ಲ ಲ್ಯಾಂಡಿಗ್ ಸಿಗ್ನಲ್ : ಕಾಬೂಲ್‌ನಿಂ‌ದ ಲ್ಯಾಂಡ್ ಸಿಗ್ನಲ್‌ಗೆ ಕಾಯುತ್ತಿದೆ 2 ಐಎಎಫ್ ವಿಮಾನಗಳು

21/08/2021, 17:18

ನವದೆಹಲಿ(reporterkarnataka.com): ತಾಲಿಬಾನ್ ಕೈವಶವಾಗಿರುವ ಅಪ್ಘಾನಿಸ್ತಾನದಲ್ಲಿ ಸಿಲುಕಿರುವ ಭಾರತೀಯರ ರಕ್ಷಣೆಗೆ ಭಾರತೀಯ ವಾಯುಸೇನೆಗೆ ಸೇರಿದ ಎರಡು ವಿಮಾನಗಳು ಸಿದ್ದವಾಗಿದ್ದು, ಕಜಕಿಸ್ತಾನದಲ್ಲಿ ಕಾಯುತ್ತಿವೆ. ಆದರೆ ವಿಮಾನ ಲ್ಯಾಂಡಿಂಗ್‌ ಆಗಲು ಕಾಬೂಲ್‌ ವಿಮಾನ ನಿಲ್ದಾಣದಿಂದ ಇದುವರೆಗೆ ಯಾವುದೇ ಸಿಗ್ನಲ್‌ ದೊರೆತಿಲ್ಲ ಎಂದು ತಿಳಿದು ಬಂದಿದೆ.

ಭಾರತೀಯರು ಸೇರಿದಂತೆ ಸುಮಾರು 2 ಸಾವಿರಕ್ಕೂ ಅಧಿಕ ಮಂದಿ ವಿದೇಶಿಯರು ಕಾಬೂಲಿನಲ್ಲಿ ಸಿಲುಕಿಕೊಂಡಿದ್ದಾರೆ ಎಂಬ ಮಾಹಿತಿಯಿದೆ.

ಈ ಮಧ್ಯೆ ಏರ್‌ಲಿಫ್ಟ್‌ಗೆ ಕಾಯುತ್ತಿದ್ದ ಸುಮಾರು150ಕ್ಕೂ ಅಧಿಕ ಭಾರತೀಯರನ್ನು ಕಾಬೂಲ್‌ ವಿಮಾನ ನಿಲ್ದಾಣದಿಂದ ತಾಲಿಬಾನ್‌ ಉಗ್ರರು ಅಪಹರಿಸಿದ್ದಾರೆ ಎಂದು ಅಪ್ಘಾನ್‌ ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ಆದರೆ ಈ ಕುರಿತು ಭಾರತೀಯ ವಿದೇಶಾಂಗ ಇಲಾಖೆಯಾಗಲಿದೆ, ಭಾರತೀಯ ರಾಯಬಾರ ಕಚೇರಿಯಾಗಲಿ ಖಚಿತ ಪಡಿಸಿಲ್ಲ.

ಇತ್ತೀಚಿನ ಸುದ್ದಿ

ಜಾಹೀರಾತು