11:47 AM Friday31 - July 2026
ಬ್ರೇಕಿಂಗ್ ನ್ಯೂಸ್
ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ… Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:… *ಲಗೇಜ್​ ರೂಮ್​ನಲ್ಲಿ ಹೊಗೆ: ರಾಜ್‌ಕೋಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ 194 ಮಂದಿ ಹೊತ್ತೊಯ್ಯುತ್ತಿದ್ದ…

ಇತ್ತೀಚಿನ ಸುದ್ದಿ

Shocking News | ಭಾರತೀಯರ ರಕ್ಷಣಾ ವಿಮಾನಗಳಿಗೆ ಸಿಗ್ತಿಲ್ಲ ಲ್ಯಾಂಡಿಗ್ ಸಿಗ್ನಲ್ : ಕಾಬೂಲ್‌ನಿಂ‌ದ ಲ್ಯಾಂಡ್ ಸಿಗ್ನಲ್‌ಗೆ ಕಾಯುತ್ತಿದೆ 2 ಐಎಎಫ್ ವಿಮಾನಗಳು

21/08/2021, 17:18

ನವದೆಹಲಿ(reporterkarnataka.com): ತಾಲಿಬಾನ್ ಕೈವಶವಾಗಿರುವ ಅಪ್ಘಾನಿಸ್ತಾನದಲ್ಲಿ ಸಿಲುಕಿರುವ ಭಾರತೀಯರ ರಕ್ಷಣೆಗೆ ಭಾರತೀಯ ವಾಯುಸೇನೆಗೆ ಸೇರಿದ ಎರಡು ವಿಮಾನಗಳು ಸಿದ್ದವಾಗಿದ್ದು, ಕಜಕಿಸ್ತಾನದಲ್ಲಿ ಕಾಯುತ್ತಿವೆ. ಆದರೆ ವಿಮಾನ ಲ್ಯಾಂಡಿಂಗ್‌ ಆಗಲು ಕಾಬೂಲ್‌ ವಿಮಾನ ನಿಲ್ದಾಣದಿಂದ ಇದುವರೆಗೆ ಯಾವುದೇ ಸಿಗ್ನಲ್‌ ದೊರೆತಿಲ್ಲ ಎಂದು ತಿಳಿದು ಬಂದಿದೆ.

ಭಾರತೀಯರು ಸೇರಿದಂತೆ ಸುಮಾರು 2 ಸಾವಿರಕ್ಕೂ ಅಧಿಕ ಮಂದಿ ವಿದೇಶಿಯರು ಕಾಬೂಲಿನಲ್ಲಿ ಸಿಲುಕಿಕೊಂಡಿದ್ದಾರೆ ಎಂಬ ಮಾಹಿತಿಯಿದೆ.

ಈ ಮಧ್ಯೆ ಏರ್‌ಲಿಫ್ಟ್‌ಗೆ ಕಾಯುತ್ತಿದ್ದ ಸುಮಾರು150ಕ್ಕೂ ಅಧಿಕ ಭಾರತೀಯರನ್ನು ಕಾಬೂಲ್‌ ವಿಮಾನ ನಿಲ್ದಾಣದಿಂದ ತಾಲಿಬಾನ್‌ ಉಗ್ರರು ಅಪಹರಿಸಿದ್ದಾರೆ ಎಂದು ಅಪ್ಘಾನ್‌ ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ಆದರೆ ಈ ಕುರಿತು ಭಾರತೀಯ ವಿದೇಶಾಂಗ ಇಲಾಖೆಯಾಗಲಿದೆ, ಭಾರತೀಯ ರಾಯಬಾರ ಕಚೇರಿಯಾಗಲಿ ಖಚಿತ ಪಡಿಸಿಲ್ಲ.

ಇತ್ತೀಚಿನ ಸುದ್ದಿ

ಜಾಹೀರಾತು