11:07 PM Sunday20 - September 2026
ಬ್ರೇಕಿಂಗ್ ನ್ಯೂಸ್
*ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ

ಇತ್ತೀಚಿನ ಸುದ್ದಿ

Shocking News | ಭಾರತೀಯರ ರಕ್ಷಣಾ ವಿಮಾನಗಳಿಗೆ ಸಿಗ್ತಿಲ್ಲ ಲ್ಯಾಂಡಿಗ್ ಸಿಗ್ನಲ್ : ಕಾಬೂಲ್‌ನಿಂ‌ದ ಲ್ಯಾಂಡ್ ಸಿಗ್ನಲ್‌ಗೆ ಕಾಯುತ್ತಿದೆ 2 ಐಎಎಫ್ ವಿಮಾನಗಳು

21/08/2021, 17:18

ನವದೆಹಲಿ(reporterkarnataka.com): ತಾಲಿಬಾನ್ ಕೈವಶವಾಗಿರುವ ಅಪ್ಘಾನಿಸ್ತಾನದಲ್ಲಿ ಸಿಲುಕಿರುವ ಭಾರತೀಯರ ರಕ್ಷಣೆಗೆ ಭಾರತೀಯ ವಾಯುಸೇನೆಗೆ ಸೇರಿದ ಎರಡು ವಿಮಾನಗಳು ಸಿದ್ದವಾಗಿದ್ದು, ಕಜಕಿಸ್ತಾನದಲ್ಲಿ ಕಾಯುತ್ತಿವೆ. ಆದರೆ ವಿಮಾನ ಲ್ಯಾಂಡಿಂಗ್‌ ಆಗಲು ಕಾಬೂಲ್‌ ವಿಮಾನ ನಿಲ್ದಾಣದಿಂದ ಇದುವರೆಗೆ ಯಾವುದೇ ಸಿಗ್ನಲ್‌ ದೊರೆತಿಲ್ಲ ಎಂದು ತಿಳಿದು ಬಂದಿದೆ.

ಭಾರತೀಯರು ಸೇರಿದಂತೆ ಸುಮಾರು 2 ಸಾವಿರಕ್ಕೂ ಅಧಿಕ ಮಂದಿ ವಿದೇಶಿಯರು ಕಾಬೂಲಿನಲ್ಲಿ ಸಿಲುಕಿಕೊಂಡಿದ್ದಾರೆ ಎಂಬ ಮಾಹಿತಿಯಿದೆ.

ಈ ಮಧ್ಯೆ ಏರ್‌ಲಿಫ್ಟ್‌ಗೆ ಕಾಯುತ್ತಿದ್ದ ಸುಮಾರು150ಕ್ಕೂ ಅಧಿಕ ಭಾರತೀಯರನ್ನು ಕಾಬೂಲ್‌ ವಿಮಾನ ನಿಲ್ದಾಣದಿಂದ ತಾಲಿಬಾನ್‌ ಉಗ್ರರು ಅಪಹರಿಸಿದ್ದಾರೆ ಎಂದು ಅಪ್ಘಾನ್‌ ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ಆದರೆ ಈ ಕುರಿತು ಭಾರತೀಯ ವಿದೇಶಾಂಗ ಇಲಾಖೆಯಾಗಲಿದೆ, ಭಾರತೀಯ ರಾಯಬಾರ ಕಚೇರಿಯಾಗಲಿ ಖಚಿತ ಪಡಿಸಿಲ್ಲ.

ಇತ್ತೀಚಿನ ಸುದ್ದಿ

ಜಾಹೀರಾತು