11:01 AM Sunday12 - October 2025
ಬ್ರೇಕಿಂಗ್ ನ್ಯೂಸ್
ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮಡಿಕೇರಿಯಲ್ಲಿ ಡಿಜಿಟಲ್ ಸ್ಟುಡಿಯೋ ಕಳ್ಳತನ ಪ್ರಕರಣ: ಐವರು ಚೋರರ ಬಂಧನ ಆಶ್ರಮ ಶಾಲೆಯಲ್ಲಿ ಬೆಂಕಿ ಅವಘಡ: ಮೃತ ವಿದ್ಯಾರ್ಥಿ ಪುಷ್ಪಕ್ ಕುಟುಂಬಕ್ಕೆ 5 ಲಕ್ಷ… ಕಾವೇರಿ ಸಂಕ್ರಮಣ: ಅ. 17ರಂದು ಕೊಡಗು ಜಿಲ್ಲೆಯಲ್ಲಿ ಸಾರ್ವತ್ರಿಕ ರಜೆ; ಮಧ್ಯಾಹ್ನ 1.44ಕ್ಕೆ… 2005ರ ಪೂರ್ವ ಅರಣ್ಯಭೂಮಿಯಲ್ಲಿ ಬದುಕು ಕಟ್ಟಿಕೊಂಡವರಿಗೆ ಭೂಮಿಯ ಹಕ್ಕು: ಮುಖ್ಯಮಂತ್ರಿ ಸಿದ್ದರಾಮಯ್ಯ ‘ನೀರಿದ್ದರೆ ನಾಳೆ – ವಾಟರ್ ಇಸ್ ಫ್ಯೂಚರ್’: ಯೋಜನೆಗೆ ಚಾಲನೆ’: ಬರುವ ಡಿಸೆಂಬರ್… ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ Chikkamagaluru | ಮೂಡಿಗೆರೆ: ‘PRESS’ ಎಂದು ಬರೆದ ಬೈಕ್ ನಲ್ಲಿ ಶ್ರೀಗಂಧ ಕಳ್ಳಸಾಗಣೆ;… ಸೋಮವಾರಪೇಟೆ ಹಂಡ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಲೋಕಾಯುಕ್ತರ ಬಲೆಗೆ: 25 ಸಾವಿರ ಲಂಚ…

ಇತ್ತೀಚಿನ ಸುದ್ದಿ

ಭಾರತ್ ಬಂದ್: ಕುರುಕ್ಷೇತ್ರದ ಸಮೀಪ ದೆಹಲಿ-ಅಮೃತಸರ ಹೆದ್ದಾರಿ ಸಂಚಾರಕ್ಕೆ ನಿರ್ಬಂಧ 

27/09/2021, 10:22

ಹೊಸದಿಲ್ಲಿ(reporterkarnataka.com): ಸಂಯುಕ್ತ ಕಿಸಾನ್ ಮೋರ್ಚಾ ಕರೆ ನೀಡಿರುವ ಭಾರತ್ ಬಂದ್ ಹಿನ್ನೆಲೆಯಲ್ಲಿ ಕುರುಕ್ಷೇತ್ರದ ಬಳಿ ದೆಹಲಿ-ಅಮೃತಸರ ಹೆದ್ದಾರಿ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ.

ರೈತರ ಆಂದೋಲನವನ್ನು ಮುನ್ನಡೆಸುತ್ತಿರುವ 40 ಕ್ಕೂ ಹೆಚ್ಚು ಕೃಷಿ ಒಕ್ಕೂಟಗಳ ಸಂಯುಕ್ತ ಕಿಸಾನ್ ಮೋರ್ಚಾ ಜನರನ್ನು ಬಂದ್‌ ಬೆಂಬಲಿಸುವಂತೆ ಮನವಿ ಮಾಡಿದೆ. ಹೊಸ ಕೃಷಿ ಕಾನೂನುಗಳ ವಿರುದ್ಧದ ಪ್ರತಿಭಟನೆ 10 ತಿಂಗಳುಗಳನ್ನು ಪೂರೈಸಿದೆ. ಎಂಎಸ್‌ಪಿ ಅಥವಾ ಕನಿಷ್ಠ ಬೆಂಬಲ ಬೆಲೆಯ ಮೇಲೆ ಸಾಂವಿಧಾನಿಕ ಖಾತರಿಗಾಗಿ ರೈತರು ಒತ್ತಾಯಿಸುತ್ತಿದ್ದಾರೆ. ಹೊಸ ಕಾನೂನುಗಳು ಖಾಸಗಿ ಸಂಸ್ಥೆಗಳು ಕೃಷಿ ವಲಯವನ್ನು ಸ್ವಾಧೀನಪಡಿಸಿಕೊಳ್ಳಲು ಅನುವು ಮಾಡಿಕೊಡುತ್ತದೆ ಎಂದು ಅವರು ಆರೋಪಿಸಿದ್ದಾರೆ.

ಸಂಯುಕ್ತ ಕಿಸಾನ್ ಮೋರ್ಚಾ, ರೈತರ ಆಂದೋಲನವನ್ನು ಮುನ್ನಡೆಸುತ್ತಿರುವ 40 ಕ್ಕೂ ಹೆಚ್ಚು ಕೃಷಿ ಒಕ್ಕೂಟಗಳ  ಸಂಸ್ಥೆಯಾಗಿದ್ದು, ಜನರು ಬಂದ್‌ಗೆ ಸೇರುವಂತೆ ಮನವಿ ಮಾಡಿದ್ದಾರೆ. ಸಂಸ್ಥೆಯು ರಾಜಕೀಯ ಪಕ್ಷಗಳನ್ನು “ಪ್ರಜಾಪ್ರಭುತ್ವ ಮತ್ತು ಫೆಡರಲಿಸಂ ತತ್ವಗಳನ್ನು ರಕ್ಷಿಸುವ ನಿಟ್ಟಿನಲ್ಲಿ ರೈತರೊಂದಿಗೆ ನಿಲ್ಲುವಂತೆ” ಕೇಳಿದೆ.

ಇತ್ತೀಚಿನ ಸುದ್ದಿ

ಜಾಹೀರಾತು