1:40 PM Tuesday24 - February 2026
ಬ್ರೇಕಿಂಗ್ ನ್ಯೂಸ್
ಹೊನ್ನಾರು ರಂಗೋತ್ಸವ: 26ರ ವರೆಗೆ ಕಲಾಸಕ್ತರಿಗೆ ನಾಟಕ ವೀಕ್ಷಿಸುವ ಸದಾವಕಾಶ ಇಬ್ಬರು ಅಂತರ್ ರಾಜ್ಯ ಗಾಂಜಾ ಮಾರಾಟಗಾರರ ಸಹಿತ 4 ಮಂದಿ ಬಂಧನ: 12… ಯುವ ಕಾಂಗ್ರೆಸ್ಸಿಗರು ಬೇಷರತ್ ಕ್ಷಮೆ ಕೇಳಲಿ: ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಧೀರಜ್… ಸಿದ್ದಾಪುರ: ವಾಹನಗಳ ಮೇಲೆ ಮುಂದುವರೆದ ಕಾಡಾನೆ ದಾಳಿ; ಕೂದಲು ಎಳೆ ಅಂತರದಲ್ಲಿ ಕಾರ್ಮಿಕರು… ಪಿರಿಯಾಪಟ್ಟಣದ ರಾಷ್ಟ್ರೀಯ ಹೆದ್ದಾರಿ 275 ನಲ್ಲಿ ಅರಣ್ಯ ಬೆಂಕಿಗೆ ಅಹುತಿ:ಅಪಾರ ಪ್ರಮಾಣದ ಬಿದಿರು… ಸಿದ್ದಾಪುರ ಸಮೀಪದ ಕರಡಿಗೋಡು ಗ್ರಾಮದಲ್ಲಿ ವಾಹನ ಡಿಕ್ಕಿ: ಕಾಡುಕೋಣ ಕಾಲು ಮುರಿತ ಐರ್ಲೆಂಡ್‌ನಲ್ಲಿ ಕಡಬ ಕುಟ್ರುಪಾಡಿಯ ಯುವಕ ನಿಗೂಢವಾಗಿ ಸಾವು: ನೇಣು ಬಿಗಿದ ಸ್ಥಿತಿಯಲ್ಲಿ ಶವ… Kodagu | ಸಿದ್ದಾಪುರ: ಟ್ರ್ಯಾಕ್ಟರ್ ಮಗುಚಿ ಬಾದಾಮಿಯ ಕಾರ್ಮಿಕ ದುರ್ಮರಣ Kodagu | ಸಿದ್ದಾಪುರ ಬಳಿ ಕಾರು ಮೇಲೆ ಕಾಡಾನೆ ದಾಳಿ: ಜಖಂ ಕುಖ್ಯಾತ ರೌಡಿ ಶೀಟರ್ ಸಫ್ವಾನ್ ಬಂಧನ: ಮಂಗಳೂರು ಸಿಸಿಬಿ ಪೊಲೀಸರಿಂದ 26 ಪ್ರಕರಣಗಳ…

ಇತ್ತೀಚಿನ ಸುದ್ದಿ

ಭಾರತ ಧಗಧಗ: 122 ವರ್ಷಗಳಲ್ಲಿ ಅತ್ಯಧಿಕ ತಾಪಮಾನ ದಾಖಲು; ಮೇ ತಿಂಗಳಲ್ಲಿ ಇಳಿಕೆ ಸಾಧ್ಯತೆ

01/05/2022, 14:09

ಹೊಸದಿಲ್ಲಿ(reporterkarnataka.com): ಇಡೀ ದೇಶವೇ ಧಗಧಗನೆ ಕುದಿಯುತ್ತಿದೆ. ತಾಪಮಾನ ಹೆಚ್ಚಾಗುತ್ತಿದೆ. ಭಾರತದ ವಾರ್ಷಿಕ ಸರಾಸರಿ ತಾಪಮಾನವು ಕಳೆದ 122 ವರ್ಷಗಳ ಅವಧಿಯಲ್ಲಿ ಇದೇ ಮೊದಲಬಾರಿಗೆ ಅತ್ಯಧಿಕ ಪ್ರಮಾಣವನ್ನು ದಾಖಲಿಸಿದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ.

ಹೀಟ್‌ ವೇವ್ ನ ಪರಿಣಾಮ ಮಾರ್ಚ್ ತಿಂಗಳಿನಿಂದಲೇ ವಾಯವ್ಯ ಭಾರತದ ತಾಪಮಾನದಲ್ಲಿ ಏರಿಕೆಯಾಗಿದೆ. ಇದು 1900ನೇ 

ಇಸವಿಯಿಂದ ಇಲ್ಲಿಯವರೆಗೆ ದಾಖಲಾದ ಗರಿಷ್ಟ ಪ್ರಮಾಣವಾಗಿದೆ. ಮೇ ತಿಂಗಳಲ್ಲಿ ಈ ಪ್ರಮಾಣವು ಸರಾಸರಿಗಿಂತ ತುಸು ಇಳಿಕೆಯಾಗಬಹುದು ಎಂದು ಊಹಿಸಲಾಗಿದೆ.

ಹವಾಮಾನ ಇಲಾಖೆಯ ಪ್ರಕಾರ ಮೇ ತಿಂಗಳಲ್ಲಿ ಪಶ್ಚಿಮದ ಅಡಚಣೆ (ವೆಸ್ಟರ್ನ್‌ ಡಿಸ್ಟರ್ಬನ್ಸ್)‌ ಗಳ ಪರಿಣಾಮದಿಂದಾಗಿ ವಾಯವ್ಯ ಭಾಗಗಳಲ್ಲಿ ಗಣನೀಯವಾಗ ಇಳಿಕೆಯಾಗುವ ಸಾಧ್ಯತೆಯಿದೆ.

ಇತ್ತೀಚಿನ ಸುದ್ದಿ

ಜಾಹೀರಾತು