9:54 AM Sunday17 - August 2025
ಬ್ರೇಕಿಂಗ್ ನ್ಯೂಸ್
Bangalore | ಬಿಜೆಪಿಯವರಿಗೆ ರಾಜಕಾರಣಕ್ಕಾಗಿ ಧರ್ಮಸ್ಥಳ ಬೇಕಾಗಿದೆ: ಡಿಸಿಎಂ ಡಿ.ಕೆ. ಶಿವಕುಮಾರ್ ಕಿಡಿ ವಿರಾಜಪೇಟೆ: ಅರಣ್ಯ ಇಲಾಖೆಯ ಕಾರ್ಯಾಚರಣೆ ಯಶಸ್ವಿ; ನಾಡಿನಲ್ಲಿ ಬೀಡು ಬಿಟ್ಟಿದ್ದ 10ಕ್ಕೂ ಅಧಿಕ… ‘ಧರ್ಮಸ್ಥಳ ವಿರುದ್ಧ ಷಡ್ಯಂತರʼ ರಾಜ್ಯ ಸರ್ಕಾರದ್ದೇ?: ಡಿ.ಕೆ. ಶಿವಕುಮಾರ್‌ ಹೇಳಿಕೆಗೆ ಕೇಂದ್ರ ಸಚಿವ… ಸಾಲದ ಬಾಧೆ: ಆಟೋ ಚಾಲಕ ಕಾವೇರಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನ; ಅರಣ್ಯ… ಬಸವಣ್ಣನವರ ಕಲ್ಯಾಣ ರಾಜ್ಯದ ಕನಸಿನ ಈಡೇರಿಕೆಯೇ ನಮ್ಮ ಗುರಿ: ಸಿಎಂ ಸಿದ್ದರಾಮಯ್ಯ ಕೇಂದ್ರದಿಂದ ಸ್ವಾತಂತ್ರ್ಯೋತ್ಸವದ ವಿಶಿಷ್ಠ ಕೊಡುಗೆ; ಉತ್ತರ ಕರ್ನಾಟಕಕ್ಕೆ ವಿಶೇಷ ಆರ್ಥಿಕ ವಲಯ ಘೋಷಣೆ ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ; ಎಸ್ಐಟಿ ತನಿಖೆ ನಡೆಯುತ್ತಿರುವಾಗ ಸದನದಲ್ಲಿ ಪ್ರಸ್ತಾಪ ಸರಿಯಲ್ಲ:… ಜಾಮೀನು ರದ್ದು ಮಾಡಿದ ಸುಪ್ರೀಂಕೋರ್ಟ್: ನಟ ದರ್ಶನ್​​, ಪವಿತ್ರಾ ಗೌಡ ಸಹಿತ 4… ಕೇಂದ್ರದಿಂದ ರಸಗೊಬ್ಬರ ಪೂರೈಕೆ ಕೊರತೆ ರಾಜ್ಯದ ಸಮಸ್ಯೆಗೆ ಕಾರಣ: ಕೃಷಿ ಸಚಿವ ಎನ್.ಚಲುವರಾಯಸ್ವಾಮಿ Kodagu | ಮಡಿಕೇರಿ: ಅಸ್ಸಾಂ ಕಾರ್ಮಿಕರಿಂದ ಆಧಾರ್ ಕಾರ್ಡಿನ ದುರ್ಬಳಕೆ ಆರೋಪ

ಇತ್ತೀಚಿನ ಸುದ್ದಿ

ಭಾರತ ಧಗಧಗ: 122 ವರ್ಷಗಳಲ್ಲಿ ಅತ್ಯಧಿಕ ತಾಪಮಾನ ದಾಖಲು; ಮೇ ತಿಂಗಳಲ್ಲಿ ಇಳಿಕೆ ಸಾಧ್ಯತೆ

01/05/2022, 14:09

ಹೊಸದಿಲ್ಲಿ(reporterkarnataka.com): ಇಡೀ ದೇಶವೇ ಧಗಧಗನೆ ಕುದಿಯುತ್ತಿದೆ. ತಾಪಮಾನ ಹೆಚ್ಚಾಗುತ್ತಿದೆ. ಭಾರತದ ವಾರ್ಷಿಕ ಸರಾಸರಿ ತಾಪಮಾನವು ಕಳೆದ 122 ವರ್ಷಗಳ ಅವಧಿಯಲ್ಲಿ ಇದೇ ಮೊದಲಬಾರಿಗೆ ಅತ್ಯಧಿಕ ಪ್ರಮಾಣವನ್ನು ದಾಖಲಿಸಿದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ.

ಹೀಟ್‌ ವೇವ್ ನ ಪರಿಣಾಮ ಮಾರ್ಚ್ ತಿಂಗಳಿನಿಂದಲೇ ವಾಯವ್ಯ ಭಾರತದ ತಾಪಮಾನದಲ್ಲಿ ಏರಿಕೆಯಾಗಿದೆ. ಇದು 1900ನೇ 

ಇಸವಿಯಿಂದ ಇಲ್ಲಿಯವರೆಗೆ ದಾಖಲಾದ ಗರಿಷ್ಟ ಪ್ರಮಾಣವಾಗಿದೆ. ಮೇ ತಿಂಗಳಲ್ಲಿ ಈ ಪ್ರಮಾಣವು ಸರಾಸರಿಗಿಂತ ತುಸು ಇಳಿಕೆಯಾಗಬಹುದು ಎಂದು ಊಹಿಸಲಾಗಿದೆ.

ಹವಾಮಾನ ಇಲಾಖೆಯ ಪ್ರಕಾರ ಮೇ ತಿಂಗಳಲ್ಲಿ ಪಶ್ಚಿಮದ ಅಡಚಣೆ (ವೆಸ್ಟರ್ನ್‌ ಡಿಸ್ಟರ್ಬನ್ಸ್)‌ ಗಳ ಪರಿಣಾಮದಿಂದಾಗಿ ವಾಯವ್ಯ ಭಾಗಗಳಲ್ಲಿ ಗಣನೀಯವಾಗ ಇಳಿಕೆಯಾಗುವ ಸಾಧ್ಯತೆಯಿದೆ.

ಇತ್ತೀಚಿನ ಸುದ್ದಿ

ಜಾಹೀರಾತು