2:53 PM Sunday22 - March 2026
ಬ್ರೇಕಿಂಗ್ ನ್ಯೂಸ್
ರಂಗೇರಿದ ದಾವಣಗೆರೆ ಉಪ ಚುನಾವಣೆ ಸಮರ: ಕೈ-ಕಮಲ ಅಭ್ಯರ್ಥಿಗಳ ಆಸ್ತಿ ವಿವರ ಘೋಷಣೆ ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ನಾಮಪತ್ರ ಸಲ್ಲಿಕೆ ದಾವಣಗೆರೆ ದಕ್ಷಿಣ ಉಪ ಚುನಾವಣೆ: ಕಾಂಗ್ರೆಸ್‌ ಟಿಕೆಟ್‌ ಘೋಷಣೆಗೂ ಮುನ್ನವೇ ಸಮರ್ಥ್‌ ಶಾಮನೂರು… ಬಾಗಲಕೋಟೆ ಉಪ ಚುನಾವಣೆ: ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಬಿಸಿಲ‌ ಧಗೆ: ಕುದುರೆಮುಖ ರಾಷ್ಟ್ರೀಯ ಉದ್ಯಾನವನದ 25ಕ್ಕೂ ಹೆಚ್ಚು ಕಡೆಯಲ್ಲಿ ಶೋಲಾ ಹುಲ್ಲುಗಾವಲಿಗೆ… Kodagu | ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಆಟೋ ಚಾಲಕ ಅರೆಸ್ಟ್ ಹಬ್ಬದ ಸ್ಪೆಷಲ್: ಕಾರವಾರ- ಉಡುಪಿ- ಮಂಗಳೂರು- ಬೆಂಗಳೂರಿಗೆ ವಿಶೇಷ ರೈಲು; ವೇಳಾಪಟ್ಟಿ ರೆಡಿ Kodagu | ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಸವಾರ ದುರ್ಮರಣ ಲಂಚದೊಂದಿಗೆ ಕಾರಿನಲ್ಲಿ ಪರಾರಿ: 15 ಕಿಮೀ ಬೆನ್ನತ್ತಿ ಸಹಾಯಕ ಔಷಧ ನಿಯಂತ್ರಕಿಯ ಬಂಧಿಸಿದ… ಕುಶಾಲನಗರದಲ್ಲಿ ವೇಶ್ಯವಾಟಿಕೆ: ಇಬ್ಬರ ಬಂಧನ: ಇನ್ನಿಬ್ಬರು ಯುವತಿಯರು ಸಾಂತ್ವನ ಕೇಂದ್ರಕ್ಕೆ

ಇತ್ತೀಚಿನ ಸುದ್ದಿ

ಭಾರತಕ್ಕೆ ಕೊರೊನಾ 3ನೇ ಅಲೆ; ನೋ ಚಾನ್ಸ್ ಎನ್ನುತ್ತಾರೆ ಖ್ಯಾತ ವೈದ್ಯ ಡಾ. ರಾಜು ಕೃಷ್ಣಮೂರ್ತಿ

04/06/2021, 07:50

ಬೆಂಗಳೂರು(reporterkarnataka news): ಕೊರೊನಾ ಎರಡನೇ ಅಲೆಯ ಆರ್ಭಟ ತಗ್ಗುವ ಮುನ್ನವೇ 3ನೇ ಅಲೆಯ ಬಗ್ಗೆ ವ್ಯಾಪಕವಾಗಿ ಚರ್ಚೆ ನಡೆಯುತ್ತದೆ. ಮಕ್ಕಳನ್ನೇ ಟಾರ್ಗೆಟ್ ಮಾಡಿ ಬರುತ್ತದೆ. ಅಕ್ಟೋಬರ್ ನಲ್ಲೇ ಶುರುವಾಗುತ್ತದೆ ಎಂದು ಸುದ್ದಿ ಹಬ್ಬಿಸಲಾಗುತ್ತಿದೆ. ಈ ಕುರಿತು ರಾಜ್ಯದ ಹೆಮ್ಮೆಯ ವೈದ್ಯರಾದ ಡಾ. ರಾಜು ಕೃಷ್ಣಮೂರ್ತಿ ಏನು ಹೇಳುತ್ತಾರೆ ಎಂಬುದನ್ನು ಓದಿ ನೋಡೋಣ.

ಡಾ. ರಾಜು ಪ್ರಕಾರ ಇದೊಂದು ಹೆದರಿಸುವ ತಂತ್ರವಾಗಿದೆಯಂತೆ. ಅವರು ಹೇಳುವ ಪ್ರಕಾರ 3ನೇ ಅಲೆ ನೋ ಚಾನ್ಸ್. ಜನರಲ್ಲಿ ಈಗಾಗಲೇ ಗಾರ್ಡ್ ಇಮ್ಯುನಿಟಿ ಜಾಸ್ತಿಯಾಗಿದೆಯಂತೆ. ಜನ ಸಮುದಾಯಕ್ಕೆ ರೋಗ ನಿರೋಧಕ ಶಕ್ತಿ ಬಂದಿರುವುದರಿಂದ 3ನೇ ಅಲೆ ಇತ್ತ ಸುಳಿಯದು ಎಂಬ ಸಿಹಿ ಸುದ್ದಿಯನ್ನು ಕೊಟ್ಟಿದ್ದಾರೆ.

ಡಾ. ರಾಜು ಮತ್ತೊಂದು ಕಿವಿಮಾತು ಹೇಳುತ್ತಾರೆ. ಅದೇನೆಂದರೆ ಮೂರನೇ ಅಲೆ ಬಾರದು ಎಂದು ನಿರ್ಲಕ್ಷ್ಯ ಬೇಡ. ಸಾಕಷ್ಟು ತರಕಾರಿ, ಸೊಪ್ಪು, ಹಣ್ಣು ಹಂಪಲು ತಿಂದು ವ್ಯಾಯಾಮ ಮಾಡಿ ಆರೋಗ್ಯವನ್ನು ಚೆನ್ನಾಗಿ ಇಟ್ಟುಕೊಳ್ಳಿ ಎನ್ನುತ್ತಾರೆ.

ಇತ್ತೀಚಿನ ಸುದ್ದಿ

ಜಾಹೀರಾತು