3:13 AM Wednesday1 - April 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ ಉಪ ಚುನಾವಣೆ: ಕೆಂಡ ತುಳಿದು ಭಕ್ತಿ ಸಮರ್ಪಿಸಿದ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್‌ ಸಿದ್ದಗಂಗಾ ಮಠಕ್ಕೆ ಬಂದಿದ್ದು ನನ್ನ ಜೀವನದ ಸೌಭಾಗ್ಯ: ರಾಷ್ಟ್ರಪತಿ ದ್ರೌಪದಿ ಮುರ್ಮು ದಾವಣಗೆರೆ, ಬಾಗಲಕೋಟೆಯಲ್ಲಿ ಸಚಿವ ಜಮೀರ್ ಪ್ರಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ…

ಇತ್ತೀಚಿನ ಸುದ್ದಿ

ಭಯೋತ್ಪಾದಕ ತಾಲಿಬಾನ್ ಸರಕಾರಕ್ಕೆ 230 ಕೋಟಿ ನೆರವು ಘೋಷಿಸಿದ ಚೀನಾ

09/09/2021, 11:27

ಕಾಬೂಲ್ (Reporterkarnataka.com)

ತಾಲಿಬಾನ್ ಅಫ್ಘಾನಿಸ್ತಾನವನ್ನು ವಶಪಡಿಸಿಕೊಂಡು ಸರ್ಕಾರ ರಚನೆ ಮಾಡಿಕೊಂಡ ಬೆನ್ನಲ್ಲೆ ಚೀನಾ ಸರ್ಕಾರ ಅಫ್ಘಾನಿಸ್ತಾನಕ್ಕೆ 230 ಕೋಟಿ ರೂ. ನೆರವು ಘೋಷಣೆ ಮಾಡಿದೆ.

ಚೀನಾ ಸರ್ಕಾರ ಅಫ್ಘಾನಿಸ್ತಾನಕ್ಕೆ 31 ಮಿಲಿಯನ್ ಡಾಲರ್ (ಸುಮಾರು 228 ಕೋಟಿ ರೂ.) ಮೌಲ್ಯದ ಪೂರೈಕೆಯನ್ನು ಒದಗಿಸುವುದಾಗಿ ಹೇಳಿದೆ. 

ಆಹಾರ ಧಾನ್ಯಗಳು, ಲಸಿಕೆ ದಾಸ್ತಾನು ಮತ್ತು ಔಷಧಿಗಳು ಸೇರಿವೆ ಎಂದು ಚೀನಾದ ವಿದೇಶಾಂಗ ಸಚಿವ ವಾಂಗ್ ಯಿ ಹೇಳಿದ್ದಾರೆ.

ಜುಲೈಯಲ್ಲಿ ದಕ್ಷಿಣ ಏಷ್ಯಾದ ರಾಷ್ಟ್ರಗಳೊಂದಿಗೆ ಸ್ಥಾಪಿಸಲಾದ ತುರ್ತು ಮೀಸಲು ಅಡಿಯಲ್ಲಿ ಸಂಘರ್ಷಪೀಡಿತ ದೇಶಕ್ಕೆ ಹೆಚ್ಚುವರಿ ಪರಿಹಾರ ಸಾಮಗ್ರಿಗಳನ್ನು ಕಳುಹಿಸಲು ಚೀನಾ ಸಿದ್ಧವಿದೆ ಎಂದು ವಾಂಗ್ ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು