11:14 AM Saturday21 - September 2024
ಬ್ರೇಕಿಂಗ್ ನ್ಯೂಸ್
ನಂಜನಗೂಡು: 20 ಕೋಟಿ ರೂಪಾಯಿ ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕರಿಂದ ಚಾಲನೆ ಬೆಂಗಳೂರಿನ ಇಸ್ಕಾನ್ ಶ್ರೀರಾಧಾಕೃಷ್ಣ ದೇವಸ್ಥಾನದಲ್ಲಿ ಬಾಲ್ಯದ ಕ್ಯಾನ್ಸರ್ ಜಾಗೃತಿ ಮಾಸಕ್ಕೆ ಚಿನ್ನದ ಹೊಳಪು ತೀರ್ಥಹಳ್ಳಿ: ಹಿಂದೂ- ಮುಸ್ಲಿಂ ಸೌಹಾರ್ದತೆಗೆ ಸಾಕ್ಷಿಯಾದ ಛತ್ರಕೇರಿ ಗಣೇಶೋತ್ಸವ ಶೋಭಾಯಾತ್ರೆ ಮಿಸ್ಟರ್ ಕರಾವಳಿ, ಮಿಸ್ ಕರಾವಳಿ ಪ್ರಶಸ್ತಿ ರಂಜಿತ್ ಗಾಣಿಗ ಹಾಗೂ ರಿಷಾ ಟಾನ್ಯಾ… ಮೇಯರ್ ಆಯ್ಕೆ ಸಭೆಯಲ್ಲಿ ಬಿಜೆಪಿ- ಕಾಂಗ್ರೆಸ್ ವಾಕ್ಸಮರ: ಕೊನೆಗೆ ನಿರಾಳ, ಕೂಲ್ ಕೂಲ್!! ತೀರ್ಥಹಳ್ಳಿ: ಸರ್ವಧರ್ಮ ಸಮನ್ವಯತೆಯಲ್ಲಿ ಸಂಭ್ರಮ- ಸಡಗರದ ಈದ್ ಮಿಲಾದ್ ಆಚರಣೆ ನಂಜನಗೂಡು: ಮುನಿರತ್ನ ವಿರುದ್ಧ ಜನ ಸಂಗ್ರಾಮ ಪರಿಷತ್ ಪ್ರತಿಭಟನೆ: ಶಾಸಕ ಸ್ಥಾನದಿಂದ ವಜಾಗೊಳಿಸಲು… ಜೈಪುರದಲ್ಲಿ ಇಂಡಿಯನ್ ಯೂತ್ ಪಾಲಿ೯ಮೆಂಟ್ 27ನೇ ಅಧಿವೇಶನ: ಸ್ಪೀಕರ್ ಖಾದರ್ ಉದ್ಘಾಟನೆ ನಮ್ಮ‌ ಶಾಲೆ‌ ನಮ್ಮ‌ ಜವಾಬ್ದಾರಿ ಕಾರ್ಯಕ್ರಮ ಸರಕಾರಿ ಶಾಲಾ ಮಕ್ಕಳ ಉಜ್ವಲ ಭವಿಷ್ಯಕ್ಕೆ… ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಭಾರೀ ಫೈಟ್: ಮಹಿಳಾ ಅಭ್ಯರ್ಥಿಯಿಂದ ಪ್ರಬಲ ಪೈಪೋಟಿ

ಇತ್ತೀಚಿನ ಸುದ್ದಿ

ಭಯೋತ್ಪಾದಕ ತಾಲಿಬಾನ್ ಸರಕಾರಕ್ಕೆ 230 ಕೋಟಿ ನೆರವು ಘೋಷಿಸಿದ ಚೀನಾ

09/09/2021, 11:27

ಕಾಬೂಲ್ (Reporterkarnataka.com)

ತಾಲಿಬಾನ್ ಅಫ್ಘಾನಿಸ್ತಾನವನ್ನು ವಶಪಡಿಸಿಕೊಂಡು ಸರ್ಕಾರ ರಚನೆ ಮಾಡಿಕೊಂಡ ಬೆನ್ನಲ್ಲೆ ಚೀನಾ ಸರ್ಕಾರ ಅಫ್ಘಾನಿಸ್ತಾನಕ್ಕೆ 230 ಕೋಟಿ ರೂ. ನೆರವು ಘೋಷಣೆ ಮಾಡಿದೆ.

ಚೀನಾ ಸರ್ಕಾರ ಅಫ್ಘಾನಿಸ್ತಾನಕ್ಕೆ 31 ಮಿಲಿಯನ್ ಡಾಲರ್ (ಸುಮಾರು 228 ಕೋಟಿ ರೂ.) ಮೌಲ್ಯದ ಪೂರೈಕೆಯನ್ನು ಒದಗಿಸುವುದಾಗಿ ಹೇಳಿದೆ. 

ಆಹಾರ ಧಾನ್ಯಗಳು, ಲಸಿಕೆ ದಾಸ್ತಾನು ಮತ್ತು ಔಷಧಿಗಳು ಸೇರಿವೆ ಎಂದು ಚೀನಾದ ವಿದೇಶಾಂಗ ಸಚಿವ ವಾಂಗ್ ಯಿ ಹೇಳಿದ್ದಾರೆ.

ಜುಲೈಯಲ್ಲಿ ದಕ್ಷಿಣ ಏಷ್ಯಾದ ರಾಷ್ಟ್ರಗಳೊಂದಿಗೆ ಸ್ಥಾಪಿಸಲಾದ ತುರ್ತು ಮೀಸಲು ಅಡಿಯಲ್ಲಿ ಸಂಘರ್ಷಪೀಡಿತ ದೇಶಕ್ಕೆ ಹೆಚ್ಚುವರಿ ಪರಿಹಾರ ಸಾಮಗ್ರಿಗಳನ್ನು ಕಳುಹಿಸಲು ಚೀನಾ ಸಿದ್ಧವಿದೆ ಎಂದು ವಾಂಗ್ ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು