10:59 PM Monday25 - May 2026
ಬ್ರೇಕಿಂಗ್ ನ್ಯೂಸ್
ಕಾಫಿ ತೋಟದಲ್ಲಿ ಕಾಡಾನೆಗಳ ‘ರೌದ್ರ ನರ್ತನ: ಅರಣ್ಯ ಸಿಬ್ಬಂದಿಯನ್ನೇ ಬೆನ್ನಟ್ಟಿದ ಗಜಪಡೆ ಮೇಕೆದಾಟು ವಿವಾದ: ತಮಿಳುನಾಡು ಸಿಎಂ ವಿಜಯ್ ತುರ್ತು ಸಭೆ, ಕಾನೂನು ಹೋರಾಟ ಚುರುಕುಗೊಳಿಸಲು… ಕೊಲ್ಲೂರು ಆಕ್ಸಿಡೆಂಟ್ | ಮೃತ ಮಹಿಳೆಯ ಮೈ ಮೇಲಿನ ಚಿನ್ನಾಭರಣ ಕದ್ದ ಕೇಸಿಗೆ… ಚಿಕ್ಕಮಗಳೂರು: ಕೈ ಕೈ ಮಿಲಾಯಿಸುವ ಮಟ್ಟಿಗೆ ತಲುಪಿದ ಕಾಂಗ್ರೆಸ್ – ಬಿಜೆಪಿ ಕಾರ್ಯಕರ್ತರ… ಮಂಗಳೂರು ವಿಮಾನ ದುರಂತ | ಕಾಕ್‌ಪಿಟ್‌ನಲ್ಲಿ ಹಾರಾಟದ ವೇಳೆ 1 ಗಂಟೆ 40… ಭಾರತೀಯರ ರಕ್ತಕ್ಕೆ ಪಾಕ್​ನಲ್ಲಿ ಪ್ರತೀಕಾರ: ಪುಲ್ವಾಮಾ ದಾಳಿ ಮಾಸ್ಟರ್‌ ಮೈಂಡ್ ಹಮ್ಜಾ ಬುರ್ಹಾನ್… ದ್ವಿತೀಯ ಪಿಯುಸಿ ಪರೀಕ್ಷೆ-2 ಫಲಿತಾಂಶ ಪ್ರಕಟ: 80,535 ವಿದ್ಯಾರ್ಥಿಗಳ ಪೈಕಿ 36,764 ಮಂದಿ… ತಜ್ಞರ ಸಮಿತಿ ವರದಿಯನ್ನು ನಿರ್ಲಕ್ಷಿಸಿದ್ದೇ ದುಬಾರೆ ದುರ್ಘಟನೆ ಕಾರಣ? ನಂಜನಗೂಡು | ಯಡಿಯಾಲ ಸುತ್ತಮುತ್ತ ಹುಲಿ ಹೆಜ್ಜೆ ಪತ್ತೆ: ಗ್ರಾಮಸ್ಥರಲ್ಲಿ ಆತಂಕ ದುಬಾರೆ ಆನೆ ಶಿಬಿರದಲ್ಲಿ ಮಾರ್ಗಸೂಚಿ ಪಾಲಿಸಲು ಸೂಚನೆ: ಕೊಡಗು ಉಸ್ತುವಾರಿ ಸಚಿವ ಬೋಸರಾಜು

ಇತ್ತೀಚಿನ ಸುದ್ದಿ

ಚಿತ್ರದುರ್ಗ: ಭೀಕರ ರಸ್ತೆ ಅಪಘಾತ; ಇಬ್ಬರು ರೈತರು ಸೇರಿ 4 ಮಂದಿ ದಾರುಣ ಸಾವು

05/12/2021, 18:21

ಗೋಪಾನಹಳ್ಳಿ ಶಿವಣ್ಣ ಚಳ್ಳಕೆರೆ ಚಿತ್ರದುರ್ಗ
info.reporterkarnataka@gmail.

ಈರುಳ್ಳಿ ಸಾಗಿಸುತ್ತಿದ್ದ ಐಷರ್ ಲಾರಿಗೆ ಮತ್ತೊಂದು ಲಾರಿ ಡಿಕ್ಕಿ ಹೊಡೆದ ಪರಿಣಾಮವಾಗಿ ಇಬ್ಬರು ರೈತರು ಸೇರಿದಂತೆ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಭೀಕರ ಘಟನೆ ಚಿತ್ರದುರ್ಗ ಜಿಲ್ಲೆಯಲ್ಲಿ ನಡೆದಿದೆ.

ಚಿತ್ರದುರ್ಗ ಜಿಲ್ಲೆಯ ದೊಡ್ಡಸಿದ್ದವ್ವನಹಳ್ಳಿ ರಾಷ್ಟ್ರೀಯ ಹೆದ್ದಾರಿ- ೪ರಲ್ಲಿ ಬೆಳಗಿನ ಜಾವ ಈ ದುರ್ಘಟನೆ ಸಂಭವಿಸಿದ್ದು, ನಾಲ್ವರು ಮೃತಪಟ್ಟಿದ್ದಾರೆ.

ಮೃತರನ್ನು ರಾಯಚೂರು ಮೂಲದ ಹುಲುಗಪ್ಪ, ಕುಷ್ಟಗಿ ತಾಲೂಕಿನ ಮಂಜುನಾಥ, ವಿಜಯಪುರದ ಲಾರಿ ಕ್ಲೀನರ್ ಸಂಜಯ್, ರೋಣದ ಚಾಲಕ ಶರಣಪ್ಪ ಮೃತರು ಎಂದು ಗುರುತಿಸಲಾಗಿದೆ. ಗಾಯಗೊಂಡ ಗ್ಯಾಸ್ ಟ್ಯಾಂಕರ್ ಚಾಲಕ ಹಾಗೂ ಕ್ಲೀನರ್‌ಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಚಿಕಿತ್ಸೆಗಾಗಿ ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು