3:48 PM Monday13 - October 2025
ಬ್ರೇಕಿಂಗ್ ನ್ಯೂಸ್
ಹಾಸನಾಂಬ ದರ್ಶನಕ್ಕೆ ಜನರಿಗೆ ತಮ್ಮ ಗುರುತಿನ ಚೀಟಿ ನೀಡಿದ ಇಬ್ಬರು ಅಧಿಕಾರಿಗಳು ಸಸ್ಪೆಂಡ್ ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮಡಿಕೇರಿಯಲ್ಲಿ ಡಿಜಿಟಲ್ ಸ್ಟುಡಿಯೋ ಕಳ್ಳತನ ಪ್ರಕರಣ: ಐವರು ಚೋರರ ಬಂಧನ ಆಶ್ರಮ ಶಾಲೆಯಲ್ಲಿ ಬೆಂಕಿ ಅವಘಡ: ಮೃತ ವಿದ್ಯಾರ್ಥಿ ಪುಷ್ಪಕ್ ಕುಟುಂಬಕ್ಕೆ 5 ಲಕ್ಷ… ಕಾವೇರಿ ಸಂಕ್ರಮಣ: ಅ. 17ರಂದು ಕೊಡಗು ಜಿಲ್ಲೆಯಲ್ಲಿ ಸಾರ್ವತ್ರಿಕ ರಜೆ; ಮಧ್ಯಾಹ್ನ 1.44ಕ್ಕೆ… 2005ರ ಪೂರ್ವ ಅರಣ್ಯಭೂಮಿಯಲ್ಲಿ ಬದುಕು ಕಟ್ಟಿಕೊಂಡವರಿಗೆ ಭೂಮಿಯ ಹಕ್ಕು: ಮುಖ್ಯಮಂತ್ರಿ ಸಿದ್ದರಾಮಯ್ಯ ‘ನೀರಿದ್ದರೆ ನಾಳೆ – ವಾಟರ್ ಇಸ್ ಫ್ಯೂಚರ್’: ಯೋಜನೆಗೆ ಚಾಲನೆ’: ಬರುವ ಡಿಸೆಂಬರ್… ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ Chikkamagaluru | ಮೂಡಿಗೆರೆ: ‘PRESS’ ಎಂದು ಬರೆದ ಬೈಕ್ ನಲ್ಲಿ ಶ್ರೀಗಂಧ ಕಳ್ಳಸಾಗಣೆ;…

ಇತ್ತೀಚಿನ ಸುದ್ದಿ

ಭೂ ಮಾಫಿಯಾ: ಕೃಷಿ ಭೂಮಿ ಉಳಿವಿಗಾಗಿ ಬೆಳ್ಮ,ಅಂಬ್ಲಮೊಗರು, ಮುನ್ನೂರು ಪಂಚಾಯತಿಗೆ ಮನವಿ

11/03/2022, 12:28

ಮಂಗಳೂರು(reporterkarnataka.com):

ಬೆಳ್ಮ,ಅಂಬ್ಲಮೊಗರು, ಮುನ್ನೂರು ಗ್ರಾಮ ವ್ಯಾಪ್ತಿಯ ಕೃಷಿ ಭೂಮಿಯನ್ನು ಮೋಸದಿಂದ ಖರೀದಿಸಿ, ಮಾರಾಟ ಮಾಡದೇ ಇರುವವರ ಭೂಮಿಯನ್ನು ಒತ್ತುವರಿ ಮಾಡಿರುವುದಲ್ಲದೆ ಕೃಷಿ ಭೂಮಿಗೆ ನೀರುಣಿಸುವ ಕಾಲುವೆಗಳನ್ನು ಮುಚ್ಚಿ, ಕೃಷಿಕರು ಕೃಷಿ ಭೂಮಿಗೆ ಸಂಪರ್ಕಿಸುವ ಏಣಿಗಳನ್ನು ಕಬಳಿಸಿರುವ ಖಾಸಗೀ ಭೂ ಮಾಫಿಯಾದ ವಿರುದ್ಧ ಹೋರಾಟ ನಡೆಸಲು ಗ್ರಾಮದ ಕೃಷಿಕರು ಹಾಗೂ ನಾಗರಿಕರು ಕೃಷಿ ಭೂಮಿ ಸಂರಕ್ಷಣಾ ಸಮಿತಿ
ರಚಿಸಿದ್ದು, ಗ್ರಾಮ ಪಂಚಾಯಿತಿಗಳಿಗೆ ಮನವಿ ಸಲ್ಲಿಸಿದ್ದಾರೆ.


ಕೃಷಿಕರ ಭೂಮಿಯನ್ನು ಉಳಿಸಲು ಹಾಗೂ ಅಕ್ರಮವನ್ನು ತಡೆಯಲು ಒತ್ತಾಯಿಸಿ ಸಮಿತಿಯನ್ನು ವತಿಯಿಂದ ಬೆಳ್ಮ ಹಾಗೂ ಅಂಬ್ಲಮೊಗರು ಗ್ರಾಮದ ಅಧ್ಯಕ್ಷರು ಹಾಗೂ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು