10:40 AM Sunday5 - July 2026
ಬ್ರೇಕಿಂಗ್ ನ್ಯೂಸ್
ತೀರ್ಥಹಳ್ಳಿ | ಅರಳಾಪುರದ ಕೊಪ್ಪಲು ಗ್ರಾಮದಲ್ಲಿ ಗಾಳಿ ಮಳೆಗೆ ಬಿದ್ದ ಬೃಹತ್ ಮರ:… Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ… ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ… ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ… ಬೆಂಗಳೂರು | ನಕಲಿ ಪೊಲೀಸ್ ಅಸಲಿ ಆಟ: ಯೂನಿಫಾರ್ಮ್ ಧರಿಸಿ ಬೈಕ್ ಸವಾರರಿಂದ… Belagavi | ವಿವಾಹಿತೆಯೊಂದಿಗೆ ಪರಾರಿ: ಯುವಕನ ಮನೆ ಧ್ವಂಸ; ಕುರಿಗಳನ್ನೂ ಹೊತ್ತೊಯ್ದು ಭರ್ಜರಿ…

ಇತ್ತೀಚಿನ ಸುದ್ದಿ

ಭೂ ಮಾಫಿಯಾ: ಕೃಷಿ ಭೂಮಿ ಉಳಿವಿಗಾಗಿ ಬೆಳ್ಮ,ಅಂಬ್ಲಮೊಗರು, ಮುನ್ನೂರು ಪಂಚಾಯತಿಗೆ ಮನವಿ

11/03/2022, 12:28

ಮಂಗಳೂರು(reporterkarnataka.com):

ಬೆಳ್ಮ,ಅಂಬ್ಲಮೊಗರು, ಮುನ್ನೂರು ಗ್ರಾಮ ವ್ಯಾಪ್ತಿಯ ಕೃಷಿ ಭೂಮಿಯನ್ನು ಮೋಸದಿಂದ ಖರೀದಿಸಿ, ಮಾರಾಟ ಮಾಡದೇ ಇರುವವರ ಭೂಮಿಯನ್ನು ಒತ್ತುವರಿ ಮಾಡಿರುವುದಲ್ಲದೆ ಕೃಷಿ ಭೂಮಿಗೆ ನೀರುಣಿಸುವ ಕಾಲುವೆಗಳನ್ನು ಮುಚ್ಚಿ, ಕೃಷಿಕರು ಕೃಷಿ ಭೂಮಿಗೆ ಸಂಪರ್ಕಿಸುವ ಏಣಿಗಳನ್ನು ಕಬಳಿಸಿರುವ ಖಾಸಗೀ ಭೂ ಮಾಫಿಯಾದ ವಿರುದ್ಧ ಹೋರಾಟ ನಡೆಸಲು ಗ್ರಾಮದ ಕೃಷಿಕರು ಹಾಗೂ ನಾಗರಿಕರು ಕೃಷಿ ಭೂಮಿ ಸಂರಕ್ಷಣಾ ಸಮಿತಿ
ರಚಿಸಿದ್ದು, ಗ್ರಾಮ ಪಂಚಾಯಿತಿಗಳಿಗೆ ಮನವಿ ಸಲ್ಲಿಸಿದ್ದಾರೆ.


ಕೃಷಿಕರ ಭೂಮಿಯನ್ನು ಉಳಿಸಲು ಹಾಗೂ ಅಕ್ರಮವನ್ನು ತಡೆಯಲು ಒತ್ತಾಯಿಸಿ ಸಮಿತಿಯನ್ನು ವತಿಯಿಂದ ಬೆಳ್ಮ ಹಾಗೂ ಅಂಬ್ಲಮೊಗರು ಗ್ರಾಮದ ಅಧ್ಯಕ್ಷರು ಹಾಗೂ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು