5:09 AM Wednesday26 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

ಭೂ ಮಾಫಿಯಾ: ಕೃಷಿ ಭೂಮಿ ಉಳಿವಿಗಾಗಿ ಬೆಳ್ಮ,ಅಂಬ್ಲಮೊಗರು, ಮುನ್ನೂರು ಪಂಚಾಯತಿಗೆ ಮನವಿ

11/03/2022, 12:28

ಮಂಗಳೂರು(reporterkarnataka.com):

ಬೆಳ್ಮ,ಅಂಬ್ಲಮೊಗರು, ಮುನ್ನೂರು ಗ್ರಾಮ ವ್ಯಾಪ್ತಿಯ ಕೃಷಿ ಭೂಮಿಯನ್ನು ಮೋಸದಿಂದ ಖರೀದಿಸಿ, ಮಾರಾಟ ಮಾಡದೇ ಇರುವವರ ಭೂಮಿಯನ್ನು ಒತ್ತುವರಿ ಮಾಡಿರುವುದಲ್ಲದೆ ಕೃಷಿ ಭೂಮಿಗೆ ನೀರುಣಿಸುವ ಕಾಲುವೆಗಳನ್ನು ಮುಚ್ಚಿ, ಕೃಷಿಕರು ಕೃಷಿ ಭೂಮಿಗೆ ಸಂಪರ್ಕಿಸುವ ಏಣಿಗಳನ್ನು ಕಬಳಿಸಿರುವ ಖಾಸಗೀ ಭೂ ಮಾಫಿಯಾದ ವಿರುದ್ಧ ಹೋರಾಟ ನಡೆಸಲು ಗ್ರಾಮದ ಕೃಷಿಕರು ಹಾಗೂ ನಾಗರಿಕರು ಕೃಷಿ ಭೂಮಿ ಸಂರಕ್ಷಣಾ ಸಮಿತಿ
ರಚಿಸಿದ್ದು, ಗ್ರಾಮ ಪಂಚಾಯಿತಿಗಳಿಗೆ ಮನವಿ ಸಲ್ಲಿಸಿದ್ದಾರೆ.


ಕೃಷಿಕರ ಭೂಮಿಯನ್ನು ಉಳಿಸಲು ಹಾಗೂ ಅಕ್ರಮವನ್ನು ತಡೆಯಲು ಒತ್ತಾಯಿಸಿ ಸಮಿತಿಯನ್ನು ವತಿಯಿಂದ ಬೆಳ್ಮ ಹಾಗೂ ಅಂಬ್ಲಮೊಗರು ಗ್ರಾಮದ ಅಧ್ಯಕ್ಷರು ಹಾಗೂ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು