7:36 AM Tuesday11 - August 2026
ಬ್ರೇಕಿಂಗ್ ನ್ಯೂಸ್
Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ…

ಇತ್ತೀಚಿನ ಸುದ್ದಿ

ಮೂಡಿಗೆರೆ: ಭೂ ವ್ಯಾಜ್ಯಕ್ಕೆ ಸಂಬಂಧಿಸಿದಂತೆ 2 ಕುಟುಂಬಗಳ ನಡುವೆ ಗಲಾಟೆ; ಕಾಲಿಗೆ ಗುಂಡು; ರೈತ ಸಂಘ ಜಿಲ್ಲಾಧ್ಯಕ್ಷನ ಬಂಧನ

09/10/2022, 17:44

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@gmail.com
ವ್ಯಕ್ತಿಯ ಕಾಲಿಗೆ ಗುಂಡು ಹಾರಿಸಿದ ಘಟನೆ ಮೂಡಿ ಗೆರೆಯಲ್ಲಿ ನಡೆದಿದೆ.
ಮಂಚೇಗೌಡ ಹಾಗೂ ರೈತ ಸಂಘದ ಜಿಲ್ಲಾಧ್ಯಕ್ಷ
ದುಗ್ಗಪ್ಪಗೌಡ ಎಂಬುವವರ ನಡುವೆ ಜಮೀನು ವಿವಾದ ನಡೆದಿತ್ತು.
ಮಂಚೇಗೌಡರ ಜಾಗದಲ್ಲಿ ದುಗ್ಗಪ್ಪ ಗೌಡರಿಂದ ಮನೆ ನಿರ್ಮಾಣ ಆರೋಪ ಕೇಳಿ ಬಂದಿದೆ.
ಭೂ ವಿವಾದ ಪಂಚಾಯ್ತಿಗೆ ತೆರಳಿದ್ದವರ ಮೇಲೆ
ದುಗ್ಗಪ್ಪಗೌಡರು ಗುಂಡು ಹಾರಿಸಿದರು ಎಂಬ ಆರೋಪ ಕೇಳಿ ಬಂದಿದೆ.
ನಾರಾಯಣ್ ಎಂಬುವರ ಕಾಲಿಗೆ ಗುಂಡು ತಗಲಿದ್ದು, ಮೂಡಿಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೂಡಿಗೆರೆ ಪೊಲೀಸರು ದುಗ್ಗಪ್ಪಗೌಡ ದಡದ ಅವರನ್ನು ಬಂಧಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು