8:06 AM Wednesday1 - April 2026
ಬ್ರೇಕಿಂಗ್ ನ್ಯೂಸ್
ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ರಂಗೇರಿದ ಉಪ ಚುನಾವಣಾ ಕಣ: ಅಖಾಡಕ್ಕಿಳಿದ ಸಿಎಂ ಸಿದ್ದರಾಮಯ್ಯ, ವಿಜಯೇಂದ್ರ; ಕೈ, ಕಮಲ… ಕೌಟುಂಬಿಕ ಕಲಹ: ಭದ್ರಾ ಬಲದಂಡೆ ನಾಲೆ ಬ್ರಿಡ್ಜ್ ನಿಂದ ಹಾರಿ ಸೂಪರ್ ವೈಸರ್… ಗ್ಯಾಸ್ ಸಿಲಿಂಡರ್ ಗೆ ರೆಗ್ಯುಲೇಟರಿ ಅಳವಡಿಸುವಾಗ ಏಕಾಏಕಿ ಸ್ಫೋಟ: ಮನೆ ಛಿದ್ರಛಿದ್ರ; 4…

ಇತ್ತೀಚಿನ ಸುದ್ದಿ

ಭೂಮಿಯಲ್ಲಿ ಬಿರುಕು: ಗೂಗಲ್ ನಿಂದ ಮಿಸ್‌ಗೈಡ್?; ರಾಣಿಝರಿ ಪ್ರವಾಸಿ ತಾಣಕ್ಕೆ ಅಧಿಕಾರಿಗಳ ದೌಡು

22/08/2024, 13:40

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಜಿಲ್ಲೆಯ ಮೂಡಿಗೆರೆ ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣ ರಾಣಿಝರಿ ಎಡ್ಜ್ ಪಾಯಿಂಟ್ ಬಿರುಕು ಬಿಟ್ಟಿರುವ ರೀತಿ ಗೂಗಲ್ ಮ್ಯಾಪ್ ನಲ್ಲಿ ಗೋಚರಿಸಿದ್ದು, ಸ್ಥಳಕ್ಕೆ ಬುಧವಾರ ಅಧಿಕಾರಿಗಳು ದೌಡಾಯಿಸಿ ಪರಿಶೀಲನೆ ನಡೆಸಿದರು.
ಚಿಕ್ಕಮಗಳೂರು-ದಕ್ಷಿಣ ಕನ್ನಡ ಗಡಿ`ಭಾಗದಲ್ಲಿರುವ ರಾಣಿ ಝರಿ ಪ್ರವಾಸಿತಾಣದಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ಬಾರಿ ಮಳೆಯಾಗುತ್ತಿದೆ.


ಗೂಗಲ್ ಮ್ಯಾಪ್‌ನಲ್ಲಿ ` ಬಿರುಕು ಕಂಡು ಬರುತ್ತಿರುವ ಹಿನ್ನೆಲೆ ಪುತ್ತೂರು ಉಪವಿಭಾಗಾಕಾರಿಗಳು ರಾಣಿಝರಿ ಸಮೀಪ `ಬಾರಿ ಮಳೆಯಾಗುತ್ತಿರುವುದರಿಂದ `ಭೂಮಿಕುಸಿತವಾಗುವ ಸಂಭವವಿದೆ ಎಂದು ಚಿಕ್ಕಮಗಳೂರು ಉಪವಿಭಾಗಾಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಎಚ್ಚೆತ್ತ ಉಪವಿಭಾಗಾಕಾರಿಗಳು ಸೂಚನೆಯ ಮೇರೆಗೆ ನಿಡುವಾಳೆ ಮತ್ತು ಸುಂಕಸಾಲೆ ಗ್ರಾಮ ಲೆಕ್ಕಾಕಾರಿಗಳಾದ ಜಯಪ್ರಕಾಶ್ ಮತ್ತು ಮಹೇಶ್ ಸ್ಥಳ್ಕಕೆ ತೆರಳಿ `ಮಾಹಿತಿನೀಡಿದ್ದರು.
ಯಾವುದೇ `
ಭೂಕುಸಿತ ಹಾಗೂ ಬಿರುಕು ಕಂಡು ಬಂದಿಲ್ಲ ಎಂದು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು