6:52 PM Friday26 - December 2025
ಬ್ರೇಕಿಂಗ್ ನ್ಯೂಸ್
ಯಾವತ್ತೇ ವಿಧಾನಸಭೆ ಚುನಾವಣೆ ನಡೆದರೂ ಬಿಜೆಪಿಗೆ ಬಹುಮತ: ಪಕ್ಷದ ರಾಜ್ಯಾಧ್ಯಕ್ಷ ವಿಜಯೇಂದ್ರ ವಿಶ್ವಾಸ ಭಾರತ ರತ್ನ ವಾಜಪೇಯಿ ಗ್ರಂಥಾಲಯ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಉದ್ಘಾಟನೆ ಜಿಲ್ಲಾ ಮತ್ತು ಕ್ಲಸ್ಟರ್ ಮಟ್ಟದಲ್ಲಿ ಡಿಜಿಟಲ್ ಆರ್ಥಿಕತೆಗೆ ಒತ್ತು: ಕೆಡಿಇಎಂ ಮತ್ತು ಎಫ್‌ಕೆಸಿಸಿಐ… ಪ್ರೀತಿಯ ಸಂಸ್ಕೃತಿ ಬೆಳೆಸಿ: ರೊಸಾರಿಯೋ ಕೆಥೆಡ್ರಲ್‌ನಲ್ಲಿ ಬಿಷಪ್ ಡಾ. ಸಲ್ಡಾನರಿಂದ ಕ್ರಿಸ್ಮಸ್ ಸಂದೇಶ ಕಲಬುರ್ಗಿಯಲ್ಲಿ ಟೆಕ್ಸ್ ಟೈಲ್ ಪಾರ್ಕ್ | ಮುಂದಿನ ತಿಂಗಳು ಉನ್ನತ ಮಟ್ಟದ ಸಭೆ:… ಮೂಡಿಗೆರೆ ತಾಪಂ ಇಒ ದರ್ಬಾರ್‌: ಸರ್ಕಾರಿ ಜೀಪ್‌ ಖಾಸಗಿಯಾಗಿ ದುರ್ಬಳಕೆ; ನಿತ್ಯ 60… ಸಂಸದ ಯದುವೀರ್‌ ಪ್ರಯತ್ನದ ಫಲಶ್ರುತಿ : ತಂಬಾಕು ಮಾರಾಟಕ್ಕೆ ಅನುಮತಿ ರಾಮೇಶ್ವರಂ ಕೆಫೆ ವಿರುದ್ಧದ ಪ್ರಕರಣದಲ್ಲಿ ಹೆಚ್ಚಿನ ತನಿಖೆಗೆ ಕರ್ನಾಟಕ ಹೈಕೋರ್ಟ್ ವತಿಯಿಂದ ತಡೆಯಾಜ್ಞೆ;… ಅಟಲ್ ಜೀ ವೃಕ್ಷ ಯೋಜನೆಯಡಿ 2240 ಸಸಿ ಸಂರಕ್ಷಣೆ: ವರ್ಷಪೂರ್ತಿ ಅಟಲ್ ಜನ್ಮ… ಗಾಂಧಿ ಭಾರತವನ್ನು ಗೋಡ್ಸೆ ಭಾರತವಾಗಿ ಮಾಡಲು ಬಿಡುವುದಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಇತ್ತೀಚಿನ ಸುದ್ದಿ

Big breaking : ಬೀಡಿ ಕೊಡಲು ತೆರಳುತ್ತಿದ್ದ ಮಹಿಳೆಯರ ಮೇಲೆ ಹರಿದ ರೈಲು : ಇಬ್ಬರ ದುರ್ಮರಣ

21/08/2021, 10:57

ಮಂಗಳೂರು (ReporterKarnataka.com) ನಗರದ ಜೆಪ್ಪು ಮಹಾಕಾಳಿ ಪಡ್ಪು ಕುಡುಪಾಡಿ ಬಳಿ ಶನಿವಾರ ಮುಂಜಾನೆ ಮನೆಯಿಂದ ಬೀಡಿ ಬ್ರ್ಯಾಂಚ್‌ಗೆ ಬೀಡಿ ನೀಡಲು ಹೋಗುತ್ತಿದ್ದ ವೇಳೆ ರೈಲು ಹರಿದು ಇಬ್ಬರು ಮಹಿಳೆಯರು ಸಾವಿಗೀಡಾದ ದುರ್ಘಟನೆ ಸಂಭವಿಸಿದೆ.

ಬೀಡಿ ಕೊಡಲು ಹೋಗುವಲ್ಲಿಗೆ ಹಳಿದಾಟಿ ಹೋಗಬೇಕಿತ್ತು. ಹಳಿದಾಟುವ ಸಂದರ್ಭ ಒಬ್ಬರು ಎಡವಿ ಬಿದ್ದಿದ್ದು, ಮತ್ತೊಬ್ಬರು ಅವರನ್ನು ಮೇಲೆತ್ತುವ ಪ್ರಯತ್ನ ಮಾಡುತ್ತಿರುವಾಗ ಕೇರಳ ಮಂಗಳೂರು ರೈಲು ಹರಿದು ಇಬ್ಬರೂ ಮೃತರಾಗಿದ್ದಾರೆ.
ಮೃತ ಮಹಿಳೆಯರನ್ನು ವಸಂತಿ (50) ಪ್ರೇಮ (40) ಎಂದು ಗುರುತಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು