4:21 PM Friday13 - February 2026
ಬ್ರೇಕಿಂಗ್ ನ್ಯೂಸ್
ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ…

ಇತ್ತೀಚಿನ ಸುದ್ದಿ

Big breaking : ಬೀಡಿ ಕೊಡಲು ತೆರಳುತ್ತಿದ್ದ ಮಹಿಳೆಯರ ಮೇಲೆ ಹರಿದ ರೈಲು : ಇಬ್ಬರ ದುರ್ಮರಣ

21/08/2021, 10:57

ಮಂಗಳೂರು (ReporterKarnataka.com) ನಗರದ ಜೆಪ್ಪು ಮಹಾಕಾಳಿ ಪಡ್ಪು ಕುಡುಪಾಡಿ ಬಳಿ ಶನಿವಾರ ಮುಂಜಾನೆ ಮನೆಯಿಂದ ಬೀಡಿ ಬ್ರ್ಯಾಂಚ್‌ಗೆ ಬೀಡಿ ನೀಡಲು ಹೋಗುತ್ತಿದ್ದ ವೇಳೆ ರೈಲು ಹರಿದು ಇಬ್ಬರು ಮಹಿಳೆಯರು ಸಾವಿಗೀಡಾದ ದುರ್ಘಟನೆ ಸಂಭವಿಸಿದೆ.

ಬೀಡಿ ಕೊಡಲು ಹೋಗುವಲ್ಲಿಗೆ ಹಳಿದಾಟಿ ಹೋಗಬೇಕಿತ್ತು. ಹಳಿದಾಟುವ ಸಂದರ್ಭ ಒಬ್ಬರು ಎಡವಿ ಬಿದ್ದಿದ್ದು, ಮತ್ತೊಬ್ಬರು ಅವರನ್ನು ಮೇಲೆತ್ತುವ ಪ್ರಯತ್ನ ಮಾಡುತ್ತಿರುವಾಗ ಕೇರಳ ಮಂಗಳೂರು ರೈಲು ಹರಿದು ಇಬ್ಬರೂ ಮೃತರಾಗಿದ್ದಾರೆ.
ಮೃತ ಮಹಿಳೆಯರನ್ನು ವಸಂತಿ (50) ಪ್ರೇಮ (40) ಎಂದು ಗುರುತಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು