4:41 AM Wednesday17 - June 2026
ಬ್ರೇಕಿಂಗ್ ನ್ಯೂಸ್
ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ

ಇತ್ತೀಚಿನ ಸುದ್ದಿ

Big breaking : ಬೀಡಿ ಕೊಡಲು ತೆರಳುತ್ತಿದ್ದ ಮಹಿಳೆಯರ ಮೇಲೆ ಹರಿದ ರೈಲು : ಇಬ್ಬರ ದುರ್ಮರಣ

21/08/2021, 10:57

ಮಂಗಳೂರು (ReporterKarnataka.com) ನಗರದ ಜೆಪ್ಪು ಮಹಾಕಾಳಿ ಪಡ್ಪು ಕುಡುಪಾಡಿ ಬಳಿ ಶನಿವಾರ ಮುಂಜಾನೆ ಮನೆಯಿಂದ ಬೀಡಿ ಬ್ರ್ಯಾಂಚ್‌ಗೆ ಬೀಡಿ ನೀಡಲು ಹೋಗುತ್ತಿದ್ದ ವೇಳೆ ರೈಲು ಹರಿದು ಇಬ್ಬರು ಮಹಿಳೆಯರು ಸಾವಿಗೀಡಾದ ದುರ್ಘಟನೆ ಸಂಭವಿಸಿದೆ.

ಬೀಡಿ ಕೊಡಲು ಹೋಗುವಲ್ಲಿಗೆ ಹಳಿದಾಟಿ ಹೋಗಬೇಕಿತ್ತು. ಹಳಿದಾಟುವ ಸಂದರ್ಭ ಒಬ್ಬರು ಎಡವಿ ಬಿದ್ದಿದ್ದು, ಮತ್ತೊಬ್ಬರು ಅವರನ್ನು ಮೇಲೆತ್ತುವ ಪ್ರಯತ್ನ ಮಾಡುತ್ತಿರುವಾಗ ಕೇರಳ ಮಂಗಳೂರು ರೈಲು ಹರಿದು ಇಬ್ಬರೂ ಮೃತರಾಗಿದ್ದಾರೆ.
ಮೃತ ಮಹಿಳೆಯರನ್ನು ವಸಂತಿ (50) ಪ್ರೇಮ (40) ಎಂದು ಗುರುತಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು